• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಾಥ ಮಕ್ಕಳ ಉದ್ಧಾರಕ್ಕಾಗಿ ಶ್ರಮಿಸಿದ ಶಾಂತವೀರ ಪಟ್ಟಾಧ್ಯಕ್ಷರು
ಬಡ ಮಕ್ಕಳ, ಅನಾಥ ಮಕ್ಕಳ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದ ಮಹಾಯೋಗಿ ಸಿಂದಗಿಯ ಶಾಂತವೀರ ಪಟ್ಟಾಧ್ಯಕ್ಷರು ಎಂದು ಸ್ಥಳೀಯ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ದಾನಯ್ಯ ಮಠಪತಿ ಹೇಳಿದರು.
ಬರಕ್ಕೆ ಬಾಯ್ದೆರೆದ ಜಲಮೂಲಗಳು!
ಬರದ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿಯೂ ಬರ ತಾಂಡವಾಡುತ್ತಿದೆ. ಇದರಿಂದ ರೈತರ ಬೆಳೆಗಳಿಗೆ ನೀರಿಲ್ಲದೇ ಬೆಳೆ ಹಾಳಾಗುತ್ತಿವೆ. ಇದರ ಬೆನ್ನಲ್ಲೇ ಅಂತರ್ಜಲ ಮಟ್ಟ ಕುಸಿತದ ಪರಿಣಾಮ ಇಂಡಿ ತಾಲೂಕಿನ ಕೆರೆ, ಬಾವಿಗಳಲ್ಲಿ ನೀರು ಮಾಯವಾಗಿದ್ದು, ಇದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಟಿಕೆಟ್‌ ವಿರೋಧಿಸಿದವರಿಗೆ ದೇವರು ಒಳಿತು ಮಾಡಲಿ
ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಮತ್ತೊಮ್ಮೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆ ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಜಿಗಜಿಣಗಿ ಅವರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಿದರು.
ಈರುಳ್ಳಿ ಆಮದಿನಿಂದಾಗಿ ಈರುಳ್ಳಿ ದರ ಕುಸಿತ
ಮೆಣಸಿನಕಾಯಿ ದರ ಕುಸಿತದ ಪರಿಣಾಮವಾಗಿ ಬ್ಯಾಡಗಿಯಲ್ಲಿ ರೈತರು ಎಪಿಎಂಸಿಗೆ ಬೆಂಕಿ ಹಚ್ಚಿದರು. ದರ ಕುಸಿತ ರೈತರಿಗೆ ನೋವು ಆಗುವುದು ಸಹಜ. ಈರುಳ್ಳಿ ಬೆಲೆ ಉತ್ತಮ ಇರುವಾಗ ಕೇಂದ್ರ ಸರ್ಕಾರ ೫ ಲಕ್ಷ ಟನ್ ಈರುಳ್ಳಿಯನ್ನು ಬೇರೆ ದೇಶದಿಂದ ಆಮದು ಮಾಡಿಕೊಂಡ ಪರಿಣಾಮ ಈರುಳ್ಳಿ ದರ ಕುಸಿಯಿತು. ಇದು ರೈತರು ಬೆಳೆದ ಈರುಳ್ಳಿ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ವಾರ್ಡ್‌ನಲ್ಲಿ 3 ಬೋರ್‌ವೇಲ್‌ಗಳನ್ನು ಕೋರಿಸಲಾಗಿದೆ. 2ರಲ್ಲಿ ನೀರು ಚೆನ್ನಾಗಿ ಬಂದಿರುವುದರಿಂದ ವಾರ್ಡ್ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಕೆರೆಗೆ ನೀರು ಹರಿಸಲಾಗುತ್ತಿರುವುದರಿಂದ ಪಟ್ಟಣದಲ್ಲಿನ ನೀರಿನ ಸಮಸ್ಯೆ ನಿವಾರಣೆ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ರಮೇಶ ಮಸಿಬಿನಾಳ ಹೇಳಿದರು.
ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್‌ನಿಂದ ಜನರಿಗೆ ಅನುಕೂಲ
ಇಂಡಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಇಂಡಿಯಿಂದ ರಾಜಧಾನಿ ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್‌ ಓಡುವ ಕನಸು ಇಂದು ನನಸಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ
ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳೆಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ₹೫೦ ಲಕ್ಷಗಳ ಅನುದಾನ ಬಿಡುಗಡೆಗೆ ಕ್ರಮವಹಿಸುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.
ಕತ್ತಲಲ್ಲಿ ಮುಳುಗಿದ ಇಂಡಿ ಪಟ್ಟಣ!
ಇಂಡಿ: ಪಟ್ಟಣದ ಬೀದಿ ದೀಪಗಳು ಕೆಟ್ಟು ನಿಂತಿರುವ ಕಾರಣ ನಾಗರಿಕರು ರಾತ್ರಿ ಜೀವ ಭಯದಲ್ಲೇ ಸಂಚರಿಸುವಂತಾಗಿದೆ. ಪಟ್ಟಣದಲ್ಲಿ ಸುಮಾರು ತಿಂಗಳಿನಿಂದ ಅಗರಖೇಡ ರಸ್ತೆಯಲ್ಲಿ 15, ಸಿಂದಗಿ ರಸ್ತೆಯಲ್ಲಿ 22, ವಿಜಯಪುರ ರಸ್ತೆಯಲ್ಲಿ 24 ಹಾಗೂ ಅಗರಖೇಡ ರಸ್ತೆಯಲ್ಲಿ 8 ಸೇರಿ ಒಟ್ಟು 69 ಬೀದಿ ದೀಪಗಳು ಸುಟ್ಟರೂ ಪುರಸಭೆ ಅವುಗಳಿಗೆ ಬಲ್ಬ್‌ ಹಾಕದೇ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಎಂಟು ಕೋಟಿ ಕಾಮಗಾರಿಗೆ ಭೂಮಿಪೂಜೆ
ವಿಜಯಪುರ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ವಾರ್ಡ್‌ ನಂ.22 ರಲ್ಲಿ ಬರುವ ಜಿಲ್ಲಾ ಪಂಚಾಯಿತಿ ಮುಖ್ಯದ್ವಾರದಿಂದ ಡಿ.ದೇವರಾಜು ಅರಸು ಭವನವರೆಗೆ ₹4.90 ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಸ್ಟ್ರೀಟ್ ಲೈಟ್ ಅಳವಡಿಕೆ ಕಾಮಗಾರಿಗೆ ಗಾಂಧಿ ಭವನದ ಎದುರು ಭೂಮಿಪೂಜೆ ನೆರವೇರಿಸಿದರು.
2045ಕ್ಕೆವಿಶ್ವರ ನಂ.1 ರಾಷ್ಟ್ರದ ಗುರಿ
ವಿಜಯಪುರ: ದೇಶ ಎಲ್ಲ ಕ್ಷೇತ್ರದಲ್ಲಿ ಬೆಳವಣಿಗೆ ಆಗಬೇಕು. ಆರ್ಥಿಕವಾಗಿ ಇದೀಗ 11ನೇ ಸ್ಥಾನದಲ್ಲಿರುವ ನಾವು 3ನೇ ಸ್ಥಾನಕ್ಕೆ ಬರಬೇಕು ಎಂಬುದು ಪ್ರಧಾನಿ ಮೋದಿ ಅವರ ಕನಸು ಆಗಿದೆ. ಅಲ್ಲದೇ 2045ರ ವೇಳೆಗೆ ಪ್ರಪಂಚದ ನಂಬರ್ ಒನ್ ಆಗಬೇಕು ಎಂಬ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved