• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೆಸ್‌ ರೈಲುಗಳ ನಿಲುಗಡೆಗೆ ಕ್ರಮ: ಸಂಸದ ಜಿಗಜಿಣಗಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗತಿಶಕ್ತಿ ಯೋಜನೆಯ ಕುರಿತು ಪರಿಶೀಲಿಸಲು ಸಂಸದ ರಮೇಶ ಜಿಗಜಿಣಗಿ ಹಾಗೂ ಹುಬ್ಬಳ್ಳಿ ರೈಲ್ವೆ ಇಲಾಖೆಯ ಜನರಲ್‌ ಮ್ಯಾನೇಜರ್ ಸಂಜು ಕಿಶೋರ ಹಾಗೂ ಡಿವಿಜನಲ್‌ ಮ್ಯಾನೇಜರ್‌ ಆಗಮಿಸಿದ ಸಂದರ್ಭದಲ್ಲಿ ಇಂಡಿ ರೈಲು ನಿಲ್ದಾಣದಲ್ಲಿನ ಪಾದಚಾರಿ ರಸ್ತೆ ಹಾಗೂ ವಿವಿಧ ವೇಗಧೂತ ರೈಲುಗಳ ನಿಲುಗಡೆ ಕುರಿತು ಇಂಡಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಮುಖಂಡ ವೇಂಕಟೇಶ ಬೈರಾಮಡಗಿ ಹಾಗೂ ಇತರರು ಮನವಿ ಸಲ್ಲಿಸಿದರು.
ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಧ್ಯೇಯ: ಉಮೇಶ ಕಾರಜೋಳ
ಸನ್ಮಾನ ಸ್ವೀಕಾರದಲ್ಲಿ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಈ ಮಹತ್ವದ ಜವಾಬ್ದಾರಿಯನ್ನು ಎಲ್ಲರ ಮಾರ್ಗದರ್ಶನ, ಸಲಹೆ ಸೂಚನೆಗಳೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದರು.
ಲೋಕಸಭೆ ಬಿಜೆಪಿ ಟಿಕೆಟ್‌ ಡಾ.ಬಾಬುರಾಜೇಂದ್ರಗೆ ನೀಡಿ: ಮಾನಸಿಂಗ್ ಆಗ್ರಹ
ಯುವಕರೊಂದಿಗೆ ಸದಾ ಒಡನಾಟ ಹೊಂದುವದರೊಂದಿಗೆ ಭಾರತೀಯ ಜನತಾ ಪಕ್ಷದ ಪರವಾಗಿ ಸದಾ ಕೆಲಸ ನಿರ್ವಹಿಸುತ್ತ ಬಂದಿರುವ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್‌ ಟಿಕೆಟ್ ನೀಡಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಾನಸಿಂಗ್ ಕೊಕಟನೂರ ಆಗ್ರಹಿಸಿದರು.
ಸಿಪಿಐ ಎಂ.ಎಂ.ಡಪ್ಪಿನಗೆ ಅಹಿಂದ ಮುಖಂಡರಿಂದ ಸನ್ಮಾನ
ಇಂಡಿ ಪಟ್ಟಣದ ಸಿಪಿಐ ಕಚೇರಿಯಲ್ಲಿ 6 ಚಿನ್ನದ ಪದಕಗಳನ್ನು ಪಡೆದುಕೊಂಡಿರುವ ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಅವರಿಗೆ ತಾಲೂಕಿನ ಅಹಿಂದ ಸಂಘಟನೆಯ ಪರವಾಗಿ ಸನ್ಮಾನಿಸಲಾಯಿತು.
ಕೆರೆ ಹೂಳುವೆತ್ತುವ ಕಾರ್ಯಕ್ರಮದ ಪೂರ್ವಭಾವಿ ಸಭೆ
ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರಂಗಮಂದಿರದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಬರುವ ಕೆರೆ ಸಮಿತಿ ಆಯ್ಕೆ ಹಾಗೂ ಕೆರೆ ಹೂಳುವೆತ್ತುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಈಚೆಗೆ ಜರುಗಿತು.
ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವ
ಶರಣರ ದಾಸೋಹ ತತ್ವವನ್ನು ಮೈಗೂಡಿಸಿಕೊಂಡು ಪ್ರತಿ ವರ್ಷ ಮಕರ ಸಂಕ್ರಾಂತಿ ದಿನದಂದು ನಡೆಯುವ ಇಂಡಿ ತಾಲೂಕಿನ ಮಿರಗಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು.
ಸಮ್ಮೇಳನಗಳು ಜಾತ್ರೆಯಾಗದೇ ಕನ್ನಡದ ಹಬ್ಬವಾಗಲಿ
ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸುವ ಕುರಿತಂತೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿಕೆ.
ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಧರಣಿ
ವಿವಿಧ ಬೇಡಿಕೆಗಳನ್ನು ಈಡೆರಿಸಬೇಕೆಂದು ಆಗ್ರಹಿಸಿ ಪಟ್ಟಣದ ಕೆಲ ಪುರಸಭೆ ಸದಸ್ಯರು, ವ್ಯಾಪರಸ್ಥರು, ಸಾರ್ವಜನಿಕರು ಮಂಗಳವಾರ ಇಂಡಿ ಪಟ್ಟಣದ ಪುರಸಭೆ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಇಂದಿನ ಪಿಳಿಗೆಗೆ ಸಂಪ್ರದಾಯ ಪರಿಚಯಿಸುವುದು ಅತ್ಯಗತ್ಯ
ಎಸ್.ಕೆ.ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಲಾದ ಸುಗ್ಗಿ ಹುಗ್ಗಿ ಜನಪದ ಕಲಾ ವೈಭವ ಕಾರ್ಯಕ್ರಮದಲ್ಲಿ ರೈತಾಪಿ ಜನತೆಯ ಅಗತ್ಯವಿರುವ ಸಂಗ್ರಹಿಸಲಾಗಿಟ್ಟ ಕಾಳು ಕಡಿ ಜೋಳದ ತೆನೆ, ಈ ಎಲ್ಲ ದವಸ ದಾನ್ಯಗಳಿಗೆ ಮಹಾಪೂಜೆ ಸಲ್ಲಿಸಿಕೆಯಲ್ಲಿ ಎಸ್.ಕೆ.ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ವೇ.ಮುರುಘೇಶ ವಿರಕ್ತಮಠ ಹೇಳಿದ್ದು ಹೀಗೆ.
ದಣಿವರಿಯದ ಸಮಾಜ ಸೇವೆಯಿಂದ ಮಾನವ ಮಹಾದೇವ
ತಿಕೋಟಾ ತಾಲೂಕಿನ ತಾಜಪುರ ತೋಟದ ಆಶ್ರಮದ ಮಡಿವಾಳೇಶ್ವರ ಮಠದಲ್ಲಿ ವೇ.ಮೂ.ಪಂ ಶಂಕರಯ್ಯ ಮಹಾಸ್ವಾಮಿಗಳವರ ನಿಜಜಂಗಮ ಅಭಿನಂದನ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟನೆಯಲ್ಲಿ ನಾಗಠಾಣ ಉದಯಲಿಂಗೇಶ್ವರ ಹಿರೇಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದು ಹೀಗೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved