• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.60 ಕನ್ನಡ‌ ಬಳಕೆ‌ ಕಡ್ಡಾಯ
ಬೆಳಗಾವಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ಜಿಲ್ಲೆಯ ಪ್ರತಿಯೊಂದು ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಬಳಕೆಯಾಗಿರುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟುನ ಸೂಚನೆ ನೀಡಿದರು.
ಮೋದಿಗಾಗಿ ಮಾತಾ ರಾಜಲಕ್ಷ್ಮೀ ಬೈಕ್ ಯಾತ್ರೆ
ವಿಜಯಪುರ: ಬಲಿಷ್ಠ ಭಾರತ ದೇಶಕ್ಕಾಗಿ ಮತ್ತೊಮ್ಮೆ ಮೋದಿಗೆ ಮತ ನೀಡಿ ಎಂಬ ಜನರ ಅಭಿಪ್ರಾಯಕ್ಕಾಗಿ ಸಾದ್ವಿ ಮಾತಾ ರಾಜಲಕ್ಷ್ಮೀ ಬುಲೆಟ್ ಬೈಕ್ ಯಾತ್ರೆ ನಡೆಸುತ್ತಿದ್ದಾರೆ. ತಮಿಳುನಾಡು ರಾಜ್ಯದಿಂದ ಈ ಯಾತ್ರೆ ಪ್ರಾರಂಭವಾಗಿದ್ದು, 15 ರಾಜ್ಯಗಳ ಮುಖಾಂತರ 21 ಸಾವಿರ ಕಿಮೀ ಬೈಕ್ ಯಾತ್ರೆ ನಡೆಸಲಾಗುತ್ತಿದೆ. ಈ ಯಾತ್ರೆ ಏ.18 ಕ್ಕೆ ದೆಹಲಿಗೆ ತಲುಪುವಂತೆ ಯೋಜನೆ ಹಾಕಿಕೊಳ್ಳಲಾಗಿದೆ. ಇದೀಗ ವಿಜಯಪುರ ನಗರಕ್ಕೆ ಈ ಯಾತ್ರೆಯು ಪ್ರವೇಶಿಸಿದ್ದು, ಸಾದ್ವಿ ಮಾತಾ ರಾಜಲಕ್ಷ್ಮೀ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಉಪಾಧ್ಯಕ್ಷ ಶ್ರೀಧರ ಬಿಜ್ಜರಗಿ ನೇತೃತ್ವದಲ್ಲಿ ನಗರಕ್ಕೆ ಭವ್ಯ ಸ್ವಾಗತ ಕೋರಲಾಯಿತು.
ಎನ್‌ಸಿಸಿ ನೂತನ ಕಟ್ಟಡಕ್ಕೆ ಎಂ.ಬಿ.ಪಾಟೀಲ್ ಭೂಮಿಪೂಜೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಆರ್ಥಿಕ ಸಹಾಯದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹ ಸಮಿಪ ನಿರ್ಮಿಸಲಾಗುತ್ತಿರುವ ಎನ್‌ಸಿಸಿ ನೂತನ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು. ಎನ್‌ಸಿಸಿಗೆ ಸೇರಿದ ಐದು ಎಕರೆ ಪ್ರದೇಶದಲ್ಲಿ 16,000 ಚದರ ಅಡಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು, ಒಂದು ಅಂತಸ್ತಿನ ಬಿಲ್ಡಿಂಗ್ ಇದಾಗಿದೆ. ಒಂಬತ್ತು ತಿಂಗಳಲ್ಲಿ ಈ ಕಟ್ಟಡ ನಿರ್ಮಿಸುವ ಗುರಿಯಿದೆ ಎಂದರು.
ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆಗ್ರಹ
ಅಥಣಿ: ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.
ಅಜ್ಜ-ಅಜ್ಜಿ ಕನಸು ನನಸಾಗಿಸಿದ ಬೆಳಗಾವಿಯ ಅನುಷಾ
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಘಟಿಕೋತ್ಸವ ಇದಕ್ಕೆ ಸಾಕ್ಷಿಯಾಯಿತು. ಈ ಚಿನ್ನದ ಹುಡುಗಿಗೆ ತಂದೆಯ ಅಗಲಿಕೆಯ ನೋವಿದೆ, ತಾಯಿಯ ಸಹಕಾರ ಮಾತ್ರವಲ್ಲ, ಅಜ್ಜ-ಅಜ್ಜಿ ಮತ್ತು ದೊಡ್ಡಪ್ಪ-ದೊಡ್ಡಮ್ಮನ ಶ್ರಮದಿಂದ ಅನುಷಾ ತಕ್ಕನ್ನವರ ಇಂದು ಆಹಾರ ಸಂಸ್ಕರಣೆ ಮತ್ತು ಪೋಷಕಾಂಶ ವಿಭಾಗದದಲ್ಲಿ 4 ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾಳೆ.
ಚಿತ್ರಸುದ್ದಿ
ಇಂಡಿ: ನಾಗಠಾಣ ಮತ ಕ್ಷೇತ್ರದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂಡಿ ಬ್ಲಾಕ್‌ ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ರಾಜು ಆಲಗೂರರನ್ನು ಸನ್ಮಾನಿಸಿ, ಅಭಿನಂದಿಸಿದರು.
ಬಿಜೆಪಿ ಮುಖಂಡನಿಂದ ಶ್ರೀದುರ್ಗಾದೇವಿಗೆ ದೀಡ ನಮಸ್ಕಾರ
ಇಂಡಿ: ಸಂಸದ ರಮೇಶ ಜಿಗಜಿಣಗಿ ಅವರು ಬೇಗ ಗುಣಮುಖರಾಗಿ, ಜನಸೇವೆಗೆ ಬರಲಿ ಎಂದು ಬಿಜೆಪಿ ಮುಖಂಡ ದತ್ತಾ ಬಂಡೇನವರ ಇಂಡಿ ಪಟ್ಟಣದ ಆರಾಧ್ಯ ದೇವರಾದ ಶ್ರೀದುರ್ಗಾ ದೇವಿ ದೇವಸ್ಥಾನದಿಂದ ಅಗಸಿ ಹನುಮಾನ ದೇವರಿಗೆ ದೀಡ ನಮಸ್ಕಾರ ಹರಕೆ ಹೊತ್ತಿದ್ದು, ಇಂದು ಅಭಿಮಾನಿಗಳ ಸಮ್ಮುಖದಲ್ಲಿ ದಿಡ ನಮಸ್ಕಾರ ಹಾಕಿ ಹರಕೆ ತಿರಿಸಿದರು.
ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ: ಮಹೇಶ ನಾಡಗೇರಿ
ವಿಜಯಪುರ: ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ ಸದುಪಯೋಗ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಹೇಶ ನಾಡಗೇರಿ ಕಿವಿಮಾತು ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ರಾಜುಗೌಡ.
ದೇವರಹಿಪ್ಪರಗಿ: ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಸೇರಿದಂತೆ ಹಲವು ವಿವಿಧ ಯೋಜನೆ ಜಾರಿಗೊಳಿಸಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಜಾತ್ರೆಗಳಿಂದ ಜನರಲ್ಲಿ ಭಕ್ತಿ,ವೈರಾಗ್ಯ,ಜ್ಞಾನದ ಜಾಗೃತಿ
ಬಸವನಬಾಗೇವಾಡಿ: ಜಾತ್ರೆಗಳು ಜನರಲ್ಲಿ ಭಕ್ತಿ, ವೈರಾಗ್ಯ, ಜ್ಞಾನದ ಜಾಗೃತಿ ಮೂಡಿಸುತ್ತವೆ. ಜನರು ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಉತ್ಸಾಹ ಹೆಚ್ಚಿಸಿಕೊಳ್ಳುತ್ತಾರೆ. ಕರಿಭಂಟನಾಳ ಗ್ರಾಮದ ಗುರು ಗಂಗಾಧರೇಶ್ವರ ಜಾತ್ರಾಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಶ್ರೀಗಳು ಹಮ್ಮಿಕೊಳ್ಳುವ ಮೂಲಕ ಜಾತ್ರೆಯನ್ನು ಆಚರಿಸುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಸರ್ಪ ಭೂಷಣಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved