ದಕ್ಕೆ ಬಂದಾಗ ಟೊಂಕಕಟ್ಟಿ ನಿಲ್ಲೋಣಕರ್ನಾಟಕ ಸರ್ಕಾರ, ಜಿಲ್ಲಾಡಳಿತ ವಿಜಯಪುರ, ತಾಲೂಕಾಡಳಿತ ಹಾಗೂ ಪಟ್ಟಣ ಪಂಚಾಯತಿ ಕೊಲ್ಹಾರ ಆಶ್ರಯದಲ್ಲಿ ಪಟ್ಟಣದ ಎಂ.ಪಿ.ಎಸ್ ಶಾಲಾ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಜ್ಯೋತಿ ರಥ ಯಾತ್ರೆಯ ನಿಮಿತ್ತ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ.