• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲು ಕಡಿಮೆ ಇಲ್ಲ
ಇಂಡಿ: ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದರ ಹಿಂದೆ ಶಿಕ್ಷಕರ ಪರಿಶ್ರಮ ಇದೆ. ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ, ನಾಡಿಗೆ ದಾರ್ಶನಿಕರನ್ನು ನೀಡಿದ ಜಿಲ್ಲೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ರೂಗಿ ಗ್ರಾಪಂಗೆ ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಪ್ರಶಸ್ತಿ
ಇಂಡಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೂಗಿ ಗ್ರಾಮ ಪಂಚಾಯತಿ ಗ್ರಾಮೀಣ ಸಂತೆ ಕಟ್ಟೆಯು ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಹಿನ್ನಲೆಯಲ್ಲಿ ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಚೇರಿ ವತಿಯಿಂದ ಮಾ.1ರಂದು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶರವರು ರೂಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಂಬವ್ವ ಚೆನ್ನಪ್ಪ ಕೋಟಗೊಂಡ ಇವರಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.
ಸಹಬಾಳ್ವೆಯಿಂದ ಜೀವನ ಸಾಗಿಸಲು ಅಮೆರಿಕದ ಡಾ.ವಾಂಖೇಡೆ ಕರೆ
ವಿಜಯಪುರ: ಭಾರತೀಯರಾದ ನಾವೆಲ್ಲ ಸಮಭಾವ ಸಹಬಾಳ್ವೆಯಿಂದ ಜೀವನ ಸಾಗಿಸಬೇಕು ಎಂದು ಅಮೆರಿಕದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಕೋಶದ ವತಿಯಿಂದ ನಡೆದ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿದರು.
ಶ್ರದ್ಧಾಭಕ್ತಿಯ ಏಳೂರು ಒಡೆಯ ಯಲಗೂರೇಶ್ವರನ ಕಾರ್ತಿಕೋತ್ಸವ
ಆಲಮಟ್ಟಿ: ಏಳೂರು ಒಡೆಯ ಯಲಗೂರೇಶ್ವರನ ಕಾರ್ತಿಕೋತ್ಸವಕ್ಕೆ ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಚಾಲನೆ ನೀಡಲಾಯಿತು. ನಸುಕಿನ ಜಾವದಿಂದಲೇ ಸಹಸ್ರಾರು ಸಂಖ್ಯೆಯ ಭಕ್ತರು ಯಲಗೂರದತ್ತ ಆಗಮಿಸುತ್ತಿದ್ದು ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾಗಿತ್ತು. ಪಾದಯಾತ್ರೆಯ ಮೂಲಕ ಬಂದ ಭಕ್ತರಿಗೆ ನಾನಾ ಕಡೆಗಳಲ್ಲಿ ಅಲ್ಪೋಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು
ಎಲ್ಲಿ ನೋಡಿದರು ಗೂಳೆ, ತಾಂಡಾಗಳು ಭಣ ಭಣ
ನೋಡೋಕೆ ಊರು, ಬಹುತೇಕ ಮನೆಗಳಿಗೆ ಬೀಗ ಬಿದ್ದಿದೆ. ಮಾತಾಡೋಕೆ ಯಾರೂ ಇಲ್ಲ. ಎಲ್ಲಿ ನೋಡಿದರೂ ಬಿಕೋ ಎನ್ನುವ ವಾತಾವರಣ. ಇದು, ವಿಜಯಪುರ ಜಿಲ್ಲೆಯ ಯಾವುದೇ ತಾಂಡಾಕ್ಕೆ ಭೇಟಿ ನೀಡಿದರೂ ಕಾಣುವ ಸಾಮಾನ್ಯ ದೃಶ್ಯ. ಜಮೀನಿಲ್ಲದೆ, ಉದ್ಯೋಗವೂ ಇಲ್ಲದೆ ಕೂಲಿನಾಲಿ ಮಾಡುವ ಜನರು ಪ್ರತಿವರ್ಷ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿದ್ದಾರೆ.
ರಾಣಿ ಚನ್ನಮ್ಮ ನಾಟಕ ಮಂದಿರ ಜೀರ್ಣೋದ್ದಾರಕ್ಕೆ ಒತ್ತಾಯ
ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ರಾಣಿ ಚನ್ನಮ್ಮ ನಾಟಕ ರಂಗ ಮಂದಿರವನ್ನು ಜೀರ್ಣೋದ್ಧಾರಗೊಳಿಸಿ, ನಾಟಕಗಳನ್ನು ಪ್ರದರ್ಶನಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನೂರಕ್ಕೆ ನೂರರಷ್ಟು ಮತದಾನಕ್ಕೆ ಸ್ವೀಪ್ ಸಮಿತಿ ಪಣ
ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024 ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.ನೂರರಷ್ಟು ಮತದಾನಕ್ಕೆ ನಾವೆಲ್ಲರು ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.
ಭೂತನಾಳ ಕೆರೆಗೆ ಬರಲಿದೆ ಮತ್ತಷ್ಟು ನೀರು
ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರ: ಎಚ್ಚರಿಕೆ
ಇಂಡಿ: ತಾಲೂಕಿನ ನಿಂಬಾಳ ಕೆಡಿ ಗ್ರಾಪಂ ವ್ಯಾಪ್ತಿಯಲ್ಲಿನ 5ನೇ ವಾರ್ಡ್(ಹೊಸೂರಹಟ್ಟಿ)ಗೆ ಉತ್ತಮ ರಸ್ತೆ, ನ್ಯಾಯಬೆಲೆ ಅಂಗಡಿ, 24*7 ಕುಡಿಯುವ ನೀರು, ಬಸನಾಳವರೆಗೆ ರಸ್ತೆ ಡಾಂಬರೀಕರಣ ಮಾಡಬೇಕು. 1ನೇ ತರಗತಿಯಿಂದ 7 ನೇ ತರಗತಿವರೆಗೆ ಸರ್ಕಾರಿ ಶಾಲೆ ಒದಗಿಸಬೇಕು. ಇಲ್ಲವಾದರೆ 5 ನೇ ವಾರ್ಡ್(ಹೊಸೂರಹಟ್ಟಿ)ಮತಗಟ್ಟೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಹೊಸೂರಹಟ್ಟಿಯ ಜನರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಖಾಸಗಿ ಶಾಲೆಗೆ ಸಡ್ಡು ಹೊಡೆದ ಸರ್ಕಾರಿ ಶಾಲೆ
ಒಂದೂವರೆ ಕೋಟಿ ರುಪಾಯಿ ಅನುದಾನದಲ್ಲಿ ನವೀಕರಣಗೊಂಡ ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಮಾ.3ರಂದು ನಡೆಯಲಿದೆ. ಅಂದು ಬೆಳಗ್ಗೆ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥರ್ಗಾ ಗ್ರಾಪಂ ಅಧ್ಯಕ್ಷ ನಾಗರಾಜಗೌಡ ಪಾಟೀಲ ತಿಳಿಸಿದ್ದಾರೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved