• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈಶ್ರೀರಾಮ ಹೆಸರಿನ ಕೇಸರಿ ಧ್ವಜ ಮಾರಾಟ ಜೋರು
ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಸಹ ಅದ್ಧೂರಿಯಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಜೈಶ್ರೀರಾಮ ಹೆಸರಿನ ಶ್ರೀರಾಮ ಹಾಗೂ ಆಂಜನೆಯ ಹಾಗೂ ಅಯೋಧ್ಯೆಯ ಶ್ರೀರಾಮ ಮಂದಿರದ ಭಾವಚಿತ್ರವುಳ್ಳ ಕೆಸರಿ ಧ್ವಜಗಳು ಪಟ್ಟಣದ ಮಂಗಳೇಶ್ವರಿ ಅಂಗಡಿ ಸೇರಿದಂತೆ ಹಲವು ಅಂಗಡಿಗಳಲ್ಲಿ ಮಾರಾಟಕ್ಕೆ ಸಿದ್ಧಗೊಂಡಿವೆ.
ಶ್ರೀರಾಮನ ಮಂತ್ರಾಕ್ಷತೆ ಸೌಹಾರ್ದಯುತ ವಿತರಣೆ
ದೇವರಹಿಪ್ಪರಗಿ ಪಟ್ಟಣದಲ್ಲಿ ಶನಿವಾರ ಜಿಲ್ಲಾ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ಪಟ್ಟಣದ ಪ್ರಮುಖರು, ಸಂಘಟನೆ ಹಾಗೂ ರಾಜಕೀಯ ಮುಖಂಡರ ಸಂಧಾನ ಯಶಸ್ವಿಯಾಗಿದೆ. ಪಟ್ಟಣದಲ್ಲಿ ಕಳೆದ ರಾತ್ರಿ ನಡೆದ ಚಿಕ್ಕ ಘಟನೆ ಮರೆತು ದೇಶದಲ್ಲಿ ಶ್ರೀರಾಮನ ಅದ್ಧೂರಿ ಉತ್ಸವಕ್ಕೆ ನಾವೆಲ್ಲರೂ ಸಾಕ್ಷಿ ಆಗೋಣ ಎಂದು ಹಿಂದುಪರ ಸಂಘಟನೆ ಮುಖಂಡರು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಪಟ್ಟಣದ ಪ್ರಮುಖರು ಮಾತುಕತೆಯ ಮೂಲಕ ಸಂಧಾನ ಸಭೆ ಯಶಸ್ವಿಯಾಗಿದೆ.
2 ಗಂಟೆ ವಿದ್ಯುತ್‌ ಪೂರೈಕೆಗೆ ರೈತರ ಆಕ್ರೋಶ
ಚಡಚಣ ತಾಲೂಕಿನ ಗಡಿ ಅಂಚಿನಲ್ಲಿರುವ ಭೀಮಾ ನದಿಗೆ ಹೊಂದಿಕೊಂಡಿರುವ ಜಮೀನುಗಳ ಪಂಪ್‌ಸಟ್‌ಗಳಿಗೆ ದಿನಕ್ಕೆ 2 ಗಂಟೆ ಮಾತ್ರ ವಿದ್ಯುತ್‌ ಪೂರೈಕೆಗೆ ಆದೇಶ ಮಾಡಿದ ಇಂಡಿ ಉಪವಿಭಾಗಧಿಕಾರಿಗಳ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಉಮರಾಣಿ ಗ್ರಾಮದ ರೈತರು ಶನಿವಾರ ಸ್ಥಳೀಯ ಹೆಸ್ಕಾಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಿದರು.
ಕೃಷಿಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ
ತಿಕೋಟಾದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಸರ್ಕಾರದಿಂದ ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ರೈತರು ಬೇಡಿಕೆಗಾಗಿ ಅರ್ಜಿ ಸಲ್ಲಿಸಿದ್ದು, ಕಾರಣ ಲಾಟರಿ ಮೂಲಕ ಫಲಾನುಭವಿಗಳನ್ನು ಅಯ್ಕೆ ಮಾಡಲಾಯಿತು.
ಬಿಎಲ್‌ಡಿಇನಲ್ಲಿ ಮೊದಲ ಬಾರಿಗೆ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ
ಬಿಎಲ್‌ಡಿಇನಲ್ಲಿ ಕ್ಯಾನ್ಸರ್ ಆಸ್ಪತ್ರೆ ಶೀಘ್ರ ಪ್ರಾರಂಭ ಮಾಡಲಾಗುತ್ತದೆ ಎಂದು ಡಾ.ಆರ್.ಎಸ್. ಮುಧೋಳ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದೇವರಹಿಪ್ಪರಗಿ ತಾಲೂಕು ಓಕೆ!, ಹೋಬಳಿ ರಚನೆಯಾಗಿಲ್ಲ ಏಕೆ?
ದೇವರಹಿಪ್ಪರಗಿಯಲ್ಲಿ ಆಡಳಿತ ವ್ಯವಸ್ಥೆಯ ಬೆನ್ನೆಲುಬಾದ ಹೋಬಳಿ ರಚಿಸದ ಪರಿಣಾಮ ವಿವಿಧ ಸೇವೆಗಳಿಗೆ ದೂರದ ಕಚೇರಿಗೆ ಅಲೆದಾಟಕ್ಕಿಲ್ಲ ಮುಕ್ತಿ
ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿದ ಜಾತ್ರೆ, ಉತ್ಸವ: ಶಾಸಕ ರಾಜುಗೌಡ
ಲಾಡ್ಲೇಮಶ್ಯಾಕ್‌ ಜಾತ್ರೋತ್ಸವದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಜಾತ್ರೆ ಉತ್ಸವಗಳು, ಧರ್ಮ ಗ್ರಂಥಗಳು ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿವೆ ಎಂದರು.
ಸಂಗಮೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿ
ಸಿಂದಗಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.ಬೆಳಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.
ವಿವಿಧೆಡೆ ಅಂಗಡಿಗಳಿಗೆ ಭೇಟಿ: ೯೦ ಕೆಜಿ ಪ್ಲಾಸ್ಟಿಕ್ ವಶಕ್ಕೆ
ಬಸವನಬಾಗೇವಾಡಿ ಪಟ್ಟಣದ ತಾಲೂಕು ಪಂಚಾಯತಿಯಿಂದ ಹಿಡಿದು ಬಸ್ ನಿಲ್ದಾಣದವರೆಗೆ ಇರುವ ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡು ದಂಡ ವಿಧಿಸಿದರು.
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಇಚ್ಛಾಶಕ್ತಿ ಕೊರತೆ: ಡಾ.ಬಾಬು ರಾಜೇಂದ್ರ ನಾಯಿಕ್
ವಿಕಸಿತ ಭಾರತಕ್ಕಾಗಿ ವಿಕಸಿತ ವಿಜಯಪುರ ವಿಚಾರ ಗೋಷ್ಠಿಯಲ್ಲಿ ಡಾ.ಬಾಬು ರಾಜೇಂದ್ರ ನಾಯಿಕ್ ಅಸಮಧಾನ ವ್ಯಕ್ತಪಡಿಸಿದ್ದು, ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗದಿರುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದಿದ್ದಾರೆ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved