• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯಗಳಿಗೆ ಪಕ್ಷಾತೀತ ಅನುದಾನ
ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದಲ್ಲಿ ನಡೆದ ಭೂಮಿಪೂಜೆಯಲ್ಲಿ ಶಾಸಕ ರಾಜುಗೌಡ ಭರವಸೆ ನೀಡಿದರು.
ಶ್ರೀರಾಮಮಯ ಗುಮ್ಮಟನಗರಿ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ, ಇಡೀ ಗುಮ್ಮಟ ನಗರಿಯೇ ರಾಮಮಯವಾಗಿ ಕಂಗೊಳಿಸಿತು.
ದೇವರಹಿಪ್ಪರಗಿ ತಾಲೂಕಿನಾದ್ಯಂತ ಶ್ರೀರಾಮ ಉತ್ಸವ
ದೇವರಹಿಪ್ಪರಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಬ್ಬದ ಸಂಭ್ರಮ ಮನೆಮಾಡಿತ್ತು. ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಾಗೂ ರಾಮಮಂದಿರ ಉದ್ಘಾಟನೆ ಅದ್ಧೂರಿಯಾಗಿ ನಡೆಯುತ್ತಿದ್ದರೇ ಇತ್ತ ದೇವರಹಿಪ್ಪರಗಿ ಪಟ್ಟಣದ ಪುರಾತನ ಹನುಮಾನ್ ಮಂದಿರದಲ್ಲಿ ಬೆಳಗ್ಗೆಯಿಂದಲೇ ಪಟ್ಟಣದ ಪ್ರಮುಖರು ಆರ್‌ಎಸ್‌ಎಸ್ ಹಾಗೂ ವಿಎಚ್‌ಪಿ ತಾಲೂಕು ಘಟಕದಿಂದ ಪೂಜೆ, ಅಭಿಷೇಕ, ಭಜನೆ ಹಾಗೂ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಜೆಡಿಎಸ್ ಅಧ್ಯಕ್ಷ ಸಂತೋಷ ಬಿಜೆಪಿಗೆ ಸೇರ್ಪಡೆ
ಸಿಂದಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಸಂತೋಷ ಹರನಾಳ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸಂತೋಷ ಹರನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಮಡರು.
ಉತ್ತಮ ಆರೋಗ್ಯವಂತರಿದ್ದಾಗ ಮಾತ್ರ ಉತ್ತಮ ಸಮಾಜ
ಸಿಂದಗಿ ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ಭಾನುವಾರ ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ 3ನೇ ಪುಣ್ಯಸ್ಮರಣೆಯ ನಿಮಿತ್ತ ಆಯೋಜಿಸಿರುವ ಉಚಿತ ಬೃಹತ್‌ ಆರೋಗ್ಯ ತಪಾಷಣಾ ಶಿಬಿರವನ್ನು ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿ ಹೇಳಿದ್ದು ಹೀಗೆ.
ಕಾಲುವೆಗಳ ಮೂಲಕ ಕೆರೆ ತುಂಬಿಸಲು ಆಗ್ರಹ
ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಅಖಂಡ ವಿಜಯಪುರ ಜಿಲ್ಲೆಯ ಜನರ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ ತುಂಬಿಸಬೇಕು ಎಂದು ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಿಂಗರಾಜ ಆಲೂರ ಹೇಳಿದರು.
ಆಲಮೇಲ ಪಟ್ಟಣದಲ್ಲಿಯೂ ಶ್ರೀರಾಮನ ಕುರುಹುಗಳು
ದೇಶದ ಎಲ್ಲಡೆಯಲ್ಲಿಯೂ ಇಂದು ರಾಮನಾಮ ಜಪ ನಡೆದಿದೆ. ರಾಮನ ಐತಿಹಾಸಿಕ ಕುರುಹುಗಳು ದೇಶದ ವಿವಿಧಡೆಗಳಲ್ಲಿ ಕಾಣಸಿಗುತ್ತವೆ. ಈ ಹಿನ್ನೆಲೆಯಲ್ಲಿ ಅವಿಭಜಿತ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿಯೂ ಶ್ರೀರಾಮನ ಕುರುಹುಗಳುನ್ನು ನಾವು ಇಂದಿಗೂ ನೋಡಬಹುದಾಗಿದೆ. ಅಭಿಜಿತ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ಐತಿಹಾಸಿಕ ಪರಂಪರೆಯುಳ್ಳ ದೇವಸ್ಥಾನವನ್ನು ಶ್ರೀರಾಮಚಂದ್ರನೇ ಸ್ಥಾಪಿಸಿದ್ದಾನೆ ಎಂಬುವುದು ಪ್ರತೀತಿ.ಆಲಮೇಲ ಪಟ್ಟಣದ ದಕ್ಷಿಣ ದಿಕ್ಕಿಗಿರುವ ಶ್ರೀ ರಾಮಲಿಂಗ ದೇವಸ್ಥಾನ ರಾಮಾಯಣ ಕಾಲದಲ್ಲಿಯೇ ನಿರ್ಮಾಣವಾಗಿದೆಂಬ ಉಲ್ಲೇಖವಿದೆ.
ವಿವಿಧ ಸ್ತಬ್ಧಚಿತ್ರ: ಛದ್ಮವೇಷಧಾರಿಗಳ ಭವ್ಯ ಮೆರವಣಿಗೆ
ಅಯ್ಯೋಧ್ಯೆ ನಗರಿಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಭಾನುವಾರ ತಾಳಿಕೋಟೆ ಪಟ್ಟಣದಲ್ಲಿ ಅಸಂಖ್ಯಾತ ರಾಮಭಕ್ತರು ಒಗ್ಗೂಡಿ ಪಟ್ಟಣದ ಪೊಲೀಸ್ ಠಾಣಾ ಹತ್ತಿರವಿರುವ ಶ್ರೀಹನುಮಾನ ಮಂದಿರದಿಂದ ರಾಮಾಯಣಕ್ಕೆ ಸಂಬಂಧಪಟ್ಟಂತಹ ವಿವಿಧ ಸ್ತಬ್ಧ ಚಿತ್ರಗಳು ಹಾಗೂ ಛದ್ಮವೇಷದಾರಿಗಳನ್ನು ಹೊತ್ತುಕೊಂಡೊಯುತ್ತಿರುವ ವಾಹನಗಳಲ್ಲಿಯ ಭವ್ಯ ಮೆರವಣಿಗೆಗೆ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ಧಲಿಂಗ ದೇವರು ಚಾಲನೆ ನೀಡಿದರು.
ಬಸವೇಶ್ವರ ಸಾಂಸ್ಕೃತಿಕ ನಾಯಕ ಘೋಷಣೆಗೆ ಸಂಭ್ರಮಾಚರಣೆ
ಆಲಮೇಲ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆಯ ಸಂಭ್ರಮಾಚರಣೆಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮಲ್ಲಿಬೊಮ್ಮ ಮಹಾಸ್ವಾಮಿಗಳು.
ಕೇಂದ್ರ ಸರ್ಕಾರದ ವಿರುದ್ಧ ಚಾಲಕರ ಧರಣಿ
ಕೇಂದ್ರ ಸರ್ಕಾರ ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆ್ಯಂಡ್ ರನ್ ಕಾನೂನನ್ನು ತಿದ್ದುಪಡಿ ಮಾಡಿ ಅನುಷ್ಠಾನಗೊಳಿಸಲು ಹೊರಟಿರುವುದನ್ನು ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಚಾಲಕರ ಯೂನಿಯನ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ನೂರಾರು ಚಾಲಕರು ಧರಣಿಗೆ ಬೆಂಬಲಿಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved