• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಥ್ಲೆಟಿಕ್ಸ್‌ಗೂ ಪ್ರೋತ್ಸಾಹ ನೀಡುವುದು ಅಗತ್ಯ: ಆರ್‌.ಸಿ.ಬಿದರಿ
9ನೇ ಅಂತರಶಾಲಾ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟ ಸಮಾರೋಪದಲ್ಲಿ ಪ್ರೊ.ಡಾ.ಆರ್.ಸಿ.ಬಿದರಿ ಮಾತನಾಡಿ ಅಥ್ಲೆಟಿಕ್ಸ್‌ಗೂ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಪ್ರತಿಪಾದಿಸಿದರು.
ಶಿಸ್ತು ವಿದ್ಯಾರ್ಥಿಗಳ ಭೂಷಣ: ಸಿಪಿಐ ಪ್ರದೀಪ್
ಶಿಸ್ತು, ಧೈರ್ಯ, ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಗಾಂಧಿ ಚೌಕ್ ಪೊಲೀಸ್ ಠಾಣೆಯ ಸಿಪಿಐ ಪ್ರದೀಪ್ ತಳಕೇರಿ ಹೇಳಿದರು.
ದಕ್ಕೆ ಬಂದಾಗ ಟೊಂಕಕಟ್ಟಿ ನಿಲ್ಲೋಣ
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ವಿಜಯಪುರ, ತಾಲೂಕಾಡಳಿತ ಹಾಗೂ ಪಟ್ಟಣ ಪಂಚಾಯತಿ ಕೊಲ್ಹಾರ ಆಶ್ರಯದಲ್ಲಿ ಪಟ್ಟಣದ ಎಂ.ಪಿ.ಎಸ್ ಶಾಲಾ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಜ್ಯೋತಿ ರಥ ಯಾತ್ರೆಯ ನಿಮಿತ್ತ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ.
ವಸತಿ ನಿಲಯದಲ್ಲಿ ಕಡಿಮೆ ಮಕ್ಳು, ಹೆಚ್ಚು ಹಾಜರಾತಿ!

ಇಂಡಿ ತಾಲೂಕಿನ ಅನೇಕ ವಸತಿ ನಿಲಯಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಗೆ ತೋರಿಸಿ ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.

ಪಡೆಕನೂರ ಜಾತ್ರೆ: ಉಚಿತ ಸಾಮೂಹಿಕ ವಿವಾಹ
ತಾಳಿಕೋಟೆ ತಾಲೂಕಿನ ಪಡೆಕನೂರ ಗ್ರಾಮದ ಶ್ರೀ ದಾಸೋಹ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ಸಲವು ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಮಲ್ಲಿಕಾರ್ಜುನ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳಿಸಿ
ಬಸವನಬಾಗೇವಾಡಿ ಪಟ್ಟಣದ ಪುರಸಭೆಯ ನೂತನ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ.
ವಿದ್ಯೆ ಇದ್ದರೇ ಏನಾದರೂ ಸಾಧಿಸಬಹುದು
ತಾಳಿಕೋಟೆ ಪಟ್ಟಣದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಶ್ರೀ ಭಾಗ್ಯವಂತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಭಾಗ್ಯವಂತಿ ನರ್ಸಿಂಗ್ ಕಾಲೇಜ್‌ನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ಚಿಕ್ಕಮಕ್ಕಳ ತಜ್ಞ ಡಾ.ವೀರೇಶ ತಳ್ಳೊಳ್ಳಿ ಮಾತನಾಡಿದರು.
ಮುಸ್ಲಿಂ ಮಹಿಳೆಯರಿಗೆ ಯೋಗ ತರಬೇತಿ
ಜಿಲ್ಲಾ ಆರೋಗ್ಯಾಧಿಕಾರಿಗಳು ವಿಜಯಪುರ ಇವರಿಂದ ಗುತ್ತಿಗೆ ಆಧಾರದ ಮೇಲೆ ಕೋಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಯೋಗ ಶಿಕ್ಷಣ ತರಬೇತಿ ನೀಡಲು ನೇಮಕಗೊಂಡ ಬಸವನಬಾಗೇವಾಡಿಯ ಯೋಗ ಶಿಕ್ಷಕಿ ಕುಮಾರಿ ಶ್ರೀರಕ್ಷಾ ಉಪಾಧ್ಯೆ ಹಾಗೂ ಅವರ ತಂದೆ ಸಿದ್ಧ ಸಮಾಧಿಯೋಗದ ಆಚಾರ್ಯ ದಯಾಸಾಗರ ಉಪಾಧ್ಯೆ ಇವರಿಂದ ಕೋಲ್ಹಾರದ ಪ್ರಾಥಮಿಕ ಕೇಂದ್ರದ ಆಡಳಿತ ಆರೋಗ್ಯಾಧಿಕಾರಿ ಲಕ್ಷ್ಮೀ ತೆಳ್ಳೂರ ಸೂಚನೆಯ ಮೇರೆಗೆ ಕೋಲ್ಹಾರದ ಆಝಾದ್ ನಗರದಲ್ಲಿನ ಅಂಗನವಾಡಿಯಲ್ಲಿ ಸುಮಾರು ಒಂದುವರೆ ಗಂಟೆಯ ಯೋಗದ ಕುರಿತು ಮಾಹಿತಿ ಮತ್ತು ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನಗಳ ಕುರಿತು ಮಾಹಿತಿ ನೀಡಿದರು.
೭ರಿಂದ ೧೧ರವರೆಗೆ ನ್ಯಾಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ
ನ್ಯಾಯವಾದಿಗಳಲ್ಲಿ ಸೌಹಾರ್ದತೆ, ಸಾಮರಸ್ಯ ಮೂಡಿಸಲು ನ್ಯಾಯಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ವಿಜಯಪುರದಲ್ಲಿ ಫೆ.೭ರಿಂದ ಫೆ.೧೧ರವರೆಗೆ ನಡೆಯಲಿದ್ದು, ಎಲ್ಲ ಜಿಲ್ಲೆಗಳ ೩೦ ತಂಡಗಳು ಭಾಗವಹಿಸಲಿವೆ ಎಂದು ನ್ಯಾಯವಾದಿಗಳ ಸಂಘದ ಐ.ಜಿ.ಚಾಗಶೆಟ್ಟಿ ಹೇಳಿದರು.
ಸೇವಾಲಾಲ್‌, ಸವಿತಾ ಮಹರ್ಷಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ ಜಿಲ್ಲಾಡಳಿತದಿಂದ ಫೆ.೧೦ ರಂದು ಕಾಯಕ ಶರಣರ ಜಯಂತಿ, ಫೆ.೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆ.೧೬ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved