• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಆಡಳಿತದ ಕಾಲಘಟ್ಟದಲ್ಲಿ ಭಾರತ ವಿಶ್ವಗುರು ಸ್ಥಾನ
ಅಭಿಯಾನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆ ವಿವರಿಸುವ ಕರಪತ್ರಗಳನ್ನು ವಿತರಿಸುವ ಮೂಲಕ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು.
ಉದ್ಯಾನ ನಿರ್ವಹಣೆ ಹೊರಗುತ್ತಿಗೆ ಟೆಂಡರ್ ರದ್ದುಗೊಳಿಸಿ
ಆಲಮಟ್ಟಿಯ ವಿವಿಧ ಉದ್ಯಾನಗಳನ್ನು ನಿರ್ವಹಣೆಯನ್ನು ಹೊರಗುತ್ತಿಗೆ ಟೆಂಡರ್ ಕರೆಯಲಾಗಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಿ ಈಗಿದ್ದ ಸ್ಥಿತಿಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ದಿನಗೂಲಿ ನೌಕರರ ಸಂಘ ಆಗ್ರಹಿಸಿದೆ.
ಎಂಬಿಪಾರ ಆರೋಗ್ಯ ಕಾರ್ಡ್ ವಿತರಣೆಯ ಕಾರ್ಯ ರಾಜ್ಯಕ್ಕೆ ಮಾದರಿ
ಪತ್ರಕರ್ತರು ಮತ್ತು ಅವರ ಕುಟುಂಬದ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಪತ್ರಕರ್ತರಿಗೆ ತಮ್ಮ ಬಿಎಲ್ ಡಿಇ ಸಂಸ್ಥೆಯಿಂದ ಉಚಿತ ಆರೋಗ್ಯ ಕಾರ್ಡ್ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಕಾರ್ಯಕ್ಕೆ ಜಿಲ್ಲೆಯ ಪತ್ರಕರ್ತರು ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರಕರ್ತರ ಹಿತದೃಷ್ಟಿಯಿಂದ ಪಾಟೀಲ್‌ರ ಕಾರ್ಯ ರಾಜ್ಯದಲ್ಲಿಯೇ ಮಾದರಿ ಎಂದು ಶಾಸಕ ವಿಠ್ಠಲ ಕಟಕದೊಂಡ ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ನಾಗರಬೆಟ್ಟ ಆಕ್ಸಫರ್ಡ್ ಸಂಸ್ಥೆಗೆ ಪ್ರಥಮ
ಕಳೆದ 3 ವರ್ಷಗಳಿಂದ ನಮ್ಮ ಸಂಸ್ಥೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಎಂ.ಎಸ್.ಪಾಟೀಲ್ ಹೇಳಿದರು.
ಕಬ್ಬು ಬೆಳೆಗಾರರ ಕಲ್ಪವೃಕ್ಷ ಭೀಮಾಶಂಕರ ಕಾರ್ಖಾನೆ
ಅನ್ನದಾತರ ಬಾಳಿಗೆ ಕಲ್ಪವೃಕ್ಷವಾಗಲೆಂದು 1983ರಲ್ಲಿ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸಹಕಾರಿ ಸಂಘಗಳ ಕಾಯ್ದೆಯಡಿಯಲ್ಲಿ ನೋಂದಣಿ ಮಾಡಲಾಗಿತ್ತು. ಆದರೆ, ಜನ್ಮತಳಿಯುವ ಮುನ್ನವೇ ಕಾರ್ಖಾನೆ ಆರಂಭ ನೆಲಕಚ್ಚಿ, ಕಾರ್ಖಾನೆಯು ಅಸ್ತಿಪಂಚರ ಬಾರಾಕಮಾನದಂತೆ ನಿಂತುಕೊಂಡಿತು.ಪ್ರತಿ ಚುನಾವಣೆಯಲ್ಲಿ ಕಾರ್ಖಾನೆ ಆಹಾರವಸ್ತುವಾಗಿ ಬಳಕೆಯಾಯಿತೇ ಹೊರತು ರೈತರ ಬಾಳಿಗೆ ಸಿಹಿ ನೀಡುವ ಕಾರ್ಖಾನೆಯಾಗಿ ರೂಪುಗೊಳ್ಳಲೇ ಇಲ್ಲ.
ಶೀಘ್ರ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಲಿ
ಮಹಾನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವದ ಅವಶ್ಯಕವಾಗಿದ್ದು, ಹೀಗಾಗಿ ವಾರ್ಡ್ ಸಮಿತಿ ರಚನೆ ಅತ್ಯಗತ್ಯವಾಗಿದೆ. ಕೂಡಲೇ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಬೇಕು ಎಂದು ನ್ಯಾಯವಾದಿ ದಾನೇಶ ಅವಟಿ ಒತ್ತಾಯಿಸಿದರು.
ಸಮಾನತೆಗೆ ದುಡಿದಾಗ ಮಾತ್ರ ಉತ್ತಮ ಸಮಾಜ
ಸಮಾನತೆಯ ಜ್ಞಾನಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಕಾಯಕ ನಿಷ್ಠೆ ಮತ್ತು ಅಕ್ಷರದ ಸತ್ಯವನ್ನು 12ನೇ ಶತಮಾನದಲ್ಲಿಯೇ ವಚನಗಳ ಮೂಲಕ ಜನ ಸಮುದಾಯಕ್ಕೆ ಸಂದೇಶ ಸಾರಿದ ಅಗ್ರಜ ಬಸವಣ್ಣ.
ಶಾಸಕ ಯಶವಂತರಾಯಗೌಡರ ಪೆನಲ್‌ಗೆ ಮತ ನೀಡಿ
ಹಾಲುಮತ ಸಮಾಜದ ಶೇರುದಾರರು ಯಾರ ಮಾತಿಗೂ ಕಿವಿಗೊಡಬೇಡಿ, ನ್ಯಾಯ, ನೀತಿ, ಸತ್ಯದ ಪರವಾಗಿರುವ ಶಾಸಕರ ಪೆನಲ್‌ಗೆ ಮತ ನೀಡಬೇಕು
ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ
ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು.
ಸ್ಕೌಟ್ಸ್ ಮತ್ತು ಕ್ಲಬ್ ಮಾಸ್ಟರ್, ಗೈಡ್ ಕ್ಯಾಪ್ಟನ್, ಪ್ಲ್ಯಾಕ್ ಲೀಡರ್ ಸಮಾವೇಶ
ಮಕ್ಕಳು ನಾಲ್ಕು ಗೋಡೆಗಳ ಮಧ್ಯೆ ವಿಧ್ಯೆ ಕಲಿಯುವುದರ ಜತೆಗೆ ನಿಸರ್ಗದ ಜೊತೆಗೆ ಸ್ಕೌಟ್ಸ್ ಚಟುವಟಿಕೆಗಳು ತಾಲೂಕಿನಲ್ಲಿ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved