• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಫೆ.15 ರಿಂದ 18ವರೆಗೆ ತಾಲೂಕಿನಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾಗೆ ಎಲ್ಲರೂ ಸಹಕರಿಸುವಂತೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಮನವಿ ಮಾಡಿದರು.
ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧರಣಿ ಸತ್ಯಾಗ್ರಹ: ಸಂಯುಕ್ತಾ ಪಾಟೀಲ ಭೇಟಿ
ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಭೇಟಿ ನೀಡಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು.
ರೈತಪರ, ಜನಪರ ಗಟ್ಟಿ ಧ್ವನಿಯಾಗೋಣ: ಜಿಲ್ಲಾಧ್ಯಕ್ಷ ಮಹೇಶ
ಬರ ಪರಿಸ್ಥಿತಿಯಲ್ಲಿ ಮಳೆ-ಬೆಳೆ ಕಳೆದುಕೊಂಡು‌ ತೀವ್ರ ಸಂಕಷ್ಟದಲ್ಲಿರುವ ನಾಡಿನ ಅನ್ನದಾತರು ಹಾಗೂ ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿದಾಗ ಮಾತ್ರ ನ್ಯಾಯ ಸಿಗಲು‌ ಸಾಧ್ಯ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ ನಾಯಕ್ ಹೇಳಿದರು.
ಮೈ ನವಿರೇಳಿಸುವ ಅಂತಾರಾಜ್ಯ ಟಗರು ಕಾಳಗ
ಬೇನಾಳ ಆರ್.ಎಸ್. ಗ್ರಾಮದಲ್ಲಿ ಬೀರಲಿಂಗೇಶ್ವರ ಜಾತ್ರೆಯ ಅಂಗವಾಗಿ ಅಂತಾರಾಜ್ಯ ಟಗರು ಕಾಳಗ ಹಮ್ಮಿಕೊಂಡಿದ್ದು, ಈ ಟಗರು ಕಾಳಗ ನೋಡುಗರ ಮೈ ನವಿರೇಳುವಂತೆ ಮಾಡುತ್ತಿದೆ.
ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ
ಮಕ್ಕಳಿಗೆ ಮನೆಯಲ್ಲಿಯೇ ಶಿಕ್ಷಣದ ಜೊತೆಗೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಹಾಗೂ ಬಸವಾದಿ ಶರಣರ ತತ್ವಾದರ್ಶಗಳನ್ನು ರೂಢಿಸಿಕೊಳ್ಳುವಂತೆ ತಿಳಿಹೇಳಬೇಕು. ಅಂದಾಗ ಮಾತ್ರ ದೇಶವನ್ನು ಸುಸಂಸ್ಕೃತ, ಸಮೃದ್ಧ ದೇಶವನ್ನಾಗಿ ಕಾಣಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಶಾಂತಗೌಡ ಎಸ್.ಪಾಟೀಲ(ನಡಹಳ್ಳಿ) ಅಭಿಪ್ರಾಯಪಟ್ಟರು.
ಸಹನೆ ನನ್ನ ಸಂಸ್ಕೃತಿ, ದೌರ್ಬಲ್ಯವಲ್ಲ
ಸಹನೆ ನನ್ನ ಸಂಸ್ಕೃತಿ, ದೌರ್ಬಲ್ಯವಲ್ಲ. ಸಮಯ ಬಂದಾಗ ಎಲ್ಲ ಮಾಡಿ ತೋರಿಸಬಲ್ಲೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಗುಡುಗಿದರು.
ಆರ್‌ಸಿಯು ವಿರುದ್ಧ ಎಬಿವಿಪಿ ಬೃಹತ್ ಪ್ರತಿಭಟನೆ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
17 ರಂದು ಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀ ದೇವಿಕಾ ಸುಬ್ಬರಾವ ಫೌಂಡೇಶನ್‌ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ‍ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ ಫೌಂಡೇಶನ್‌ ಮುಖ್ಯಸ್ಥೆ ಪಲ್ಲವಿ ನಾಡಗೌಡ ಹೇಳಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಸಿದ್ಧರಾಗಿ
ಬೇಸಿಗೆ ಸಂದರ್ಭದಲ್ಲಿ ಜಿಲ್ಲಾದ್ಯಂತ ತೆಲೆದೋರುವ ಸಮಸ್ಯೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ನೀರಿಗೆ ಯಾವುದೇ ಸಮಸ್ಯೆಯಾಗಬಾರದು. ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಂಡು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved