• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಇಂದು ಧರಣಿ
ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.೧೬ ರಂದು ಬೃಹತ್ ಪ್ರತಿಭಟನೆ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಸಾಸನೂರ ತಿಳಿಸಿದರು.
ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.
ವಾಸ್ತವಿಕ ಜಗತ್ತಿನಲ್ಲಿ ಬದುಕಿದ ದಾರ್ಶನಿಕ ಸಂತ ಸೇವಾಲಾಲ್: ಅನುಪಮಾ
ಸಮಾಜದಲ್ಲಿನ ಕಂದಾಚಾರಗಳನ್ನು ಹೊಡೆದೊಡಿಸಲು ತಮ್ಮ ಚಿಂತನೆಗಳನ್ನು ನೀಡಿದ ಸಂತ ಸೇವಾಲಾಲರು ವಾಸ್ತವಿಕ ಜಗತ್ತಿನಲ್ಲಿ ಬದುಕಿದ ದಾರ್ಶನಿಕ ವ್ಯಕ್ತಿಯಾಗಿದ್ದಾರೆ ಎಂದು ಉಪನ್ಯಾಸಕಿ ಅನುಪಮಾ.ಪಿ ಬಣ್ಣಿಸಿದರು.
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
ಪ್ರಸ್ತುತ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಯಥಾವತ್ತಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರುವಂತೆ ಆಗ್ರಹಿಸಿ ಕದಂಬ ಸೈನ್ಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಆನೇಕಾಲು ರೋಗ ನಿಯಂತ್ರಣ: ಸಾಮೂಹಿಕ ಔಷಧಿ ನುಂಗಿಸುವ ಕಾರ್ಯ
ಆನೇಕಾಲು ರೋಗ ನಿಯಂತ್ರಣ ಸಲುವಾಗಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಎಲ್ಲಾ ಇಲಾಖೆ ಹಾಗೂ ಸಮುದಾಯದವರು ಔಷಧಿ ಸೇವಿಸಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಮಹಾತ್ಮರ ಸಂದೇಶದಿಂದ ಸುಂದರವಾದ ಸಮಾಜ ನಿರ್ಮಾಣ
ಮಹಾತ್ಮರು ಸಾರಿದ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನ ಮಾಡಿದರೇ ಸುಂದರವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.
ರಾಷ್ಟ್ರೀಯ ಬಸವ ಸೈನ್ಯದಿಂದ ಸೇವಾಲಾಲ ಜಯಂತಿ ಆಚರಣೆ
ಸೇವಾಲಾಲ ಒಬ್ಬ ದನಗಾಹಿಯಾಗಿದ್ದರೂ ಜೀವನದ ಅನುಭವವನ್ನು ತತ್ವದ ಮೂಲಕ ಭೋದಿಸಿ ಜನರಲ್ಲಿದ್ದ ಅಜ್ಞಾನ ದೂರ ಮಾಡಿದ ಮಹಾನ ದಾರ್ಶನಿಕ ಎಂದು ರಾಷ್ಟೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಉದ್ಯಾನವನ ಕೂಲಿ ಕಾರ್ಮಿಕರ ಧರಣಿ ತಾತ್ಕಾಲಿಕ ವಾಪಸ್
ಆಲಮಟ್ಟಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಗೆ ಸಚಿವ ಶಿವಾನಂದ ಪಾಟೀಲ ಸ್ಪಂದಿಸಿದ್ದು, ದೂರವಾಣಿಯ ಮೂಲಕ ಕೆಬಿಜೆಎನ್ ಎಲ್ ಎಂಡಿ ಅವರಿಗೆ ಉದ್ಯಾನ ನಿರ್ವಹಣೆಯ ಟೆಂಡರ್ ಮುಂದೂಡಲು ಸೂಚಿಸಿದ್ದಾರೆ.
ಎಕ್ಸಲಂಟ್ ಶಾಲೆಯಲ್ಲಿ ಮಾತಾ-ಪಿತೃಗಳ ಪಾದ ಪೂಜೆ
ಪೂಜೆ, ಪ್ರಾರ್ಥನೆಗಳು ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಐ.ಬಿರಾದಾರ ಹೇಳಿದರು.
ಸಿಂದಗಿಯಲ್ಲಿ ಉತ್ಸಾಹದಿಂದ ನಡೆದ ಸಂವಿಧಾನ ಜಾಗೃತಿ ಜಾಥಾ
ಸಿಂದಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದ ಚಿತ್ರದ ಮೆರವಣಿಗೆ ಉತ್ಸಾಹದಿಂದ ನಡೆಯಿತು.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved