• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ
ರಾಷ್ಟ್ರಪತಿ ಕುರಿತು ಸಿಎಂ ಕೀಳು ಮಾತು ಖಂಡನೀಯ
ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಮ್ಮಿಕೊಂಡ ಶೋಷಿತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೋಷಿತ ಸಮುದಾಯದಿಂದ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕೀಳು ಭಾಷೆ ಬಳಸಿರುವುದು ಖಂಡನೀಯವಾಗಿದೆ. ಮುಖ್ಯಮಂತ್ರಿ ಅವರಿಗೆ ಘನತೆ ತರುವ ವಿಷಯವಲ್ಲ ಎಂದು ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.
ಅಥಣಿ ಪಟ್ಟಣದ ಅಭಿವೃದ್ಧಿಗೆ ಪೂರಕ ಬಜೆಟ್
ಅಥಣಿ ಪಟ್ಟಣದ ಅಭಿವೃದ್ಧಿಗೆ ಪೂರಕ ಬಜೆಟ್
ಟೋಲ್‌ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ಮಾಡಿದ್ದೇಕೆ?
ಕಬ್ಬು ಸಾಗಿಸುವ ಟ್ರ್ಯಾಕ್ಟರ್ ವಾಹನಗಳಿಗೆ ಶುಲ್ಕ ಹಾಕಿರುವುದಕ್ಕೆ ರೈತರ ವಿರೋಧ, ತೀವ್ರ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ನಡಹಳ್ಳಿ ಕ್ಷಮೆಯಾಚಿಸಬೇಕು
ಪ್ರಸ್ತುತ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಧನೆ ಏನು? ಅವರಿಗ್ಯಾಕೆ ಪೌರ ಸನ್ಮಾನ ಮಾಡುವುದು ಎಂದು ವ್ಯಂಗವಾಡಿದ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ)ಯವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಈ ಕೂಡಲೇ ಅವರ ಹಿಂಪಡೆಯುವ ಮೂಲಕ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ನ್ಯಾಯವಾದಿ ವೈ.ಎಚ್.ವಿಜಯಕರ ಒತ್ತಾಯಿಸಿದರು.
ಡಿಡಿಪಿಐ ಸೇರಿ ಇಬ್ಬರ ಅಧಿಕಾರಿಗಳ ಅಮಾನತ್ತು
ಕರ್ತವ್ಯಲೋಪ ತೋರಿದ ಹಿನ್ನೆಲೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್.ಎಚ್.ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್.ಎ.ಮುಜಾವರ ಹಾಗೂ ಎ.ಎಸ್.ಹತ್ತಳ್ಳಿ ಅಮಾನತುಗೊಂಡಿದ್ದಾರೆ.
ರಾಯನಗೌಡ ತಾತರೆಡ್ಡಿ, ಸಿದ್ದಣ್ಣ ಆಲಕೊಪ್ಪರಗೆ ಸನ್ಮಾನ
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ ಕೊಡಮಾಡಿದ ಇಂಡಿಯಾ ಬಹರೇನ್ ಇಂಟರ್‌ನ್ಯಾಷನಲ್ ಅವಾರ್ಡ್‌ ಪುರಸ್ಕೃತ ರಾಯನಗೌಡ ತಾತರೆಡ್ಡಿ ಹಾಗೂ ಮುದ್ದೇಬಿಹಾಳ ಭೂ ನ್ಯಾಯಮಂಡಳಿ ನಾಮನಿರ್ದೇಶಿಕ ಸದಸ್ಯರಾಗಿ ಆಯ್ಕೆಯಾದ ಸಿದ್ದಣ್ಣ ಆಲಕೊಪ್ಪರ ಅವರಿಗೆ ದೇಶಮುಖ ವಾಡೆಯಲ್ಲಿ ಜೆ.ಎಸ್.ದೇಶಮುಖ ಪುತ್ರಿಯರಾದ ಶೀಲಪ್ರಭ ಪ್ರತಾಪ ದೇಶಮುಖ(ಸಕಲೇಶಪುರ), ಮಾಜಿ ಶಾಸಕಿಯರು ನಂದಿನಿ ನಿಲೇಶದೇಶಮುಖ ಪಾರ್ವೇಕರ( ಯಾವತಮಲ್ ಮಹಾರಾಷ್ಟ್ರ) ಅವರು ಸನ್ಮಾನಿಸಿ, ಗೌರವಿಸಿದರು.
ಭಾರತೀಯ ಪರಂಪರೆ ಜಗತ್ತಿಗೆ ಮಾದರಿ: ಅಭಿನವ ಸಂಗನಬಸವ ಶ್ರೀ
ನಮ್ಮ ಭಾರತೀಯ ಪರಂಪರೆ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಸತತ 3ನೇ ಅವಧಿಗೆ ಆಯ್ಕೆಯಾದ ಶ್ರೀಶೈಲಗೌಡ ಬಣ
ಚಡಚಣ ಸಮೀಪದ ಬರಡೋಲ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 2024-2029ನೇ ಸಾಲಿಗಾಗಿ ನಡೆದ ಚುನಾವಣೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಶ್ರೀಶೈಲಗೌಡ ಬಣ ಸತತ ಮೂರನೇ ಅವಧಿಗೆ ಆಯ್ಕೆಯಾಗಿದೆ.
ಕನ್ನಡದ ಜೊತೆಗೆ ಇಂಗ್ಲಿಷ್‌ ಭಾಷೆ ಕಲಿಸಿರಿ: ಸಚಿವ ಶಿವಾನಂದ ಪಾಟೀಲ
ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆಯಲ್ಲಿ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದ್ದು, ಜಗತ್ತಿಗೆ ಅನ್ನ ಮತ್ತು ಜ್ಞಾನ ಕೊಟಿದ್ದು ಭಾರತ. ಇಂದು ಜಗತ್ತಿನ ಮೂಲೆ ಮೂಲೆಗಳಲ್ಲಿ ಭಾರತದ ವೈದ್ಯರು, ವಿಜ್ಞಾನಿಗಳು,ಎಂಜಿನಿಯರ್‌ಗಳು ಹರಡಿಕೊಂಡಿದ್ದಾರೆ. ಅದರ ಶ್ರೇಯಸ್ಸು ವಿದ್ಯೆ ಕಲಿಸಿದ ನಮ್ಮ ದೇಶದ ಶಿಕ್ಷಕರಿಗೆ ಸಲ್ಲುತ್ತದೆ ಎಂದರು
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved