• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದಿಂದ ಜರುಗಿದ ಜಾತ್ರಾ ಮಹೋತ್ಸವ
ಪಟ್ಟಣದ ಓಂ ನಗರದಲ್ಲಿರುವ ಜಗನ್ಮಾತಾ ಕಾಳಿಕಾದೇವಿ ದೇವಸ್ಥಾನದ ಜಾತ್ರಾಮಹೋತ್ಸವದಂಗವಾಗಿ ಶುಕ್ರವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಗನ್ಮಾತಾ ಕಾಳಿಕಾದೇವಿ ಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು.
ಲಯನ್ಸ್ ಕ್ಲಬ್‌ನ ಸಾಮಾಜಿಕ ಕಾರ್ಯ ಶ್ಲಾಘನೀಯ
ಲಯನ್ಸ್ ಕ್ಲಬ್ ವಿಶ್ವದ ಎಲ್ಲ ಕಡೆ ಉಚಿತ ಶಿಬಿರಗಳನ್ನು ಏರ್ಪಡಿಸುವ ಮೂಲಕ ಜನಾನುರಾಗಿ ಸೇವೆ ಸಲ್ಲಿಸುತ್ತಿದೆ ಎಂದು ದಿ ನೇಚರ್ ಗ್ರೋವ್ ಮೋರ್ ಫೌಂಡೇಶನ್ ಅಧ್ಯಕ್ಷರೂ ಮತ್ತು ಲಯನ್ ಸದಸ್ಯೆ ಸಂಗೀತಾ ನಾಡ ಗೌಡ ಹೇಳಿದರು.
ಸೈನಿಕರ ಸೇವೆ ನಿಜಕ್ಕೂ ಶ್ಲಾಘನೀಯ
ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ ಕುಟುಂಬದ ಬಗ್ಗೆ ಚಿಂತಿಸದೇ ದೇಶ ರಕ್ಷಣೆಗಾಗಿ ತ್ಯಾಗಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ಭಾರತೀಯ ಸೈನಿಕರ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಜಾನಪದ ಹಾಡಕಿ ಮಾಸ್ತರ ಗುರುನಾಥ ಮುರುಡಿ ಹೇಳಿದರು.
ಆಧುನಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಸಾಧ್ಯ
ರೈತರು ಬೆಳೆಗಳನ್ನು ಬೆಳೆಯುವುದು ಮಾತ್ರವಲ್ಲದೆ, ಅವುಗಳಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಹೇಗೆ ಲಾಭ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಆಧುನಿಕ ಪದ್ಧತಿಯಲ್ಲಿ ಕೃಷಿ ಮಾಡಿದ್ರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ಬೆಳೆಗಾರರಿಗೆ ಕಿವಿಮಾತು ಹೇಳಿದರು.
ಕುಡಿವ ನೀರಿನ ಸಮಸ್ಯೆಕಂಡು ಬಂದರೆ ಕ್ರಮ ವಹಿಸಿ
ತಾಲೂಕಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಗ್ರಾಮಗಳಿಗೆ ಪ್ರತಿದಿನ 50 ಟ್ಯಾಂಕರ್‌ ಮೂಲಕ ಪ್ರತಿದಿನ 106 ಟ್ರೀಪ್ ನೀರು ಪೂರೈಸಲಾಗುತ್ತಿದೆ. ಮುಂಬರುವ ದಿನದಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸಿ ಅಬೀದ್ ಗದ್ಯಾಳ ಸೂಚಿಸಿದರು.
ಇಂಡಿಯಲ್ಲಿ ಫೆ.24ಕ್ಕೆ ಗಾಣಿಗ ಸಮಾಜದ ಬೃಹತ್ ಸಮಾವೇಶ
ವಿಜಯಪುರ ಜಿಲ್ಲಾ‌ ಗಾಣಿಗ ಸಂಘ, ಇಂಡಿ ತಾಲೂಕು ಘಟಕ ಫೆ.24 ರಂದು ಜಂಟಿಯಾಗಿ ಇಂಡಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿಯ ಗಾಣಿಗ ಸಮಾಜದ ಜಾಗದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳ ಸಭಾಭವನದ ಭೂಮಿ ಪೂಜೆ ಮತ್ತು ವಿಜಯಪುರ ಜಿಲ್ಲಾ‌ ಗಾಣಿಗ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ತಿಳಿಸಿದರು.
ಸಿಕ್ಕ ಕೆಲಸ ಶ್ರದ್ಧೆಯಿಂದ ಮಾಡಿದರೆ ಸಾಧನೆ ಸಾಧ್ಯ
ಎಲ್ಲೆಡೆ ನಿರುದ್ಯೋಗ ಸಮಸ್ಯೆ ದಿನದಿನಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದೇ ಕೆಲಸ ಸಿಗಬೇಕು, ಇದೇ ಉದ್ಯೋಗ ಬೇಕು ಎಂದು ಯುವಕರು ಗಂಟು ಬೀಳದೇ ಸಿಕ್ಕ ಉದ್ಯೋಗವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು.
ಬತ್ತಿದ ಭೂತನಾಳ ಕೆರೆ; ಉಲ್ಬಣಿಸಿದ ನೀರಿನ ಹಾಹಾಕಾರ
ಈ ಬಾರಿ ವರುಣದೇವ ಮುನಿಸಿಕೊಂಡಿದ್ದರಿಂದ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ. ನಗರ ಹೊರವಲಯದ ಐತಿಹಾಸಿಕ ಭೂತನಾಳ ಕೆರೆ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಖಾಲಿಯಾಗಿರುವುದರಿಂದ 35 ವಾರ್ಡ್‌ನಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಿದೆ. ಈ ಹಿಂದೆ ನಾಲ್ಕು ದಿನಕ್ಕೊಮ್ಮೆ ಬರುತ್ತಿದ್ದ ನೀರು ಈಗ ಎಂಟು ದಿನಕ್ಕೆ ವಿಸ್ತರಣೆಯಾಗಿದೆ. ಅದರಲ್ಲೂ ಕೆಲವು ಪ್ರದೇಶಗಳಲ್ಲಿ ಮಾತ್ರ 12 ದಿನವಾದ್ರೂ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಪ್ರತ್ಯೇಕ ಪ್ರಾಧಿಕಾರ ಘೋಷಣೆ: ಸಂಭ್ರಮಾಚರಣೆ
ಬಜೆಟ್‌ನಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದರಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಖಾದಿವಾದ ಪ್ರಚುರಗೊಳಿಸಿದವರು ಹರ್ಡೇಕರ ಮಂಜಪ್ಪ
ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ, ವಚನಪಿತಾಮಹ ಫ.ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು ಈ ಮೂವರು ಜಿಲ್ಲೆಯ ಪಾಲಿಗೆ ಶೈಕ್ಷಣಿಕ ಹರಿಕಾರರು ಎಂದು ವಚನ ಪಿತಾಮಹ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ ಜಿ.ಎಸ್. ಮದಭಾವಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved