• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಡಿಯೋ ವೈರಲ್‌ ಮಾಡಿದ್ದ ಕೈದಿ ವಿರುದ್ಧ ಕೇಸು ದಾಖಲು
ನಗರದ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿ ವಿಡಿಯೋ ಮಾಡಿ ಜ.27ರಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಕೈದಿಯ ವಿರುದ್ಧ ಆದರ್ಶನಗರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ದೇಶದ ಸಂವಿಧಾನಕ್ಕೆ ಬದ್ಧರಾಗೋಣ: ಹಾಸಿಂಪೀರ
ದೇಶದ ಹಣೆಬರಹ ಬದಲಾಯಿಸಿದ ಈ ದೇಶದ ಸಂವಿಧಾನಕ್ಕೆ ಬದ್ಧರಾಗೋಣ ಎಂದು ನಗರದ ಕಸಾಪ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.
ಸಿಂದಗಿಯಿಂದ ಬೆಂಗಳೂರಿಗೆ 2 ಸ್ಲೀಪರ್‌ ಬಸ್‌ ಸೇವೆ ಆರಂಭ
ಸಿಂದಗಿಯಿಂದ ಬೆಂಗಳೂರಿಗೆ 2 ಸ್ಲೀಪರ್‌ ಬಸ್‌ ಸೇವೆ ಆರಂಭಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಅವರು ಸಿಂದಗಿ ಬಸ್‌ ನಿಲ್ದಾಣದಲ್ಲಿ ಸೇವೆ ಚಾಲನೆ ನೀಡಿದರು.
ಜಿಲ್ಲೆಗೆ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಆಗಮನ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಿಂದ ವಿಜಯಪುರ ಜಿಲ್ಲೆಗೆ ರಥಯಾತ್ರೆ ಆಗಮಿಸಿತು. ಈ ವೇಳೆ ಮಕ್ಕಳ ಕೋಲಾಟ, ಜಯಘೋಷ, ಕನ್ನಡ ಕವಿಗಳ ಭಾವಚಿತ್ರಗಳು ರಾರಾಜಿಸಿದವು.
ಸಿಎಂ ಆಗಮನ ಸ್ಥಳ ಪರಿಶೀಲಿಸಿದ ಎಸ್ಪಿ ಸೋನಾವಣೆ
ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಯಾವುದೇ ಭದ್ರತಾ ಲೋಪವಾಗದಂತೆ ಮುನ್ನೆಚ್ಚರಿಕೆಯಾಗಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.
ದೇಶದ ಸಂಸ್ಕೃತಿ ಬಿಂಬಿಸುವ ಜಾತ್ರೆ, ಉತ್ಸವಗಳು: ಸಿ.ಬಿ.ಅಸ್ಕಿ
ಸಂಗೀತ ಮನುಷ್ಯನ ಮನಸನ್ನು ಅರಳಿಸುತ್ತದೆ. ಸಂಗೀತವು ರೋಗ ಮುಕ್ತರಾಗಿ ಮಾಡಬಲ್ಲ ಸಂಜಿವೀನಿಯಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅಭಿಮತಪಟ್ಟರು.
ಮನಗೂಳಿ ಹೆಸ್ಕಾಂನಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ರಾಷ್ಟ್ರೀಯ ಹಬ್ಬಗಳು ದೇಶ ಬಾಂಧವರಲ್ಲಿ ದೇಶ ಭಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜೊತೆಗೆ ಸಂಭ್ರಮ ತುಂಬುವಂತೆ ಮಾಡುತ್ತವೆ ಎಂದು ಮನಗೂಳಿ ಹೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಚನ್ನಗೌಡ ಪಾಟೀಲ ಹೇಳಿದರು.
ಜಾತ್ಯತೀತ ತಳಹದಿ ಮೇಲೆ ನಿರ್ಮಿತವಾದ ರಾಷ್ಟ್ರ ಭಾರತ
ಪಟ್ಟಣದ ಎಂಪಿಎಸ್ ಬಾಲಕರ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ ಎ.ಡಿ.ಅಮರವಾಡಿ ಮಾತನಾಡಿದರು.
ರಾಮನ ಪೂಜಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ?
ವಿಡಿಯೋ ಹರಿಬಿಟ್ಟ ದರ್ಗಾ ಜೈಲಿನಲ್ಲಿರುವ ಮಹಾರಾಷ್ಟ್ರ ಮೂಲದ ಕೈದಿ. ಆದರೆ, ಇದೊಂದು ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಮುಳವಾಡ ನೀರಾವರಿ: 5ಎ, 5ಬಿ ಕಾಮಗಾರಿಗೆ ಶೀಘ್ರ ಟೆಂಡರ್‌: ಎಂಬಿಪಾ
ಕಾತ್ರಾಳ, ಜಾಲಗೇರಿ ಕೆರೆಗಳಿಗೆ ಬೇರೆ ತುಂಬಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಎಂಬಿಪಾ ಅವರು ಮನುಕ ಕಲರ್‌ ಶಾರ್ಟಿಂಗ್ ಮಷಿನ್ ಉದ್ಘಾಟಿಸಿ ಮಾತನಾಡಿದರು
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved