• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ನಗರವನ್ನಾಗಿಸಲು ಸಕಲ ಸೌಲಭ್ಯ: ರಾಜುಗೌಡ
ಸರ್ಕಾರಿ ಕಾಲೇಜು ಕಟ್ಟಡಕ್ಕೆ ಭೂಮಿ ನೆರವೇರಿಸಿ ಶಾಸಕ ರಾಜುಗೌಡ ಪಾಟೀಲ ಭರವಸೆ ನೀಡಿದರು.
ನಂದಿ ಕಾರ್ಖಾನೆಯಲ್ಲಿ ದಿ.ಬಿ.ಟಿ.ಪಾಟೀಲ ಪುಣ್ಯಸ್ಮರಣೆ
ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮುಖ್ಯ ಪ್ರವರ್ತಕ ದಿ.ಬಿ.ಟಿ.ಪಾಟೀಲರ 24ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿನ ದಿ.ಬಿ.ಟಿ.ಪಾಟೀಲರ ಕಂಚಿನ ಪುತ್ಥಳಿಗೆ ಪೂಜೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಉಪಾಧ್ಯಕ್ಷ ಅಶೋಕ ಲೆಂಕೆಣ್ಣವರ, ನಿರ್ದೇಶಕ ಬಿ.ಡಿ.ಪಾಟೀಲ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಖಾಸ್ಗತೇಶ್ವರ ಕರ್ತೃ ಗದ್ದುಗೆಯ ಶಕ್ತಿ ಅಪಾರ: ಚನಮಲ್ಲಶ್ರೀ
ಶಿವರಾತ್ರಿ ಹಿನ್ನಲೆ ಶ್ರೀಖಾಸ್ಗತೇಶ್ವರ ಮಠಕ್ಕೆ ಮ.ಘ.ಚ ಚನ್ನಮಲ್ಲ ಶಿವಾಚಾರ್ಯರು ಭೇಟಿ ನೀಡಿದರು.
ಶಿವಗಿರಿಯ ಶಿವನ ದರ್ಶನ ಪಡೆದ ಭಕ್ತರು
ಮಹಾ ಶಿವರಾತ್ರಿ ಹಿನ್ನೆಲೆ ನಗರದ ಹೊರವಲಯದ ಶಿವಗಿರಿಯ ಬೃಹತ್ ಶಿವನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತಸಾಗರವೇ ಹರಿದುಬಂದಿತ್ತು. ಭಕ್ತಾದಿಗಳು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ, ಜಪ-ತಪ ಕೈಗೊಂಡಿದ್ದರು.
ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಶಿಕ್ಷಕ, ಪ್ರಾಂಶುಪಾಲರೆ ಹೊಣೆ
ಇಂಡಿ: ತಾಲೂಕಿನ ಅಂಜುಟಗಿ ಗ್ರಾಮದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಭೇಟಿ ನೀಡಿ ವಸತಿ ನಿಲಯ ಹಾಗೂ ಕೋಣೆಗಳ ಸ್ವಚ್ಚತೆ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಶಿವಗಿರಿಯ ಶಿವನ ಮೂರ್ತಿಗೆ ಪೂಜೆ ಸಲ್ಲಿಸಲು ಬಂದ ಭಕ್ತಸಾಗರ
ಮಹಾಶಿವರಾತ್ರಿ ಹಿನ್ನೆಲೆ ವಿಜಯಪುರ ನಗರದ ಹೊರವಲಯದ ಶಿವಗಿರಿಯ ಬೃಹತ್ ಶಿವನಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತಸಾಗರವೇ ಹರಿದುಬಂತು. ಭಕ್ತಾದಿಗಳು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ, ಜಪ-ತಪ ಕೈಗೊಂಡರು.
13ರಿಂದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯಸ್ಮರಣೆ
ಮಾ.13ರಿಂದ ತೋಂಟದಾರ್ಯ ಮಠದ ಲಿಂ. ಶ್ರೀ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಸ್ಮರಣೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಬಸವನಾಡಿನಲ್ಲಿ ಸಂಭ್ರಮದ ಮಹಾಶಿವರಾತ್ರಿ ಆಚರಣೆ
ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶುಕ್ರವಾರ ಶಿವರಾತ್ರಿ ಹಬ್ಬವನ್ನು ಜನರು ಶಿವನಾಮಸ್ಮರಣೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.
ಮಹಿಳೆಯರು ಕಾರ್ಮಿಕರಾಗಿಯೇ ಉಳಿಯುತ್ತಿದ್ದಾರೆ: ಪ್ರೊ.ತುಳಸಿಮಾಲಾ
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಬಿ.ಕೆ.ತುಳಸೀಮಾಲಾ ಮಾತನಾಡಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved