• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವ್ಯವಸ್ಥೆಯ ಆಗರ ಮುದ್ದೇಬಿಹಾಳ ಬಸ್‌ನಿಲ್ದಾಣ!
ಇಲ್ಲಿಯ ಬಸ್‌ ನಿಲ್ದಾಣ ಮೂಲಕಸೌಕರ್ಯಗಳಿಲ್ಲದೇ ಸೊರಗಿ ನಿಂತಿದೆ. ಅವ್ಯವಸ್ಥೆ ಆಗರವಾಗಿರುವ ಬಸ್ ನಿಲ್ದಾಣದಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ, ಸಾಧಕರಿಗೆ ಸನ್ಮಾನ
ಮಕ್ಕಳ ಹಕ್ಕುಗಳಾದ ಬದುಕುವ, ರಕ್ಷಣೆ, ವಿಕಾಸ ಹೊಂದುವ ಮತ್ತು ಭಾಗವಹಿಸುವ ಹಕ್ಕುಗಳನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಸಿಗುವಂತೆ ಮಾಡಲು ಉಜ್ವಲ ಸಂಸ್ಥೆ ಹಗಲಿರುಳು ಸೇವೆ ಸಲ್ಲಿಸುತ್ತಲಿದ್ದು, ಅವರ ಸೇವೆ ಶ್ಲಾಘನೀಯ ಎಂದರು.
ಸರ್ಕಾರದಿಂದ ಸಿಗುವ ಕ್ರೀಡಾಸೌಲಭ್ಯ ಬಳಸಿಕೊಳ್ಳಿ
ದ್ಯಾರ್ಥಿ ವೇತನ ಮತ್ತು ಬೆಂಗಳೂರಿನ ಯವನಿಕಾದಲ್ಲಿ ಸಿಗುವ ಸೌಲಭ್ಯಗಳನ್ನು ವಿವಿ ಕ್ರೀಡಾಪಟುಗಳು ಬಳಸಿಕೊಳ್ಳಬೇಕು ಮತ್ತು ಸರ್ಕಾರದಿಂದ ದೊರೆಯುವ ಸಕಲ ಕ್ರೀಡಾ ಸೌಲಭ್ಯಗಳನ್ನು ಪಡೆದುಕೊಂಡು ಕ್ರೀಡಾರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಬೇಕು.
ದಾನಗಳಲ್ಲಿ ರಕ್ತದಾನ ಮಹಾದಾನ
ಗ್ರಾಮದ ಭಗತ್ಸಿಂಗ್ ಯುವಕ ಮಂಡಳಿ ಹಾಗೂ ಸಂಗೊಳ್ಳಿ ರಾಯಣ್ಣ ಯುವಕರಿಂದ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ವಿಜಯಪುರದವರೆಗೆ ವಂದೇ ಭಾರತ ರೈಲು ವಿಸ್ತರಿಸಲು ಆಗ್ರಹ
ಭಾರತದ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ.
ಕನ್ನಡಪ್ರಭ ವರದಿ ಪರಿಣಾಮ: ಹಾಸ್ಟೆಲ್‌ಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭೇಟಿ
ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವಸತಿ ನಿಲಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.
ಅದ್ಧೂರಿಯಾಗಿ ಜರುಗಿದ ಸಂವಿಧಾನ ಜಾಗೃತಿ ಜಾಥಾ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಜಾಥಾಗೆ ಪಟ್ಟಣದ ದಿಗಂಬರೇಶ್ವರ ಮಠದ ಬಳಿ ರಥವನ್ನು ಕೊಲ್ಹಾರ ತಾಲೂಕಾಡಳಿತದಿಂದ ಭವ್ಯವಾಗಿ ಸ್ವಾಗತಿಸಲಾಯಿತು.
ವಸತಿ ನಿಲಯಗಳ ಅನುದಾನ ದುರುಪಯೋಗ: ತನಿಖೆಗೆ ಆಗ್ರಹ
ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಸತಿ ನಿಲಯಗಳ ನಿರ್ವಹಣೆಗಾಗಿ ಬಂದಿರುವ ಅನುದಾನ ದುರುಪಯೋಗವಾಗಿದ್ದು, ಅದನ್ನು ತನಿಖೆ ಮಾಡಬೇಕು. ವಿಜಯಪುರದ ಜನತಾ ಬಜಾರದಿಂದ ವಸತಿ ನಿಲಯಗಳಿಗೆ ಆಹಾರ ಧಾನ್ಯ ಸರಬರಾಜು ಆಗಬೇಕು ಎಂಬ ನಿಯಮ ಇದ್ದರೂ ಅದನ್ನು ಮೀರಿ ಖಾಸಗಿ ಅಂಗಡಿಗಳಲ್ಲಿ ಖರೀದಿ ಮಾಡುತ್ತಿರುವುದನ್ನು ತಡೆಗಟ್ಟಬೇಕು. ತಪ್ಪಿಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಧರ್ಮರಾಯ ಸಾಲೋಟಗಿ ನೇತೃತ್ವದಲ್ಲಿ ಪದಾಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಕೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಅನಿಷ್ಟ ಪದ್ಧತಿಗಳಾದ ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹಗಳನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಆರೋಗ್ಯವೇ ಜೀವನದ ದೊಡ್ಡ ಭಾಗ್ಯ
ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗದ ಸಹಯೋಗದೊಂದಿಗೆ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ಉಚಿತ ತಪಾಸಣೆ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved