• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀರವಾಡಿ ದತ್ತಿ ಪ್ರಶಸ್ತಿಗೆ ಸುಮಿತ್ ಮೇತ್ರಿ ಆಯ್ಕೆ
ಕಲಕೇರಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಬಾಗಲಕೋಟೆ ಅವರು ಕೊಡಮಾಡುವ ಸಮೀರವಾಡಿ ದತ್ತಿ ಪ್ರಶಸ್ತಿಗೆ ಕವಿ ಸುಮಿತ್ ಮೇತ್ರಿ ಆಯ್ಕೆ ಆಗಿದ್ದಾರೆ. ''ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ'' (2019), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆಯ ''ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ-ಹಲಸಂಗಿ (2022) ''ಈ ಕಣ್ಣುಗಳಿಗೆ ಸದಾ ನೀರಡಿಕೆ''(2023) ಪ್ರಕಟಿತ ಕೃತಿಗಳು. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಬರೆದ ''ಅರಗಿನ ಅರಮನೆ'' (2017) ಅಪ್ರಕಟಿತ ನಾಟಕ.
ಕಸಾಪ ಸರ್ವಾಧ್ಯಕ್ಷ ಡಾ.ವಿ.ಡಿ. ಐಹೊಳ್ಳಿಗೆ ಸನ್ಮಾನ
ವಿಜಯಪುರ: ಜಿಲ್ಲೆಯ ಹೆಸರಾಂತ ಸಾಹಿತಿ ಡಾ.ವಿ.ಡಿ. ಐಹೊಳ್ಳಿ ಅವರು ನಾಡಿನ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ನಮ್ಮ ನಾಡು, ಭಾಷೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವಂತೆ ಮಾಡಿದ್ದಾರೆ. ನಮ್ಮ ಭಾಷೆಯ ಶ್ರೀಮಂತಿಕೆ ಹೆಚ್ಚಲು ಅವರ ಸಾಹಿತ್ಯಿಕ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ಅಮರೇಶ ಸಾಲಕ್ಕಿ ಹೇಳಿದರು.
ಮಹಿಳೆಯರು ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ
ವಿಜಯಪುರ: ಹೆಣ್ಣುಮಕ್ಕಳು ಬದುಕನ್ನು ಗೌರವಿಸಿಕೊಂಡು ಶಕ್ತಿ ಶ್ರೇಷ್ಠತೆ ಮೆರೆಯಬೇಕು. ಜೀವನದಲ್ಲಿ ಸರಳವಾಗಿ ಯಾವುದು ಸಿಗುವದಿಲ್ಲ. ಕಠಿಣ ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಜಲನಗರ ಪೊಲೀಸ್ ಸ್ಟೇಶನ್ ಪಿಎಸ್ಐ ಕೃಷ್ಣವೇಣಿ ಅಭಿಪ್ರಾಯಪಟ್ಟರು. ನಗರದ ಸಿಕ್ಯಾಬ್ ಸಂಸ್ಥೆಯ ಎ.ಆರ್.ಎಸ್.ಐ. ಪದವಿ ಮಹಿಳಾ ಮಹಾವಿದ್ಯಾಲಯ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಪಿಎಚ್.ಡಿ ಪದವಿ ಪುರಸ್ಕೃತರಿಗೆ ಮತ್ತು ರ‍್ಯಾಂಕ್ ವಿಜೇತರಿಗೆ ಸುವರ್ಣ ಪದಕ ನೀಡಿ ಸನ್ಮಾನಿಸಿ ಮಾತನಾಡಿದರು.
.ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಸಿ ಭೂಬಾಲನ್
ವಿಜಯಪುರ: ಮಾ.25 ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 127 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಒಟ್ಟು 41,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜನತಾ ನ್ಯಾಯಾಲಯದ ಸದುಪಯೋಗ ಪಡೆಯಿರಿ: ಶಿವಾಜಿ ನಲವಡೆ
ವಿಜಯಪುರದಲ್ಲಿ ಈಚೆಗೆ ರಾಷ್ಟ್ರೀಯ ಲೋಕ ಅದಾಲತ್‌ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ, ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಹಲವಾರು ಪ್ರಕರಣಗಳ ಪೈಕಿ ಒಟ್ಟು 11,557 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದು ಹೇಳಿದರು.
ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ
ಸಿಂದಗಿ: ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು.
ವಿಜಯಪುರದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ!
ವಿಜಯಪುರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೇ ವಿಜಯಪುರದಲ್ಲೂ ಬಂಡಾಯ ಭುಗಿಲೆದ್ದಿದೆ. ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದ ಜಿಲ್ಲಾ ಬಿಜೆಪಿ ಮುಖಂಡ ಹಾಗೂ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ನಾಯ್ಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಅಶಿಸ್ತು ತೋರುವವರ ವಿರುದ್ಧ ಕ್ರಮಕೈಗೊಳ್ಳಿ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದ್ಧ ಟೀಕಿಸಿದರೆ ಯತ್ನಾಳ ಮಾತ್ರವಲ್ಲ ನಾನೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷದ ರಾಜ್ಯಾಧ್ಯಕ್ಷರು, ಶಿಸ್ತು ಮಂಡಳಿ ಅಶಿಸ್ತು ಪ್ರದರ್ಶಿಸುವರರ ವಿಷಯದಲ್ಲಿ ಸೈಲೆಂಟ್ ಆಗದೇ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯ ವಿಶೇಷ ಪ್ರತಿನಿಧಿಯಾಗಿದ್ದ ಶಂಕರಗೌಡ ಪಾಟೀಲ ಆಗ್ರಹಿಸಿದರು.
1416 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ
ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು ೬೫೫೬ ಬಾಕಿ ಇರುವ ಪ್ರಕರಣಗಳಲ್ಲಿ ೨೨೩೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ ಒಟ್ಟು ೧೪೧೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
70 ವರ್ಷ ಆಳಿದರೂ ದೇಶ ಅಭಿವೃದ್ಧಿ ಮಾಡದ ಕೈ
ಇಲ್ಲಿಗೆ ನನ್ನ ರಾಜಕಾರಣ ಮುಗಿದಿಲ್ಲ. ನಿಮ್ಮೆಲ್ಲರ ಆಶೀರ್ವಾದ ಇರುವ ತನಕ ನಾನು ರಾಜಕಾರಣದಲ್ಲಿಯೇ ಇರುವೆ. ನನ್ನದೊಂದು ಗುರಿ ಇದೆ. ಅದನ್ನು ತಲುಪಲು ಹಿಂದೆ ಗುರು ಇದ್ದಾರೆ. ಅದನ್ನು ನಾನು ಸಾಯುವುದರೊಳಗಾಗಿ ಗುರಿ ತಲುಪಿಯೇ ತೀರುತ್ತೇನೆ ಎಂದು ಸಂಸದ ಹಾಗೂ ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved