• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ವಿರೋಧಿಸಿ ಕೇಂದ್ರ ಕಾಪಿ ಮಾಡುತ್ತಿದೆ
ದೇವರಹಿಪ್ಪರಗಿ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡಜನರ ಕಲ್ಯಾಣಕ್ಕಾಗಿ ಅನುಷ್ಠಾನಗೊಂಡಿವೆ. ಸರ್ಕಾರಕ್ಕೆ ಎಷ್ಟೆ ಆರ್ಥಿಕ ಹೊರೆಯಾದರು ಬಡವರ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಹೇಳಿದರು.
ಶಿಕ್ಷಣವೆಂದರೆ ಓದು ಬರೆಯುವುದಲ್ಲ: ಶಿವಶರಣ ಗುಂದಗಿ
ಆಲಮೇಲ: ಶಿಕ್ಷಣವೆಂದರೆ ಕೇವಲ ಓದು ಬರೆಯುವುದಲ್ಲ, ಒಳ್ಳೆಯ ನಡುವಳಿಕೆ, ಬದುಕುವ ಕಲೆ, ಕೌಶಲ, ಮೌಲ್ಯಗಳು, ನಡೆ-ನುಡಿ, ಆಚಾರ ಸಂಸ್ಕೃತಿ-ಸಂಸ್ಕಾರ ಬಿತ್ತಿ ಪರಿಪೂರ್ಣ ಮಾನವನ್ನಾಗಿ ಪರಿವರ್ತಿಸುವುದೆ ನಿಜವಾದ ಶಿಕ್ಷಣದ ಗುರಿ ಎಂದು ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ ಪಾಲಕರಿಗೆ ಸಲಹೆ ನಿಡಿದರು. ಪಟ್ಟಣದ ಭೀಮಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
ನೂತನ ಗಣೇಶ ದೇಗುಲ ಉದ್ಘಾಟಿಸಿದ ಸಿದ್ದರಾಮೇಶ್ವರ ಶ್ರೀ
ವಿಜಯಪುರ: ಭಕ್ತಿಯಿಂದ ಪೂಜಿಸಿದರೆ ಸಕಲ ಸಮಸ್ಯೆಗಳನ್ನೂ ವಿಘ್ನ ನಿವಾರಕ ವಿನಾಯಕ ನಿವಾರಿಸುತ್ತಾನೆ. ನಾವೆಲ್ಲರೂ ಆತನ ಕೃಪೆಗೆ ಪಾತ್ರರಾಗಬೇಕಷ್ಟೆ ಎಂದು ಭೋವಿ ಗುರುಪೀಠ ಬಾಗಲಕೋಟ, ಚಿತ್ರದುರ್ಗದ ಜಗದ್ಗುರು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಪಾಕ್ ಜಿಂದಾಬಾದ್ ವಿರುದ್ಧ ಸಿಡಿದೆದ್ದ ಬಿಜೆಪಿಗರು
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯನ ಬೆಂಬಲಿಗರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ದೇಶ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರ ಕೂಗಿದ ನೂರಾರು ಕಾರ್ಯಕರ್ತರು, ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.
ಹಲಗೆ ಮಜಲು ತಜ್ಞ ಬಡಿಗೇರ್ ಗೆ ಸುವರ್ಣ ಕರ್ನಾಟಕ ಪ್ರಶಸ್ತಿ
ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಸಿದ್ಧಗಂಗಾ ಶ್ರೀ ಹೆಸರಿನಲ್ಲಿ ಶಿಕ್ಷಣ ಸೇವೆ ಶ್ಲಾಘನೀಯ: ಜಯಮೃತ್ಯುಂಜಯ ಶ್ರೀ
ಇಂಡಿ: ಸಿದ್ಧಗಂಗಾ ಶ್ರೀಗಳ ಹೆಸರಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾದದ್ದು ಎಂದು ಕೂಡಲ ಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಯುವಜನರ ಜಾಗೃತಿಗಾಗಿ ಹಂತಿ ಹಬ್ಬ
ಕನ್ನಡ ಸಾಹಿತ್ಯ ತಾಯಿ ಬೇರಾಗಿರುವ ಜನಪದ ಸಾಹಿತ್ಯದಲ್ಲಿ ಜೀವನಕ್ಕೆ ಬೇಕಾದ ಸಂಸ್ಕಾರ, ಸಂಸ್ಕ್ರತಿ ಹಾಸುಹೊಕ್ಕಾಗಿದೆ. ಇಂತಹ ಜನಪದೀಯರು ಮಾಡಿಕೊಂಡು ಬರುತ್ತಿರುವ ಕೃಷಿ ಚಟುವಟಿಕೆಗೆ ಸಂಬಂಧಿಸಿದ ಹಂತಿ ಹಬ್ಬ ಸೇರಿದಂತೆ ಹಬ್ಬ-ಹರಿದಿನಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯುವಜನತೆಗೆ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ದಿಸೆಯಲ್ಲಿ ತಾಲೂಕಿನ ನರಸಲಗಿ ಗ್ರಾಮದ ದೇವೇಂದ್ರ ಗೋನಾಳ ಅವರ ಹೊಲದಲ್ಲಿ ಫೆ.29 ರಂದು ಇಳೆಹೊತ್ತು 5 ಗಂಟೆಗೆ ಕನ್ನಡ ಜನಪದ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಘಟಕದ ಆಶ್ರಯದಲ್ಲಿ ಇಂದಿನ ಯುವಜನತೆಗೆ ಅರಿವು ಮೂಢಿಸುವ ಉದ್ದೇಶದಿಂದ ನರಸಲಗಿ ಹಂತಿ ಹಬ್ಬದ ಸಂಭ್ರಮವನ್ನು ಹಮ್ಮಿಕೊಂಡಿದೆ.
ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಮೂವರಿಗೆ ಗಾಯ
ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯ ಕೃಷ್ಣ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ದೊಡ್ಡದು: ಡಾ.ತಳ್ಳೊಳ್ಳಿ
ತಾಳಿಕೋಟೆ: ಆಧುನಿಕಕ ಭರಾಟೆಯಲ್ಲಿ ತಮ್ಮ ಶ್ರೀಮಂತಿಕೆ ತೋರಿಸಿಕೊಳ್ಳುವುದಕ್ಕಾಗಿ ಮಕ್ಕಳಿಗೆ ಕುರಕಲು ತಿನಿಸುಗಳನ್ನು ತಿನಿಸಿದರ ಫಲವಾಗಿ ಮಕ್ಕಳಲ್ಲಿಯೂ ಶುಗರ್, ಬಿಪಿ, ಹೃದಯಾಘಾತದಂತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಎಂದು ತಾಳಿಕೋಟೆ ಭಾಗ್ಯವಂತಿ ಆಸ್ಪತ್ರೆಯ ಚಿಕ್ಕಮಕ್ಕಳ ತಜ್ಞವೈದ್ಯ ಡಾ.ವಿರೇಶ ತಳ್ಳೊಳ್ಳಿ ಕಳವಳ ವ್ಯಕ್ತಪಡಿಸಿದರು.
ರೈತರ ಸಮಸ್ಯೆ ಬಗೆಹರಿಸುವಂತೆ ರೈತರ ಒತ್ತಾಯ
ನಿಡಗುಂದಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ವಿವಿಧ ರೈತ ಸಂಘನೆಗಳು, ಕನ್ನಡಪರ ಸಂಘನೆಗಳು ಹಾಗೂ ಅಟೋ ಮಾಲೀಕರ ಸಂಘ ಜಂಟಿಯಾಗಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved