• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಾಟಕ್ಕೆ ಸ್ಥಳಾವಕಾಶ ನೀಡಲು ವ್ಯಾಪಾರಿಗಳಿಂದ ಡಿಸಿಗೆ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ ಬೀದಿ ಬದಿ ತರಕಾರಿ ವ್ಯಾಪಾರಸ್ಥರಿಗೆ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ತರಕಾರಿ ಮಾರಾಟಕ್ಕೆ ಸ್ಥಳಾವಕಾಶ ನೀಡುವಂತೆ ಆಗ್ರಹಿಸಿ ಬೀದಿ ಬದಿ ತರಕಾರಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಚನ ಸಾಹಿತ್ಯ ರಕ್ಷಣೆಗೆ ಜೀವ ಸವೆಸಿದ ಹಳಕಟ್ಟಿ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ ಉಳವಿಗಾಗಿ ಡಾ.ಫ.ಗು.ಹಳಕಟ್ಟಿಯವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ವಿಷಮಶೀತಕ್ಕೆ ಅವರು ಒಳಗಾದರೂ ಸಹ ವಚನ ನಿಧಿ ಸಂರಕ್ಷಣೆಗೆ ಹಗಲು ರಾತ್ರಿಯನ್ನದೆ ತಡಕಾಡಿ ಜೀವ ಸವೆದಿದ್ದಾರೆ. ಜೀವದ ಹಂಗ ತೊರೆದು ನಮಗೆಲ್ಲ ವಚನಾಮೃತದ ಸವಿರಸ ಉಣಬಡಿಸಿದ್ದಾರೆ ಎಂದು ಮುಖ್ಯಶಿಕ್ಷಕ ಜಿ.ಎಂ.ಕೋಟ್ಯಾಳ ಹೇಳಿದರು.
ಹಿಂದು-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊನೆಯ ದಿನವಾದ ಭಾನುವಾರ ಸಂಜೆ ಅಲಾಯಿ ದೇವರ ಹಾಗೂ ಡೋಲಿಗಳ ವಿಸರ್ಜನೆ ಅಂಗವಾಗಿ ಜರುಗಿದ ಮೆರವಣಿಗೆಯಲ್ಲಿ ಜನರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದರು
ಸಾವಯವ ಕೃಷಿಗೆ ವಿಶೇಷ ಸ್ಥಾನ
ಕನ್ನಡಪ್ರಭ ವಾರ್ತೆ ವಿಜಯಪುರ ಸಾವಯವ ಕೃಷಿಗೆ ಪ್ರಸ್ತುತದಲ್ಲಿ ವಿಶೇಷ ಸ್ಥಾನ ಕೊಡಲಾಗಿದೆ. ಏಕೆಂದರೆ ಭೂಮಿಯ ಉತ್ಪಾದಕತೆ ಸಾಮರ್ಥ್ಯವು ಕುಂಠಿತವಾಗುತ್ತಿರುವುದನ್ನು ತಡೆಗಟ್ಟಲು ಸಾವಯವ ಗೊಬ್ಬರಗಳನ್ನು ಸಮರ್ಪಕವಾಗಿ ಬಳಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಅತೀ ಹೆಚ್ಚಿನ ಖರ್ಚಿನಲ್ಲಿ ಬಳಕೆಯಾಗುತ್ತಿರುವ ರಾಸಾಯನಿಕ ಗೊಬ್ಬರಗಳನ್ನು ನಿಯಂತ್ರಿಸಿ, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.
ಜಾತ್ರೆಯಲ್ಲಿ ಪಾನಿಪುರಿ ಸವಿದ ಭಕ್ತರು
ತಾಳಿಕೋಟೆ: ಪಟ್ಟಣದ ಖಾಸ್ಗತೇಶ್ವರ ಜಾತ್ರೋತ್ಸವ ಪ್ರಯುಕ್ತ ವಿಶೇಷ ಪ್ರಸಾದ ಮಾಡಲಾಗಿತ್ತು. ಭಾನುವಾರ ಭಕ್ತರಿಗಾಗಿ ಪಾನಿಪುರಿ, ಸಿರಾ, ಖಡಕ್ ರೊಟ್ಟಿ ಅನ್ನ ಸಾಂಬಾರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಆರೋಗ್ಯ ಸಂಪತ್ತಿಗೆ ಮೊದಲ ಆದ್ಯತೆ ನೀಡಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮನುಷ್ಯನ ಎಲ್ಲ ಸಂಪತ್ತುಗಳಲ್ಲಿ ಮುಖ್ಯವಾದ ಸಂಪತ್ತು ಆರೋಗ್ಯ. ಆರೋಗ್ಯ ಕಾಪಾಡಿಕೊಳ್ಳಲು ಮೊದಲು ಆದ್ಯತೆ ನೀಡಬೇಕು. ಅಂಧರ ಬಾಳಿಗೆ ಬೆಳಕಾಗುವಂತಹ ಕೆಲಸ ಮಾಡುತ್ತಿರುವ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಅವರ ಮೇಲೆ ಖಾಸ್ಗತನ ಅನುಗ್ರಹವಿದೆ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀಸಿದ್ದಲಿಂಗ ದೇವರು ಹೇಳಿದರು.
ಉದ್ಯಾನದ ಜಾಗದಲ್ಲಿ ಗಿಡ ನೆಡಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಬಡಾವಣೆಗಳಲ್ಲಿ ಉದ್ಯಾನಕ್ಕೆಂದು ಮೀಸಲಿಟ್ಟ ಜಾಗಗಳಲ್ಲಿ ಇನ್ನೂ ಗಿಡಗಳನ್ನು ನೆಟ್ಟಿಲ್ಲ. ಜಾಗಗಳನ್ನು ಗುರುತಿಸಿ, ಗಿಡಗಳನ್ನು ನೆಡುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಕರೆ ನೀಡಿದರು.
ಸೂರ್ಯ, ಚಂದ್ರರಿರೋವರೆಗೆ ಶರಣರು ಅಜರಾಮರ
ಕನ್ನಡಪ್ರಭ ವಾರ್ತೆ ವಿಜಯಪುರ ಬಂಥನಾಳದ ಸಂಗನಬಸವ ಸ್ವಾಮೀಜಿ, ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಸೇರಿದಂತೆ ಹಲವಾರು ಶರಣರು ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅಜರಾಮರ ಎಂದು ಯರನಾಳ, ಉಕ್ಕಲಿಯ ಸಂಸ್ಥಾನ ವಿರಕ್ತಮಠದ ಗುರುಸಂಗನಬಸವ ಮಹಾಸ್ವಾಮಿಗಳು ಹೇಳಿದರು.
ವಿಜ್ಞಾನ ನಮ್ಮ ಉಸಿರಲ್ಲಿ ಅಡಗಿರುವ ವಿಷಯ
ಕನ್ನಡಪ್ರಭ ವಾರ್ತೆ ನಾಲತವಾಡ ವಿಜ್ಞಾನವು ಕೇವಲ ಪಠ್ಯಪುಸ್ತಕ ಅಥವಾ ಪ್ರಯೋಗಾಲಯದಲ್ಲಲ್ಲ, ಅದು ನಮ್ಮ ಉಸಿರಿನಲ್ಲಿ, ಆಹಾರದಲ್ಲಿ, ಬದುಕಿನಲ್ಲಿ ಕೂಡ ಅಳವಡಿಸಿರುವ ವಿಷಯವಾಗಿದೆ ಎಂದು ಶಿಕ್ಷಣ ತಜ್ಞ ಮತ್ತು ಚಂದನ ವಾಹಿನಿಯ ರಸಪ್ರಶ್ನೆ ಕಾರ್ಯಕ್ರಮ ನಿರೂಪಕ ಡಾ.ನಾ.ಸೋಮೇಶ್ವರ ತಿಳಿಸಿದರು.
ಅಧ್ಯಕ್ಷರು ನನ್ನನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ : ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ

  ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಸಭೆಗಳನ್ನು ಕರೆಯಲು, ಸಾಮಾನ್ಯ ಸಭೆ ಕರೆಯಲು ನನ್ನನ್ನು ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ ಆರೋಪಿಸಿದರು.

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved