• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೊರವಿ ಭಾಗಕ್ಕೂ ನೀರು ಕಲ್ಪಿಸಲು ಯೋಜನೆ
ವಿಜಯಪುರ: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ತಾಲೂಕಿನ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಬಲಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.
ಸತ್ಯ ಪರ ಇರುವವರಿಗೆ ಮತಹಾಕಿ ಗೆಲ್ಲಿಸಿ
ವಿಜಯಪುರ: ಸುಳ್ಳು ಹೇಳುವವರನ್ನು ನಂಬದೇ ಸತ್ಯದ ಪರ ಇರುವವರಿಗೆ ಮತಹಾಕಿ ಗೆಲ್ಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮತದಾರರಿಗೆ ಕರೆ ನೀಡಿದರು. ವಿಜಯಪುರ ನಗರದಲ್ಲಿ ನಡೆದ ನಾಗಠಾಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ಚುನಾವಣೆ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರೊ. ರಾಜು ಆಲಗೂರ ಎರಡು ಬಾರಿ ಶಾಸಕರಾಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಟ್ಟಾ ಕಾಂಗ್ರೆಸ್ಸಿಗರಾಗಿ ಉತ್ತಮ ಕೆಲಸ ಮಾಡಿದ್ದಾರೆ.
ಮಂಜಪ್ಪ ಹರ್ಡೇಕರ್ ಪಿ.ಯು ಕಾಲೇಜಿಗೆ ಶೇ.98 ಫಲಿತಾಂಶ
ಆಲಮಟ್ಟಿ: ಸ್ಥಳೀಯ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಶಿಯೇಷನ್‌ ಮಂಜಪ್ಪಹರ್ಡೇಕರ್ ಪಿ.ಯು.ಕಾಲೇಜಿನ ಪಿಯುಸಿ ಫಲಿತಾಂಶ ಶೇ.98ರಷ್ಟಾಗಿದೆ. ಕಲಾ ವಿಭಾಗದಲ್ಲಿ ಯಲ್ಲಮ್ಮ ಗೂಗಿಹಾಳ 572(ಶೇ.95.33) ಪ್ರಥಮ, ತಸ್ಮಿಯಾ ನಿಂಬಿಹಾಳ 558(ಶೇ.93) ಕಾಲೇಜಿಗೆ ದ್ವಿತೀಯ ಸ್ಥಾನ, ಪ್ರೀತಿ ವಡಗೇರಿ.546(ಶೇ.91)ತೃತೀಯ ಸ್ಥಾನ ಪಡೆದು ಕೊಂಡಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಅಕ್ಷತಾ ಪಾಟೀಲ.555(ಶೇ.92.5) ಪ್ರಥಮ ಸ್ಥಾನ, ವಿಜಯಲಕ್ಷ್ಮಿ ರಾಠೋಡ 552 (ಶೇ.92) ದ್ವಿತೀಯ, ತೈಸಿನ ಕಡಲಗಿ 515(ಶೇ.85.8) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
೫೪ನೇ ಸಂಸ್ಥಾಪನೆ ದಿನಾಚರಣೆ
ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ೫೪ನೇ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್.ಎಸ್.ಯು.ಐ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆ ದಿ.ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹಾಗೂ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಪೂಜೆ ಸಲ್ಲಿಸಿದರು.
ಪಿಯು ಫಲಿತಾಂಶ: ಜಿಲ್ಲೆಗೆ 3ನೇ ಸ್ಥಾನ
ಮಾರ್ಚ್ 2024ರಲ್ಲಿ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆ ಒಟ್ಟು ಶೇ.94.89 ಫಲಿತಾಂಶದೊಂದಿಗೆ ರಾಜ್ಯದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ವೇದಾಂತಗೆ ಸನ್ಮಾನಿಸಿದ ಸಚಿವ ಪಾಟೀಲ್
ದ್ವಿತೀಯ ಪಿಯು ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ವೇದಾಂತ ನಾವಿ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.
ಮೋದಿ ಮಾರಿ ನೋಡಿ ವೋಟು ಹಾಕುವ ದಿನ ಹೋದವು
ದೇಶದ ಮೇಲೆ 100 ಲಕ್ಷಕ್ಕೂ ಅಧಿಕ ಸಾಲ ಮಾಡಿದ ಮೋದಿ ಅವರ ಮೋಡಿ ಈ ಸಲ ನಡೆಯುವುದಿಲ್ಲ. ಅವರು ಮಾಡಿದ ಬೆಲೆ ಏರಿಕೆ, ಜಿಎಸ್ಟಿ ಹೆಚ್ಚಳ, ಶ್ರೀಮಂತರ ಸಾಲಮನ್ನಾ ಮಾಡಿರುವ ಸಾಧನೆಗಳಿಂದ ಜನರು ಮೋದಿ ಅವರ ಮಾರಿ ನೋಡಿ ವೋಟು ಹಾಕುವ ದಿನಗಳು ಹೋದವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ನಾಳೆಯಿಂದ ಲೋಕಸಭೆ ನಾಮಪತ್ರ ಸ್ವೀಕಾರ
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಾಮಪತ್ರಗಳನ್ನು ಸ್ವೀಕರಿಸಲು ಏ.12 ರಿಂದ 19ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆದ ಟಿ.ಭೂಬಾಲನ್ ಹೇಳಿದರು.
ದೇಶದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ
ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅನೀಲಗೌಡ ಬಿರಾದಾರ ಮನವಿ ಮಾಡಿದರು.
ನಾಗರಬೆಟ್ಟ ಪಾಟೀಲ ಆಕ್ಸಫರ್ಡ್‌ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ
ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಪಾಟೀಲ ಆಕ್ಸಫರ್ಡ್‌ ಪಿಯು ಸೈನ್ಸ್ ಕಾಲೇಜಿನ 2023-24ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ ನೂರಕ್ಕೆ ನೂರರಷ್ಟಾಗಿದೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 420
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved