• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯಾಗಿ ಜರುಗಿದ ಸಂವಿಧಾನ ಜಾಗೃತಿ ಜಾಥಾ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಜಾಥಾಗೆ ಪಟ್ಟಣದ ದಿಗಂಬರೇಶ್ವರ ಮಠದ ಬಳಿ ರಥವನ್ನು ಕೊಲ್ಹಾರ ತಾಲೂಕಾಡಳಿತದಿಂದ ಭವ್ಯವಾಗಿ ಸ್ವಾಗತಿಸಲಾಯಿತು.
ವಸತಿ ನಿಲಯಗಳ ಅನುದಾನ ದುರುಪಯೋಗ: ತನಿಖೆಗೆ ಆಗ್ರಹ
ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಸತಿ ನಿಲಯಗಳ ನಿರ್ವಹಣೆಗಾಗಿ ಬಂದಿರುವ ಅನುದಾನ ದುರುಪಯೋಗವಾಗಿದ್ದು, ಅದನ್ನು ತನಿಖೆ ಮಾಡಬೇಕು. ವಿಜಯಪುರದ ಜನತಾ ಬಜಾರದಿಂದ ವಸತಿ ನಿಲಯಗಳಿಗೆ ಆಹಾರ ಧಾನ್ಯ ಸರಬರಾಜು ಆಗಬೇಕು ಎಂಬ ನಿಯಮ ಇದ್ದರೂ ಅದನ್ನು ಮೀರಿ ಖಾಸಗಿ ಅಂಗಡಿಗಳಲ್ಲಿ ಖರೀದಿ ಮಾಡುತ್ತಿರುವುದನ್ನು ತಡೆಗಟ್ಟಬೇಕು. ತಪ್ಪಿಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಧರ್ಮರಾಯ ಸಾಲೋಟಗಿ ನೇತೃತ್ವದಲ್ಲಿ ಪದಾಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಕೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಅನಿಷ್ಟ ಪದ್ಧತಿಗಳಾದ ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹಗಳನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಆರೋಗ್ಯವೇ ಜೀವನದ ದೊಡ್ಡ ಭಾಗ್ಯ
ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗದ ಸಹಯೋಗದೊಂದಿಗೆ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ಉಚಿತ ತಪಾಸಣೆ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.
ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದವರೇ ಜೈಶ್ರೀರಾಮ ಅನುತ್ತಿದ್ದಾರೆ
ಯಾವ ಅಸುರ ಶಕ್ತಿಗಳು ರಾಮ ಮಂದಿರ ನಿರ್ಮಾಣ ವಿರೋಧಿಸಿದವೋ, ಕರಸೇವಕರನ್ನು ದಮನಿಸಿದವೋ ಆ ಶಕ್ತಿಗಳೇ ಇಂದು ಜೈ ಶ್ರೀರಾಮ ಘೋಷಣೆ ಮೊಳಗಿಸುತ್ತಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಹೇಳಿದರು.
ಅವ್ಯವಹಾರ ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ
2017-18ನೇ ಸಾಲಿನಿಂದ ಇಲ್ಲಿಯವರೆಗೆ ಯಶಸ್ವಿಯಾಗಿ ಭೀಮಾಶಂಕರ ಸಕ್ಕರೆ ಕಾರ್ಖಾನೆ ಎಲ್ಲ ಸದಸ್ಯರ ಸಹಕಾರದೊಂದಿಗೆ ₹307 ಕೋಟಿ ಕಂತು ಮರುಪಾವತಿಸಿ ಒಂದೇ ಒಂದು ಅವ್ಯವಹಾರವಿಲ್ಲದೇ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಸತ್ಯ ಅರಿತು ಅವ್ಯವಹಾರದ ಆರೋಪ ಮಾಡಬೇಕು. ಒಂದೇ ಒಂದು ಅವ್ಯವಹಾರ ಆಧಾರ ಸಮೇತ ಸಾಬೀತಾದಲ್ಲಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಕನ್ನಡ ನುಡಿ-ನಾಡು ಅಭಿವೃದ್ಧಿಗೆ ಬದ್ಧರಾಗಿ
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥ ಯಾತ್ರೆಯ ಭವ್ಯ ಮೆರವಣಿಗೆ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ನೃತ್ಯ, ವಾದ್ಯಮೇಳಗಳ ಮಧ್ಯೆ ಸಂಭ್ರಮ, ಸಡಗರದಿಂದ ಜರುಗಿತು.
ಭಾರತ ಸನಾತನ ಸಂಸ್ಕೃತಿಯ ಆಗರ: ಅಭಿಷೇಕ ದೇಶಪಾಂಡೆ
ಭಾರತ ಬಾಹ್ಯಾಕಾಶ ವಿಜ್ಞಾನದಲ್ಲಿ ಜಗತ್ತನ್ನು ಬೆರಗುಗೊಳಿಸುತ್ತಿದೆ ಎಂದು ವಿಜಯಪುರ ಮೂಲದ ಇಸ್ರೋ ವಿಜ್ಞಾನಿ ಅಭಿಷೇಕ ದೇಶಪಾಂಡೆ ಹೇಳಿದರು.
ಅಂತರ್ಜಲಮಟ್ಟ ಹೆಚ್ಚಿಸಲು ಕಾಮಗಾರಿ ಹಮ್ಮಿಕೊಳ್ಳಿ
ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿಯನ್ನೊಳಗೊಂಡ ತಂಡದ ವತಿಯಿಂದ ನಡೆದ ಸಭೆ ನಡೆಸಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿ ಪ್ರಗತಿಯನ್ನು ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿ ವಿವೇಕ ಕುಮಾರ ಶರ್ಮಾ ಪರಿಶೀಲಿಸಿ ಸೂಚಿಸಿದ್ದು ಹೀಗೆ....
ಖಾಸ್ಗತೇಶ್ವರ ಮಠದ ಭರತನಾಟ್ಯ ಶಿಕ್ಷಕ ಸಂಗಯ್ಯ ಇನ್ನಿಲ್ಲ
ಶ್ರೀ ಖಾಸ್ಗತೇಶ್ವರ ಮಠದ ಭರತನಾಟ್ಯ ಶಾಲೆಯ ಉಸ್ತುವಾರಿ ಹಾಗೂ ಭರತನಾಟ್ಯ ಶಿಕ್ಷಕ ಸಂಗಯ್ಯ ಶಿವಬಸಯ್ಯ ವಿರಕ್ತಮಠ (58) ಬುಧವಾರ ನಿಧನರಾದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved