• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯಾಗಿ ನಡೆದ ಶ್ರೀಗುರು ಆರೂಢರ ರಥೋತ್ಸವ
ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದ ಶ್ರೀಗುರು ಆರೂಢರ 42ನೇ ಜಾತ್ರಾಮಹೋತ್ಸವ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗಿತ್ತು.
28ಕ್ಕೆ ಸಾಂಪ್ರದಾಯಿಕವಾಗಿ ನಡೆದ ಅಸಂತಾಪುರ ಯಲ್ಲಮ್ಮದೇವಿ ಜಾತ್ರೋತ್ಸವ
ವಿಜಯಪುರ: ದೇವರ ಹಿಪ್ಪರಗಿ ತಾಲೂಕಿನ ಅಸಂತಾಪುರ ಗ್ರಾಮದಲ್ಲಿ ರೇಣುಕಾ ದೇವಿ ಯಲ್ಲಮ್ಮನ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಿತು. ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ವೇಳೆ ಕಟ್ಟೆ, ಮಾಳಗಿ ಮೇಲೆ ನಿಂತು ಮಹಿಳೆಯರು ಮಕ್ಕಳು ಜಾತ್ರೆಯ ಸಂಭ್ರಮವನ್ನ ಕಣ್ತುಂಬಿಕೊಂಡರು.
ಐಶ್ವರ್ಯ ಗುಡದಿನ್ನಿ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ
ಪಟ್ಟಣದ ವಿದ್ಯಾನಗರ ಬಡಾವಣೆಯ ನಿವಾಸಿ ಐಶ್ವರ್ಯ ಗುಡದಿನ್ನಿ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅವರು, 2023ರ ನವೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಪಟ್ಟಣದ ಹಿರಿಯ ವಕೀಲ ಶಾಂತೇಶ ಮ ಗುಡದಿನ್ನಿ ಅವರ ಹಿರಿಯ ಪುತ್ರಿಯಾಗಿರುವ ಐಶ್ವರ್ಯ, ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿಕಲಚೇತನರಿಂದ ತಹಸೀಲ್ದಾರ್ ಗೆ ಮನವಿ
ಇಂಡಿ: ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್‌ಗಳಲ್ಲಿ ವಿಕಲಚೇತನರಿಗಾಗಿ ಪ್ರತ್ಯೇಕ ಕೌಂಟರ್‌ ತೆರೆಯಬೇಕು. ಗ್ರಾಮ ಪಂಚಾಯಿತಿ, ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಸುಸಜ್ಜಿತವಾದ ರಾಂಪ್‌ಗಳನ್ನು ನಿರ್ಮಿಸಬೇಕು. ಗ್ರಾಮ ಪಂಚಾಯಿತಿ ಇತರೆ ಸರ್ಕಾರಿ ಇಲಾಖೆಗಳಲ್ಲಿ ಶೇ.5 ರಷ್ಟು ಅನುದಾನ ಕಡ್ಡಾಯವಾಗಿ ವಿಕಲಚೇತನರಿಗೆ ಬಳಕೆಯಾಗಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ಪುಟ...3ರೋಟರಿ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ
ವಿಜಯಪುರ: ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿ ದೇಶ ಅಭಿವೃದ್ದಿಯಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ರಾಜಶೇಖರ ಡಂಬಳ ಹೇಳಿದರು.
ಬರಕ್ಕೆ ತತ್ತರಿಸಿ ಗೂಳೆ ಹೊರಟ ಕುಟುಂಬಗಳು
ಲಿಂಬೆಗೆ ಹೆಸರುವಾಸಿಯಾಗಿ ಲಿಂಬೆ ನಾಡು ಎಂದು ಕರೆಸಿಕೊಂಡಿರುವ ಇಂಡಿ, ಚಡಚಣ ತಾಲೂಕು ಭೀಕರ ಬರಕ್ಕೂ ಗೂಳೆ ಹೋಗುವುದಕ್ಕೂ ಹೆಸರುವಾಸಿ. ಪ್ರತಿ ವರ್ಷ ಮಳೆಯಾದರೂ ಬರದಂತೆ ಕಾಣಿಸಿಕೊಳ್ಳುವ ಈ ಪ್ರದೇಶ ಸಂಪೂರ್ಣ ನೀರಾವರಿಯಾಗಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಒತ್ತಾಯ.
ಪುಟ...2ಶಾಲಾ ಹಂತದಲ್ಲೇ ಗುರಿ ನಿಶ್ಚಯಿಸಿಕೊಳ್ಳಿ: ಶಿವಾನಂದ ಶ್ರೀ
ಆಲಮೇಲ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ತಮ್ಮ ಜೀವನದ ಮುಂದಿನ ಗುರಿಯನ್ನು ನಿಶ್ಚಯಿಸಿದರೆ ಭವಿಷ್ಯ ಉಜ್ವಲವಾಗುವದು ಎಂದು ಕುಮಸಗಿ ಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶಿವಾಚಾರ್ಯರು ಹೇಳಿದರು. ತಾಲೂಕಿನ ಕುಮಸಗಿ ಗ್ರಾಮದ ಕಲ್ಲಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು. ಈಗಿನಿಂದಲೇ ಗುರಿ ಇಟ್ಟುಕೊಂಡು ಸತತ ಪರಿಶ್ರಮ ಪಟ್ಟರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದರು.
ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ
ವಿಜಯಪುರ: ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ ಅದ್ಧೂರಿ ರಥ ಎಳೆಯುವುದರ ಮೂಲಕ ಸಂಪನ್ನಗೊಂಡಿತು. ನಗರದ ಉಕ್ಕಲಿ ರಸ್ತೆಯಲ್ಲಿನ ಜಯಶಾಂತಲಿಂಗೇಶ್ವರ ಬೃಹನ್ಮಠ, ವಿಶ್ವಶಾಂತಿ ಪೀಠದಲ್ಲಿ ಫೆ.22 ರಿಂದ ಫೆ.25ರ ವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು, ಪ್ರವಚನ, ಉಪನ್ಯಾಸ ಗೋಷ್ಠಿಗಳು ಸೇರಿದಂತೆ ಅನೇಕ ಧಾರ್ಮಿಕ ಚಟುವಟಿಕೆಗಳಿಗೆ ಸಾಕ್ಷಿಯಾಯಿತು.
ಸವಾಲುಗಳ ಮಧ್ಯೆ ಮಾಹಿತಿ ನೀಡುವವರು ಪತ್ರಕರ್ತರು
ದೇವರಹಿಪ್ಪರಗಿ: ಸಂವಿಧಾನದ 4ನೇ ಅಂಗವಾಗಿರುವ ಪತ್ರಿಕಾ ರಂಗ ಶ್ರೇಷ್ಠವಾದದ್ದಾಗಿದ್ದು, ಅನೇಕ ಸವಾಲುಗಳ ಮಧ್ಯೆ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ. ಹೀಗಾಗಿ, ಪತ್ರಕರ್ತರ ಸೇವೆ ಅಮೂಲ್ಯವಾದದ್ದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಶ್ಲಾಘಿಸಿದರು.
ಮೊಬೈಲ್ ಅಬ್ಬರದ ಮಧ್ಯೆ ಪುಸ್ತಕ ಬರೆಯುವ, ಓದುವವರ ಸಂಖ್ಯೆ ಹೇರಳ
ವಿಜಯಪುರ ಪ್ರತಿಭೆ ಇದ್ದರೇ ಸಾಧನೆಯೆಂಬ ಪ್ರಭೆ ಪ್ರಕಾಶಿಸಿ ಸಾಧಕನ ಸಿರಿಮುಡಿಗೆ ಗೌರವದ ಗರಿ ಏರುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು. ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved