• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಅತ್ಯಂತ ಪವಿತ್ರ, ಶ್ರೇಷ್ಠ ಕ್ಷೇತ್ರ
ಇಂದಿನ ಸಂಕಷ್ಟ ಪರಿಸ್ಥಿತಿಯಲ್ಲಿ ರೈತರು ಕೃಷಿಯಲ್ಲಿ ಲಾಭವಿಲ್ಲವೆಂದು ಕೃಷಿಯಿಂದ ವಿಮುಖರಾಗುತ್ತಿದ್ದಾರೆ.
ಯುವಕರಿಗೆ ವಿವೇಕಾನಂದರ ತತ್ವಗಳನ್ನು ತಿಳಿಸಬೇಕು
ಯುವಕರು ದುಶ್ಚಟಕ್ಕೆ ಬಲಿಯಾಗದೇ ವಿವೇಕಾನಂದರ ಶುದ್ಧ ಮತ್ತು ಬದ್ದತೆಯ ಸಾಧನೆ ಮಾಡಬೇಕು.
ಮತಾಂತರ ಆರೋಪ: ಶಾಂತಿ ಸಭೆ ವೇಳೆ ಭಾರೀ ಗದ್ದಲ
ಬ.ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಎಲ್‌.ಟಿ1 ಗ್ರಾಮದಲ್ಲಿ ತಹಸೀಲ್ದಾರ್‌, ಸಿಪಿಐ ನಡೆಸಿದ ಶಾಂತಿ ಸಭೆಯಲ್ಲಿ ವಾಗ್ವಾದ ನಡೆಯಿತು.
ಎವಿಎಸ್ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಿ
ಮಕ್ಕಳು ರೋಗಗಳಿಂದ ದೂರವಿರಲು ನಿತ್ಯ ಯೋಗಾಸನ ಮಾಡುವುದು ಹಾಗೂ ಹಣ್ಣು ಮತ್ತು ತರಕಾರಿಗಳ ಸೇವನೆ ಮಾಡಬೇಕು.
ಮಂತ್ರಾಕ್ಷತೆ ರೂಪದಲ್ಲಿ ದೇವರೇ ಮನೆಗೆ ಬರಲಿದ್ದಾರೆ
ರಾಮಮಂದಿರ ನಿರ್ಮಾಣಕ್ಕೆ ಕಾಣಿಕೆ ನೀಡಿರುವವರ ಮನೆಬಾಗಿಲಿಗೆ ಪ್ರಸಾದ ತಲುಪಬೇಕು. ಈ ನಿಟ್ಟಿನಲ್ಲಿ ಟ್ರಸ್ಟ್‌ನವರು ಪ್ರತಿಯೊಬ್ಬರ ಮನೆಗೂ ರಾಮದೇವರ ಪ್ರಸಾದ ತಲುಪಿಸುವ ಹಿತದೃಷ್ಟಿಯಿಂದ ಪ್ರತಿ ಊರು, ಗ್ರಾಮಕ್ಕೆ ಮಂತ್ರಾಕ್ಷತೆ, ಭಾವಚಿತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಅಂತರ್‌ಜಿಲ್ಲಾ ಮೂವರು ಕಳ್ಳರ ಬಂಧನ
ಚಿತ್ತಾಪುರ ತಾಲೂಕಿನ ಮಲಘಾಣ ಗ್ರಾಮದ ಅನಿಲಕುಮಾರ ಭೀಮರಾಯ ಬಾಗೋಡಿ(35), ಯಾದಗಿರಿ ತಾಲೂಕಿನ ಚಾಮನಾಳ ಗ್ರಾಮದ ವೆಂಕಟೇಶ ಭೀಮರಾಯ ನೀಡಗಿ(18) ಹಾಗೂ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಶರಣಯ್ಯ ಸ್ವಾಮಿ ಗೊಬ್ಬಿ (35) ಬಂಧಿತ ಆರೋಪಿಗಳು.
ಸಾವಯವ ಪದ್ಧತಿಯಲ್ಲಿ ಜೋಳ ಬೆಳೆಯಿರಿ
ಹಿಂದೆ ಕಣಿಕೆ ಸಂಗ್ರಹಿಸಿ ಬಣಿವೆ ಹಾಕುತ್ತಿದ್ದರು. ಆದರೆ, ಇಂದು ಜಾನುವಾರುಗಳ ಸಂಖ್ಯೆ ಕಡಿಮೆಯಾಗಿದ್ದರಿಂದ ಬಣವೆಗಳು ಎಲ್ಲೂ ಕಾಣಸಿಗುತ್ತಿಲ್ಲ. ಜೋಳ ಬಿತ್ತಿದ ೪೫ ದಿನಗಳ ನಂತರ ಬಿಳಿಕಸ ಏಳುತಿತ್ತು.
ಗಾಯತ್ರಿ ಸಮೂಹದಿಂದ ಜಪಾನುಷ್ಠಾನ
ಲೋಕ ಕಲ್ಯಾಣಕ್ಕಾಗಿ ೨೦೦೩ ರಿಂದ ೩೦ ವರ್ಷಗಳ ಕಾಲ ಅವ್ಯಾಹತವಾಗಿ ನಡೆಯುತ್ತಿರುವ ಸಾಮೂಹಿಕ ಗಾಯತ್ರಿ ಜಪಾನುಷ್ಠಾನ ಕೇವಲ ಕೋವಿಡ್ ಸಂದರ್ಭದಲ್ಲಿ ಮಾತ್ರ ಸ್ಥಗಿತಗೊಳಿಸಲಾಗಿತ್ತು.
ಸಿದ್ದರಾಮಯ್ಯರಿಗೆ ಸೋಲಿನ ಭೀತಿ
ಗ್ಯಾರಂಟಿ ಹೆಸರಿನಲ್ಲಿ ಚುನಾವಣೆ ಗೆದ್ದು ಅದನ್ನ ಅನುಷ್ಠಾನಕ್ಕಾಗಿ ಈಗಾಗಲೆ ರಾಜ್ಯ ಆರ್ಥಿಕ ದಿವಾಳಿ ಹಂತದಲ್ಲಿದೆ. ಬರದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಇದೆ. ರೈತಾಪಿ ವರ್ಗ ಕುಸಿದಿದೆ.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved