• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣದಿಂದ ನೀರು ಚಿಮ್ಮಿಸಿದ್ದರು ಶ್ರೀರಾಮ!
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ಅಯೋಧ್ಯೆ ಪ್ರಭು ಶ್ರೀರಾಮನ ನಂಟಿದೆ. ಮಾವು, ನೀಲಹಣ್ಣು, ಹುಣಸೆ ಮರದ ಬನದಲ್ಲಿ ಶ್ರೀರಾಮ ವಾಸ್ತವ್ಯ ಮಾಡಿ, ಲಿಂಗವನ್ನು ಪ್ರತಿಷ್ಠಾಪನೆ ಮಾಡಿ, ಲಿಂಗ ಪೂಜೆಗಾಗಿ ಶ್ರೀರಾಮಚಂದ್ರ ತಮ್ಮ ಬಾಣದಿಂದ ಬಾವಿ ತೋಡಿ ನೀರು ಚಿಮ್ಮುವಂತೆ ಮಾಡಿದ್ದರಿಂದ ಇಂದಿಗೂ ಆ ಬಾವಿ ಎಂತಹ ಬರ ಇದ್ದರೂ ನೀರು ಮಾತ್ರ ಬತ್ತಿಲ್ಲ. ಶ್ರೀರಾಮಚಂದ್ರ ತಾವು ತೋಡಿದ ಬಾವಿಯಿಂದ ಲಿಂಗಪೂಜೆಗೆ ಬಾವಿಯಿಂದ ತೀರ್ಥ ತಂದು ಪೂಜೆ ಮಾಡುತ್ತಿದ್ದರು. ಇದರಿಂದ ರಾಮತೀರ್ಥ ಎಂಬ ಹೆಸರು ಬಂದಿದೆ ಎಂಬುದು ಪ್ರತೀತಿ.
ಗುಮ್ಮಟ ನಗರಿಯಲ್ಲಿ ದೀಪಗಳ ವೈಭವಕ್ಕೆ ಕ್ಷಣಗಣನೆ
ಗುಮ್ಮಟ ನಗರಿಯಲ್ಲಿ ಎಲ್ಲ ದೇವಾಲಯಗಳಲ್ಲಿಯೂ ವಿಶೇಷ ಪೂಜೆ, ದೀಪಗಳನ್ನು ಬೆಳಗಿಸಿ ರಾಮ ಮಂದಿರ ಲೋಕಾರ್ಪಣೆಯ ಕ್ಷಣವನ್ನು ಆನಂದಿಸುವ ನಿಟ್ಟಿನಲ್ಲಿ ಜನತೆ ಸಜ್ಜಾಗುತ್ತಿದ್ದಾರೆ.
ಬಜೆಟ್ ಮಂಡನೆಯಾಗುವುದರೊಳಗೆ ಎನ್‌ಪಿಎಸ್ ರದ್ದಾಗುವ ವಿಶ್ವಾಸ
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕ ಭಾನುವಾರ ಹಮ್ಮಿಕೊಂಡಿದ್ದ ಒಪಿಎಸ್ ಹಕ್ಕೊತ್ತಾಯ ಚಿಂತನಾ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ತೇಜ್ ಹೇಳಿಕೆ.
ರಾಜ್ಯದ ಸಾಂಸ್ಕ್ರತಿಕ ರಾಯಭಾರಿ ಬಸವಣ್ಣ ಸ್ವಾಗತಾರ್ಹ: ಶಂಕರಗೌಡ
ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎಂದು ರಾಜ್ಯದ ಮಂತ್ರಿಮಂಡಲದಲ್ಲಿ ನಿರ್ಣಯ ತೆಗೆದುಕೊಂಡು ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅಭಿನಂದನೆ ಸಲ್ಲಿಸಿದರು.
ಬಸವಣ್ಣನವರು ಸಾಂಸ್ಕೃತಿಕ ನಾಯಕ: ಸಂಭ್ರಮಾಚರಣೆ
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವದಳ ಶುಕ್ರವಾರ ಹಮ್ಮಿಕೊಂಡಿರುವ ಸಂಭ್ರಮಾಚರಣೆಯಲ್ಲಿ ದಲಿತ ಮುಖಂಡ ವೈ.ಸಿ.ಮಯೂರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಯೋಜನೆಗಳ ಅನುಷ್ಠಾನಕ್ಕೆ ಗಮನ ಹರಿಸಿ
ಬಸವನಬಾಗೇವಾಡಿ ಪಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜರುಗಿದ ತಾಲೂಕಿನ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಉಸ್ತುವಾರಿ ಅಧಿಕಾರಿ ಬಲರಾಮ ಚೌವ್ಹಾಣ ವಹಿಸಿ ಮಾತನಾಡಿದರು.
ವಿದ್ಯುತ್ ದ್ವೀಪಾಲಂಕಾರಕ್ಕೆ ತಾಳಿಕೋಟೆ ಜಗಮಗ
ಅಯ್ಯೋಧ್ಯೆ ನಗರದಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಪಟ್ಟಣವು ಸಂಪೂರ್ಣ ವಿದ್ಯುತ್ ದ್ವೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ತಂದೆ-ತಾಯಿಗಿಂತ ದೇವರಿಲ್ಲ
ತಾಳಿಕೋಟೆ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ವೀರಶೈವ ವಿಧ್ಯಾವರ್ದಕ ಸಂಘದ ವತಿಯಿಂದ ಶನಿವಾರ ಸಂಘದ ಸಭಾಭವನದಲ್ಲಿ ಆದರ್ಶ ಶಿಕ್ಷಕರಾದ ಭೋರಮ್ಮ ಟಿ.ಸಜ್ಜನ, ಡಾ.ಅಶ್ವೀನಿ ಆರ್ ಜೋಗೂರ ಸನ್ಮಾನ ಕಾರ್ಯಕ್ರಮದಲ್ಲಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರು ಮಾತನಾಡಿದರು.
ಬಹಳ ವರ್ಷಗಳ ಹಿಂದೆಯೇ ರಾಮಮಂದಿರ ನಿರ್ಮಿಸಬೇಕಿತ್ತು
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ಸಹಯೋಗದಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಜ.22ರಂದು ನಡೆಯುತ್ತಿರುವ ಶ್ರೀರಾಮ ದೇವರ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಮತಾರಕ ಹೋಮ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ನಾಳೆ ೫೧೧ ಹಿಂದು ಕಾರ್ಯಕರ್ತರು, ಕರ ಸೇವಕರಿಗೆ ಸನ್ಮಾನ
ಅಯೋಧ್ಯೆಯಲ್ಲಿ ಜ.೨೨ರಂದು ರಾಮಮಂದಿರ ಲೋಕಾರ್ಪಣೆಯನ್ನು ಅರ್ಥಪೂರ್ಣವಾಗಿ ಸಂಭ್ರಮಿಸುವ ನಿಟ್ಟಿನಲ್ಲಿ ರಾಮನವಮಿ ಉತ್ಸವ ಸಮಿತಿ ನಿರ್ಧರಿಸಿದ್ದು, ಅಂದು ನಗರದ ರಾಮಮಂದಿರ ಮುಂದೆ ವಿವಿಧ ಧಾರ್ಮಿಕ ಮತ್ತು ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯಲಿವೆ ಎಂದು ರಾಮನವಮಿ ಉತ್ಸವ ಸಮಿತಿ ಅಧ್ಯಕ್ಷ ಉಮೇಶ ವಂದಾಲ ಹೇಳಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved