• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಲ್ಲಿ ಹಲವಾರು ಹಗರಣಗಳು, ಕೋಟ್ಯಂತರ ರೂಪಾಯಿಗಳ ಅವ್ಯಹಾರ ಹಾಗೂ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂಡಿಯಲ್ಲಿ ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಬೇಡ್ಕರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಮಿನಿ ವಿಧಾನಸೌಧ ತೆರಳಿದರು. ಈ ವೇಳೆ ಗ್ರೇಡ್-2 ತಹಸೀಲ್ದಾರ್ ಆರ್.ಬಿ.ಮೂಗಿ ಅವರಿಗೆ ಮನವಿ ಸಲ್ಲಿಸಿದರು.
ಊರಿನೊಂದಿಗೆ ವ್ಯವಸ್ಥೆಯೂ ಬದಲಾಗಬೇಕಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಊರು ಬದಲಾದರೆ ಸಾಲದು, ಜೊತೆಗೆ ವ್ಯವಸ್ಥೆ ಕೂಡ ಬದಲಾವಣೆಯಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ.ಎ ಅಭಿಪ್ರಾಯಪಟ್ಟರು.
ತಾಂತ್ರಿಕವಾಗಿ ಅಖಂಡ ತಾಲೂಕು ಮುಂದುವರಿಬೇಕು
2013ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ಸಂಚಲನ ಮೂಡಿಸಿದ್ದರು. ಅದನ್ನು ಮುಂದುವರೆಸಲು ಇದೀಗ ಹೊಸ ಪರಿಕರಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಾನು ಬೇರೆಯವರ ಹೆಸರಲ್ಲಿ ಚುನಾವಣೆ ಮಾಡಲ್ಲ

ನಾನು ಬೇರೆಯವರ ಹೆಸರಲ್ಲಿ ಚುನಾವಣೆ ಎದುರಿಸದೆ, ಮಾಡಿದ ಅಭಿವೃದ್ಧಿ ಕಾರ್ಯ, ಸ್ವಂತ ಬಲದ ಮೇಲೆ ರಾಜಕಾರಣ ಮಾಡುತ್ತೇನೆ. ಚುನಾವಣೆಯಲ್ಲಿ ಟೀಕೆ ಟಿಪ್ಪಣಿ ಪರಿಗಣನೆಗೆ ಬರಲ್ಲ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾರಿಗೂ ಸರಿಯಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಅಧ್ಯಕ್ಷೆಯ ನಡೆಯಿಂದ ಪಟ್ಟಣ ಅಭಿವೃದ್ದಿಗೆ ಹಿನ್ನಡೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅವರು ಆಡಳಿತ ಪಕ್ಷದ ಕೆಲ ಸದಸ್ಯರ ವಿಶ್ವಾಸ ಪಡೆಯದೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ಪಟ್ಟಣದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ ಎಂದು ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ ಆರೋಪಿಸಿದರು
26ಕ್ಕೆ ಪತ್ರಿಕಾ ದಿನ ಆಚರಣೆಗೆ ಪತ್ರಕರ್ತರ ಸಿದ್ಧತೆ
ಮುದ್ದೇಬಿಹಾಳ: ಕಾರ್ಯನಿರತ ಪತ್ರಕರ್ತರ ಸಂಘದ ಮುದ್ದೇಬಿಹಾಳ ತಾಲೂಕು ಘಟಕದಿಂದ ಜು.26ರಂದು ಪತ್ರಿಕಾ ದಿನಾಚರಣೆ, ತಾಲೂಕು ಮಟ್ಟದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಸೋಮವಾರ ಪ್ರವಾಸಿ ಮಂದಿರದಲ್ಲಿ ಅಧ್ಯಕ್ಷ ಮುತ್ತು ವಡವಡಗಿ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಸಮೀಕ್ಷೆಗೆ ಆದೇಶ: ಸಂಸದ ಜಿಗಜಿಣಗಿ
ಆಲಮಟ್ಟಿ: ಆಲಮಟ್ಟಿ ಹಾಗೂ ಆಲಮಟ್ಟಿ ಡ್ಯಾಂ ಸೈಟ್ ಸಂಪರ್ಕ ಕಲ್ಪಿಸಲು ಅಡ್ಡಿಯಾಗಿರುವ ಆಲಮಟ್ಟಿ ರೈಲು ನಿಲ್ದಾಣದ ಬಳಿ ಅಂಡರ್‌ ಪಾಸ್‌ ನಿರ್ಮಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.
ಹಳ್ಳಿಗಳಲ್ಲಿನ ಕಾಮಗಾರಿ ಪರಿಶೀಲಿಸಿದ ಸಿಇಒ ರಿಷಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ವೀಕ್ಷಿಸಿದ ಅವರು ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ನೇಪಥ್ಯಕ್ಕೆ ಸರಿಯುತ್ತಿರುವ ಸ್ನಾತಕೋತ್ತರ ಕೇಂದ್ರ
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ.ಫ.ಗು.ಹಳಕಟ್ಟಿ ಸ್ನಾತಕೋತ್ತರ ಕೇಂದ್ರ ಇದೀಗ ಮುಳುಗುವ ಸ್ಥಿತಿಗೆ ಬಂದಿದೆ. ಇದರಿಂದ ಅರಳಬೇಕಿದ್ದವರ ಭವಿಷ್ಯ ಕಮರುತ್ತಿದೆ. ರಾಜ್ಯದ ಅತಿದೊಡ್ಡ ವಿಶ್ವವಿದ್ಯಾಲಯ ಎನಿಸಿಕೊಂಡಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದುಕೊಂಡ ವಿದ್ಯಾರ್ಥಿಗಳ ಕನಸು ಭಗ್ನವಾಗಿದೆ. ಮೂಲ ಸೌಲಭ್ಯಗಳೇ ಇಲ್ಲದೆ ಬಳಲುತ್ತಿರುವ ತೊರವಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ.ಫ.ಗು.ಹಳಕಟ್ಟಿ ಸ್ನಾತಕೋತ್ತರ ಕೇಂದ್ರ ಅನಾಥವಾದಂತಾಗಿದೆ.
ಇಂಗ್ಲಿಷ್‌ ಬಿಟ್ಟು ಬಸವ ಸಂಸ್ಕೃತಿಗೆ ಬನ್ನಿ
ಗೆ ಘನತೆಯ ಬದುಕು ದೊರಕಿಸಿಕೊಟ್ಟವರು. ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಅಭಿನಂದನೀಯ. ಇಂಗ್ಲಿಷ್ ಸಂಸ್ಕೃತಿಯ ಬಳಕೆಯಿಂದ ನಮ್ಮ ಸಂಸ್ಕೃತಿಗೆ ಧಕ್ಕೆಯಾಗುತ್ತಿದ್ದು, ನಾವೆಲ್ಲರೂ ಬಸವ ಸಂಸ್ಕೃತಿಯ ಕಡೆಗೆ ಬರಬೇಕಾಗಿದೆ ಎಂದು ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved