• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ ಸೂಚಿಸಿದರು. ಚಡಚಣ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸೂಚನೆ ನೀಡಿದರು. ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯದ ಗುಣಮಟ್ಟ ಹೆಚ್ಛಳಕ್ಕೆ ಆದ್ಯತೆ ನೀಡಬೇಕು.
ವಾರದಲ್ಲಿ ಆಂತರಿಕ ದೂರು ಸಮಿತಿ ರಚಿಸಿ ವರದಿ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರದಲ್ಲಿ ಬಿಎಲ್‌ಡಿಇ ಶೈಕ್ಷಣಿಕ ಕ್ರಾಂತಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಎಲ್‌ಡಿಇ ಅಸೋಸಿಯೇಶನ್ ಮತ್ತು ರಾಜಸ್ಥಾನದ ಆಲನ್ ಕರಿಯರ್ ಇನ್ಸಿಟ್ಯೂಟ್ ನಡುವಿನ ಶೈಕ್ಷಣಿಕ ಸಹಭಾಗಿತ್ವ ಯಶಸ್ವಿಯಾಗಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹೇಳಿದರು.
ಬಡವರ ನೋವು, ಸಂಕಷ್ಟ ಅರಿತಿದ್ದು ಕಾಂಗ್ರೆಸ್‌
ಕನ್ನಡಪ್ರಭ ವಾರ್ತೆ ಇಂಡಿ ಬಡವರ ನೋವು, ಮಹಿಳೆಯರ ಸಂಕಷ್ಟ ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸ್ಪಂಧಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.
ಬಿಜೆಪಿಯವರಿಂದಲೇ ಪಂಚ ಗ್ಯಾರಂಟಿ ಸದ್ಬಳಕೆ

 ಭರವಸೆ ನೀಡಿದಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದ್ದೇವೆ.  

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವ ಛಲವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್. ಕೆ. ಪಾಟೀಲ ಭರವಸೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆ ಮತ್ತು ಬಬಲೇಶ್ವರ ವಿಧಾನಸಭೆ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ಹೇಳಿದರು.
ಅನಧಿಕೃತ ಗ್ಯಾಸ್‌ ರಿಫಿಲ್ಲಿಂಗ್‌ ವಿರುದ್ಧ ಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯುತ್ತಿರುವ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್ ಸ್ಥಳಗಳನ್ನು ಗುರುತಿಸಿ, ದಾಳಿ ನಡೆಸುವ ಮೂಲಕ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್‌ ಮಾಡುವವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಉಗ್ರರ ದಾಳಿಯ ಅಣಕು ಪ್ರದರ್ಶನ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿಯ ಜಲಾಶಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಣಕು ಪ್ರದರ್ಶನ ನಡೆಸಲಾಯಿತು. ಎರಡು ಜಿಲ್ಲೆಗಳ ಪೊಲೀಸರು, ಅಗ್ನಿಶಾಮಕ ಸೇರಿದಂತೆ ನಾನಾ ಇಲಾಖೆಗಳು ಸೇರಿ ಅಣಕು ಕಾರ್ಯಾಚರಣೆ ನಡೆಸಿದರು. ಶನಿವಾರ ಬೆಳಿಗ್ಗೆಯಿಂದಲೇ ಎರಡು ಜಿಲ್ಲೆಯ ಎಸ್ಪಿಗಳು ಖುದ್ದಾಗಿ ಮಾರ್ಗದರ್ಶನ ನೀಡಿ ಅಣಕು ಪ್ರದರ್ಶನಕ್ಕೆ ಸಿಬ್ಬಂದಿ ಸಜ್ಜುಗೊಳಿಸಿದರು.
ಸೈನಿಕರ ಆತ್ಮಸ್ಥೈರ್ಯಕ್ಕಾಗಿ ತಿರಂಗಾ ಯಾತ್ರೆ
ಕನ್ನಡಪ್ರಭ ವಾರ್ತೆ ಸಿಂದಗಿ ಉಗ್ರಗಾಮಿಗಳ ನಿರ್ನಾಮಕ್ಕೆ ಸಂಕಲ್ಪ ಮಾಡಿರುವ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಗರದಲ್ಲಿ ಶನಿವಾರ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಯಾತ್ರೆಯಲ್ಲಿ ನಿವೃತ್ತ ಯೋಧರು, ವಿವಿಧ ಮಠಾಧೀಶರು, ಮಾಜಿ ಶಾಸಕರು, ರಾಜಕೀಯ ಧುರೀಣರು, ರೈತರು, ಮಹಿಳೆಯರು, ಯುವಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ರಾಷ್ಟ್ರಾಭಿಮಾನಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಆಪರೇಷನ್ ಸಿಂದೂರದಲ್ಲಿ ಪಾಲ್ಗೊಂಡ ಸೈನಿಕರಿಗೆ ನೈತಿಕ ಬೆಂಬಲ ನೀಡಿದರ
ಉತ್ತಮ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಪಡೆಯಿರಿ
ವಿದ್ಯಾರ್ಥಿಗಳು ಜ್ಞಾನ ಸಂಪಾದಿಸುವ ಜೊತೆಗೆ ಜೀವನದಲ್ಲಿ ಯಶಸ್ಸು ಗಳಿಸುವಂತಾಗಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved