ನಾನು ಬೇರೆಯವರ ಹೆಸರಲ್ಲಿ ಚುನಾವಣೆ ಎದುರಿಸದೆ, ಮಾಡಿದ ಅಭಿವೃದ್ಧಿ ಕಾರ್ಯ, ಸ್ವಂತ ಬಲದ ಮೇಲೆ ರಾಜಕಾರಣ ಮಾಡುತ್ತೇನೆ. ಚುನಾವಣೆಯಲ್ಲಿ ಟೀಕೆ ಟಿಪ್ಪಣಿ ಪರಿಗಣನೆಗೆ ಬರಲ್ಲ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾರಿಗೂ ಸರಿಯಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.