ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂರು ಹಂತದಲ್ಲಿ ಫುಡ್ ಪಾರ್ಕ್ ಅಭಿವೃದ್ಧಿ
ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಂದಗಿ ನೂತನ ಜಿಲ್ಲೆಯಾಗಲಿ: ವಾಯ್.ಸಿ.ಮಯೂರ
ಆಡಳಿತದ ದೃಷ್ಟಿಯಿಂದ ವಿಜಯಪುರ ವಿಭಜಿಸಿ ಒಂದು ಹೊಸ ಜಿಲ್ಲೆಯ ಕೂಗು ಕೇಳುತ್ತಿದೆ. ವಿಜಯಪುರ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೇ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲೆ ಹಾಗೂ ಸಿಂದಗಿ ತಾಲೂಕು ಘಟಕಗಳ ಮೂಲಕ ಆಗ್ರಹಿಸಲಾಗುತ್ತಿದೆ.
ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ: ಆರ್.ಎಸ್.ಪಾಟೀಲ್ ಕುಚಬಾಳ
ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷರು
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರು ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ ನೀಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ , ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಶಾಸಕ ನಾಡಗೌಡ ಸೂಚನೆ
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಪೋರ್ಸ್ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಸೂಚನೆ ನೀಡಿದರು.
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ: ಶಿವಾನಂದ ಪಾಟೀಲ
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಗ್ರಾಮೀಣ ಜನರ ಬದುಕು ಕುರಿತ ಗೋಷ್ಠಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು.
ಸಮಗ್ರ ನೀರಾವರಿಗಾಗಿ ವಿಶೇಷ ಅಧಿವೇಶನಕ್ಕೆ ಆಗ್ರಹ
ವಿಜಯಪುರದಲ್ಲಿ ವಿಶೇಷ ಅಧಿವೇಶನ ನಡೆಸುವಂತೆ ಅಖಂಡ ಕರ್ನಾಟಕ ರೈತ ಸಂಘದ ಒತ್ತಾಯ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರೋಗಿಗಳಿಗೆ ನೆರವಾಗಲು ಔಷಧ ಮಳಿಗೆ ಆರಂಭ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶ್ರೀ ಸಿದ್ದೇಶ್ವರ 24 ಗಂಟೆ ಔಷಧ ಮಳಿಗೆ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೂರು ವರ್ಷಗಳ ಹಿಂದೆ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿದೆ.
ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಿರಿ: ಡಾ.ರವೀಂದ್ರ ಬೆಳ್ಳಿ
ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಗೆ ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ತಿಳಿವಳಿಕೆ ನೀಡಿ ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಲು ಸಲಹೆ ನೀಡಿದರು.
< previous
1
...
320
321
322
323
324
325
326
327
328
...
336
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ