• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ನೇ ಫುಟಕ್ಕೆ....ಲೀಡ್‌...ನೀರಿನ ಸಮಸ್ಯೆಗೆ ತುರ್ತು ಕ್ರಮವಹಿಸಿ
ವಿಜಯಪುರ ನಗರ ಸೇರಿದಂತೆ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಒತ್ತಡದ ಜೀವನದಿಂದ ಸಂಸಾರ ಹಾಳು: ಶಂಕರ ಯಂಕಂಚಿ
ಸಂಸಾರವೆಂಬ ಸಾಗರದಲ್ಲಿ ಗಂಡು ಮತ್ತು ಹೆಣ್ಣು ನಗು ನಗುತಾ ಜೀವನ ನಡೆಸಿದರೆ ಅದು ಸಸಾರವಾಗುತ್ತದೆ ಎಂದು ಜಾಣರ ಜಗಲಿ ಮುಖಂಡ ಶಂಕರ ಯಂಕಂಚಿ ಹೇಳಿದರು.
ಮೊಟ್ಟಮೊದಲು ಸಮಾನತೆ ಹುಟ್ಟು ಹಾಕಿದ್ದೆ ಬಸವಣ್ಣ: ಶಾಸಕ ಮನಗೂಳಿ
ನಾಡಿನಲ್ಲಿ ಮೊಟ್ಟಮೊದಲು ಸಾಮಾನತೆಯನ್ನು ಹುಟ್ಟು ಹಾಕಿದ ಬಸವಣ್ಣ ಕಾಯಕ ದಾಸೋಹದ ಮೂಲಕ ಸಮಾಜವನ್ನು ಪ್ರೀತಿಸಿದವರು. ಅವರ ವಚನ ಸಾಹಿತ್ಯ ಎಂದೆಂದಿಗೂ ಪ್ರಸ್ತುತ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಬೆಳ್ಳಿ ಸಲಹೆ
ರೈತರು ಹೆಚ್ಚಿನ ಲಾಭ ಪಡೆಯಲು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಹ ವಿಸ್ತರಣಾ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ ಸಲಹೆ ನೀಡಿದರು. ಇಂಡಿ ತಾಲೂಕಿನ ಇಂಗಳಗಿ, ಸಾಲೋಟಗಿ, ನಾದ ಕೆ.ಡಿ, ಶಿರಶ್ಯಾಡ ಮತ್ತು ಸಂಗೋಗಿ ಗ್ರಾಮದ ವಿವಿಧ ಕಡೆಗಳಲ್ಲಿ ರೈತರ ಕ್ಷೇತ್ರಗಳಿಗೆ ಭೇಟಿ ನೀಡಿ ಮಾಹಿತಿ ನೀಡಿದರು.
ಬಸವನ ಪೂಜಿಸಿದರೆ ಸಾಲದು, ಅವರ ವಚನ ಪಚನ ಮಾಡಿಕೊಳ್ಳಿ: ಗದ್ಯಾಳ
850 ವರ್ಷಗಳ ಹಿಂದೆ ಬಸವಣ್ಣನವರು ಅನುಭವ ಮಂಟಪ ಮೂಲಕ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿ ಮಹಿಳೆಯರಿಗೂ ಅವಕಾಶ ಕಲ್ಪಿಸಿ, ಸಮಾನತೆ ಸಾರಿದವರು. ನಾವು ಕೇವಲ ಬಸವಣ್ಣನವರನ್ನು ಪೂಜಿಸಿದರೆ ಸಾಲದು ಅವರ ವಚನಗಳನ್ನು ಪಚನ ಮಾಡಿಕೊಂಡು ಅದರಂತೆ ನಡೆಯಬೇಕು ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.
ಭೂ ದಾಖಲೆಗಳ ಗಣಕೀಕರಣಕ್ಕೆ ಸಚಿವ ಎಂ.ಬಿ.ಪಾಟೀಲ ಚಾಲನೆ
ಭೂ ಸುರಕ್ಷಾ ಯೋಜನೆಯಡಿ ಅಭಿಲೇಖಾಲಯದ ಎಲ್ಲ ದಾಖಲೆಗಳ ಗಣಕೀಕರಣಕ್ಕೆ ನಗರದ ಮಿನಿವಿಧಾನಸೌಧದಲ್ಲಿ ಶನಿವಾರ ಬೃಹತ್ ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ ಚಾಲನೆ ನೀಡಿದರು.
ಸಾಂಸ್ಕೃತಿಕ ನಾಯಕ ಬಸವೇಶ್ವರನ ಭಾವಚಿತ್ರ ಎಂಬಿಪಿ ಅನಾವರಣ
ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಮಾತು ಬಲ್ಲವನಿಗೆ ಜಗಳವಿಲ್ಲ, ಯೋಗ ಬಲ್ಲವನಿಗೆ ರೋಗವಿಲ್ಲ
ಮಾತು ಬಲ್ಲವನಿಗೆ ಜಗಳವಿಲ್ಲ, ಯೋಗ ಬಲ್ಲವನಿಗೆ ರೋಗವಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮನಗೌಡ ಪಾಟೀಲ್ ಹೇಳಿದರು.
ಬಸವಾದಿ ಶರಣರ ಆಶಯದಂತೆ ಸರ್ಕಾರದ ಆಡಳಿತ
ಎಂ.ಬಿ.ಪಾಟೀಲ, ಸಚಿವರು.ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬಜೆಟ್ ನಲ್ಲಿ ಆಸ್ತಿ ತೆರಿಗೆ ಮತ್ತೆ ಶೇ.2 ರಷ್ಟು ಹೆಚ್ಚಳ
ಇಂಡಿ ಪುರಸಭೆಯ 2024-25 ನೇ ಸಾಲಿನ ಆಯ್ಯ-ವ್ಯಯ ಮಂಡನೆಯಾಗಿದ್ದು, ಪುರಸಭೆ ಆಡಳಿತಾಧಿಕಾರಿ ಎಸಿ ಅಬೀದ್‌ ಗದ್ಯಾಳ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸಮ್ಮುಖದಲ್ಲಿ ₹46.67 ಕೋಟಿ ಗ್ರಾತ್ರದ ₹ 4.07 ಲಕ್ಷ ಉಳಿತಾಯ ಬಜೆಜ್ ಮಂಡಿಸಿದ್ದಾರೆ.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved