• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ನಾಡಿನಲ್ಲಿ ಲೇಖಕರಿಗೆ ಬರವಿಲ್ಲ
ವಿಜಯಪುರ ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಮಾತನಾಡಿದರು.
ಕೈ ಮುಗಿಯಲು ಸಿಕ್ತು ಜ್ಞಾನದೇಗುಲ!
ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂದು ಕುವೆಂಪು ಅವರು ಹೇಳಿದ್ದ ಘೋಷವಾಕ್ಯ ಇಲ್ಲಿನ ಮಕ್ಕಳಿಗೆ ಅನ್ವಯವಾಗಿರಲಿಲ್ಲ. ಏಕೆಂದರೆ ಇಲ್ಲಿನ ಮಕ್ಕಳಿಗೆ ಕೈ ಮುಗಿಯಲು ದೇಗುಲವೇ ಇರಲಿಲ್ಲ. ಇದ್ದ ಶಾಲೆ ಕೊಠಡಿಗಳು ಶಿಥಿಲಗೊಂಡು ಆಟದ ಮೈದಾನದಲ್ಲಿ ಕುಳಿತು ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿದ ಬೆನ್ನಲ್ಲೇ ನೆಲೆ ಸಿಕ್ಕಿದೆ.
ಒಳ್ಳೆಯ ಶಿಕ್ಷಣ ಕೊಟ್ಟರೆ ಯಾರು ಕದಿಯಲು ಸಾಧ್ಯವಿಲ್ಲ
ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ಶನಿವಾರ ಸಂಗನಬಸವ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಂಗನಬಸವ ಶ್ರೀಗಳ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಗ್ರಾಪಂ ಕಾಮಗಾರಿಗಳ ಪರಿಶೀಲನೆಗಿಳಿದ ಸಿಇಒ
ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆಗೆ ಇಳಿದಿದ್ದಾರೆ. ಶನಿವಾರ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ, ಸಾತಿಹಾಳ, ಕೋರವಾರ ಗ್ರಾಮ ಪಂಚಾಯತಿಗಳಿಗೆ ತೆರಳಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ವಸತಿ ನಿಲಯಗಳಲ್ಲಿ ಅವ್ಯವಸ್ಥೆ ಕಂಡು ಬಂದರೇ ಶಿಸ್ತುಕ್ರಮ
ಇಂಡಿ ಹಾಗೂ ಚಡಚಣ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡ ಸರಣಿ ವರದಿಗಳನ್ನು ಗಮನಿಸಿದ್ದೇನೆ. ಈಗಾಗಲೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡ ರಚಿಸಲಾಗಿದೆ. ತಾಲೂಕಿನಲ್ಲಿಯೂ ಒಂದು ತಂಡ ರಚನೆ ಮಾಡುತ್ತೇನೆ. ನಾನೇ ಖುದ್ದಾಗಿ ಕೆಲ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.
ಹಕ್ಕುಗಳಂತೆ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಿ: ನಾಯಕಲ್ಮಠ
ಕನ್ನಡಪ್ರಭ ವಾರ್ತೆ ನಿಡಗುಂದಿ ದೇಶದ ನಾಗರಿಕರು ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯುವ ರೀತಿಯಲ್ಲಿಯೇ ಸಂವಿಧಾನದ ಕರ್ತವ್ಯಗಳನ್ನು ಸಹ ಪ್ರತಿಯೊಬ್ಬರು ಪಾಲಿಸುವ ಬದ್ಧತೆ ತೋರಿಸಬೇಕು ಎಂದು ತಹಸೀಲ್ದಾರ್ ಎಸ್.ಎಸ್ ನಾಯಕಲ್ಮಟ ಹೇಳಿದರು.
ರಾಷ್ಟ್ರಮಟ್ಟದಲ್ಲಿ ಮಿಂಚಿದ ಓಂಸಾಯಿ ಲರ್ನಿಂಗ್ ಸಂಸ್ಥೆ ಮಕ್ಕಳು
ವಿಜಯಪುರ: ಇತ್ತೀಚಿಗೆ ಸೋಲಾಪೂರದ ಶ್ರದ್ಧಾ ಅಬಾಕಸ್ ಮತ್ತು ವೇದಿಕ್ ಮ್ಯಾಥ್ ಸಂಸ್ಥೆಯಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ವಿಜಯಪುರದ ಓಂ ಸಾಯಿ ಲರ್ನಿಂಗ್ಸ್ ಸಂಸ್ಥೆಯ ಶಾಲಾ ಮಕ್ಕಳು ಉತ್ತಮ ಸಾಧನೆ ತೋರಿದ್ದಾರೆ. 8 ವಿಭಾಗಗಳಲ್ಲಿ 87 ವಿದ್ಯಾರ್ಥಿಗಳು ಭಾಗವಹಿಸಿ 6 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್ 16 ಪ್ರಥಮ ಸ್ಥಾನ, 21 ದ್ವಿತೀಯ ಸ್ಥಾನ, 30 ತೃತೀಯ ಸ್ಥಾನ, 11 ಚತುರ್ಥ ಸ್ಥಾನ, 2 ಪಂಚಮ ಸ್ಥಾನ ಸೇರಿದಂತೆ ಒಟ್ಟು 86 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ರಸಪ್ರಶ್ನೆಯಲ್ಲಿ ಸರ್ವಜ್ಞ ವಿದ್ಯಾಪೀಠ ಶಾಲೆ ದ್ವಿತೀಯ ಸ್ಥಾನ
ತಾಳಿಕೋಟೆ ತಾಲೂಕಾ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ರಸಪ್ರಶ್ನೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು 32 ಶಾಲೆಗಳು ಭಾಗಹಿಸಿದ್ದು, ಮೊದಲಿಗೆ ಎಲ್ಲ ವಿದ್ಯಾರ್ಥಿಗಳಿಗೆ ಅರ್ಹತಾ ಸುತ್ತಿನ ಲಿಖಿತ ಪರೀಕ್ಷೆ ನಡೆಸಲಾಯಿತು.
ಗಾಣಿಗ ಸಮಾಜದ ಬೇಡಿಕೆ ಈಡೇರಿಕೆಗೆ ಪ್ರಯತ್ನ
ಇಂಡಿ ಗಾಣಿಗ ಸಮಾಜದ ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved