• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಡಚಣ: ಜ.16ಕ್ಕೆ ರಸ್ತೆಗಾಗಿ ರೈತರ ಉಪವಾಸ ಸತ್ಯಾಗ್ರಹ

ತಾಲೂಕಿನ ಶಿರನಾಳ ಗ್ರಾಮದ ರೈತರ ಕಬ್ಬು ಸಾಗಣೆಗೆ ಸೂಕ್ತ ರಸ್ತೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ಜ.16ರಂದು ಧೂಳಖೇಡ ಗ್ರಾಮ ಪಂಚಾಯತಿ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಗ್ರಾಪಂ ಸದಸ್ಯ ಕಲ್ಲಪ್ಪ ಗುಮತೆ ಹೇಳಿದರು.

ವಿಜಯಪುರ: ಸಿರಿಧಾನ್ಯ, ಪುಷ್ಪಗಳಲ್ಲಿ ಸಿದ್ದೇಶ್ವರ ಶ್ರೀ ಕಲಾಕೃತಿ

ತೋಟಗಾರಿಕೆ ಇಲಾಖೆಯ ಆವರಣದ ಬಸವವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಜಿಲ್ಲಾ ಹಾಪ್‌ಕಾಮ್ಸ್ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಫಲ-ಪುಷ್ಪಗಳ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ

ಗ್ಯಾರಂಟಿ ಯೋಜನೆ ಸಮಿತಿ ರಚನೆಗೆ ಖಂಡನೆ
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮರ್ಪಕವಾಗಿ ಯೋಜನೆ ಮಾಡದೇ ಅನೇಕ ನಿರ್ಬಂಧ ವಿಧಿಸಿದೆ.
ವಿವೇಕಾನಂದರು ಪ್ರಪಂಚದ ಆಧ್ಯಾತ್ಮಿಕ ಗುರು
ವಿವೇಕಾನಂದರು ಯುವಕರ ಸಾಮರ್ಥ್ಯ ಮತ್ತು ಶಕ್ತಿ ದೃಢವಾಗಿ ನಂಬಿದ್ದರು. ಯುವಕರು ಸಮಾಜದ ಪರಿವರ್ತನೆಗೆ ಪ್ರೇರಕ ಶಕ್ತಿ ಎಂದು ತಿಳಿದು, ಯುವ ಮನಸ್ಸುಗಳ ಸುಪ್ತ ಶಕ್ತಿ ಮತ್ತು ಪ್ರತಿಭೆ ಜಾಗೃತಗೊಳಿಸುವಲ್ಲಿ ವಿವೇಕಾನಂದರ ಪಾತ್ರ ಅನನ್ಯ
ಆಲಮಟ್ಟಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಗಟ್ಟಿಧ್ವನಿ ಕೊರತೆ
ನಾವು ಕಾವೇರಿ ನದಿಯ ಒಂದು ಟಿಎಂಸಿ ಅಡಿ ನೀರಿಗೂ ಹೋರಾಟ ಮಾಡುತ್ತೇವೆ. ಆದರೆ, ಆಲಮಟ್ಟಿಯಲ್ಲಿ 123 ಟಿಎಂಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ, ಇದರ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಲು ಈ ಭಾಗದ ಜನರು ಗಟ್ಟಿ ಧ್ವನಿ ಎತ್ತದೇ ಇರುವುದು ಕಾರಣ.
ವಿವೇಕಾನಂದರ ಮಾರ್ಗ ಅನುಸರಿಸಿ: ಶಿವಶರಣ ಲಾಳಸಂಗಿ
ಯುವಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಸ್ವಾಮಿ ವಿವೇಕಾನಂದರು ಯುವಜನಾಂಗ ಆತ್ಮ ವಿಶ್ವಾಸ, ಶ್ರದ್ದೆ, ಧೈರ್ಯ ತುಂಬಿಕೊಂಡು ಸ್ಪೂರ್ತಿಯ ಸೆಲೆಯಾಗಿ, ದೇಶದಲ್ಲಿ ಅಭಿವೃದ್ಧಿ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕೆಂದು ವಿವೇಕಾನಂದರು ಆಶಯ ಹೊಂದಿದ್ದರು
ವಿವೇಕಾನಂದರು ಪ್ರಭಾವಶಾಲಿ ತತ್ವಜ್ಞಾನಿ
ಇಂದಿನ ಯುವ ಪೀಳಿಗೆಗೆ ಮಾದರಿ. ಅವರ ದೇಶಭಕ್ತಿ, ಚಿಂತನೆ, ಮಾನವೀಯ ಮೌಲ್ಯಗಳನ್ನು ಇಂದಿನ ಯುವ ಜನಾಂಗ ನಿತ್ಯ ಜೀವನದಲ್ಲಿ ಆಳವಡಿಸಿಕೊಳ್ಳಬೇಕು
ರೈತರಿಗೆ ಸಾಲದ ಕುರಿತು ಅರಿವು ನೀಡಿ: ಎಂ.ಎಸ್.ಪಾಟೀಲ
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಂ.ಎಸ್.ಪಾಟೀಲ ಸಲಹೆ ನೀಡಿ ರೈತರಿಗೆ ಹೆಚ್ಚಿನ ಸಹಕಾರ ಮತ್ತು ಸುಸ್ತಿದಾರರಿಗೆ ಸಾಲದ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿ:ರುದ್ರಮುನಿ ಶಿವಾಚಾರ್ಯ
ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಕಡ್ಡಾಯವಾಗಿ ಉತ್ತಮ ಸಂಸ್ಕಾರ ಕಲಿಸಬೇಕು. ಸರ್ವರಿಗೂ ಉತ್ತಮ ಸಂಸ್ಕಾರ ದೊರೆತರೆ ಮಾತ್ರ ಸ್ವಾಸ್ಥ ಸಮಾಜ ನಿರ್ಮಾಣವಾಗಲು ಸಾಧ್ಯ. ಸಂಪ್ರದಾಯದಂತೆ ಜಂಗಮವಟುಗಳಿಗೆ ನೀಡುವ ಅಯ್ಯಾಚಾರ ಪದ್ಧತಿ ಉಳಿಸಿಕೊಂಡು ಹೊಗಬೇಕು.
ಗ್ರಾಮದ ಪ್ರಗತಿಗೆ ನರೇಗಾ ಸಹಕಾರಿ: ಕಾಶೀಂಸಾಬ ಮಸಳಿ
ಮಹಾತ್ಮ ಗಾಂಧಿ ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗುವುದರ ಜೊತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved