• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಉಪನ್ಯಾಸಕರು ನಿರಂತರ ಓದುವ ಹವ್ಯಾಸ ಬೆಳೆಸಿಕೊಳ್ಳಿ
ಉಪನ್ಯಾಸಕರು ನಿರಂತರವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಎಲ್ಲ ವಿಷಯಗಳ ಜ್ಞಾನ ಹೊಂದಿರಬೇಕು, ದಿನಪತ್ರಿಕೆ ಹಾಗೂ ಸಾಧಕರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ.
ಸಣ್ಣ ಕಬ್ಬು ಕಟಾವಿಗೆ ನಕಾರ- ರೈತರಿಗೆ ಸಂಕಷ್ಟ
ಜಿಲ್ಲೆಯಲ್ಲಿ 9 ಸಕ್ಕರೆ ಕಾರ್ಖಾನೆ ಇವೆ. ಆದರೆ, ಇಲ್ಲಿನ ರೈತರ ಕಬ್ಬು ಸರಿಯಾಗಿ ಕಟಾವು ಆಗುತ್ತಿಲ್ಲ. ದೊಡ್ಡ ಪ್ರಮಾಣದಲ್ಲಿ ಬೆಳೆದ ಕಬ್ಬು ಮಾತ್ರ ಕಟಾವು ಆಗುತ್ತಿವೆ. ಇದರಿಂದ ರೈತರಿಗೆ ಸಂಕಷ್ಟ ಬಂದಿದೆ.
ದಾವಲಮಲಿಕ ಕಾರ್ಯ ಶ್ಲಾಘನೀಯ
ಕಾರಕೂರ- ಬಲದಿನ್ನಿ ಮುಖ್ಯ ರಸ್ತೆಯಲ್ಲಿ ದಾವಲಮಲಿಕ ಅನಾಥಾಶ್ರಮ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಮತ್ತು ಪಾಲಕರನ್ನು ಕಳೆದುಕೊಂಡ ಮಕ್ಕಳು ಅನಾಥರೆಂದು ಭಾವಿಸಬಾರದು ಎಂದು ಅವರು ಚಿಕ್ಕ ವಯಸ್ಸಿನಿಂದ ಈ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ
ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ
ಎಲ್ಲರೂ ಗ್ರಾಹಕ ಕಾನೂನು ಸೇವೆಗಳ ಅರಿವು ಹೊಂದಿರಬೇಕು. ಇಲಾಖೆಗಳು ಗ್ರಾಹಕರಿಗೆ ಕಾನೂನಿನ ಅರಿವು ಮೂಡಿಸಬೇಕು. ಖರೀದಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.
ಎಲ್ಲರೂ ರಾಮ ಮಂದಿರ ಉದ್ಘಾಟನೆ ಸಂಭ್ರಮಿಸಿ
ಮಂತ್ರಾಕ್ಷತೆಯನ್ನು ಪಟ್ಟಣದಲ್ಲಿ ಸೋಮವಾರ ರಾಮಭಕ್ತರು ಪ್ರತಿ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ವಿತರಿಸಿ ಭಕ್ತಿಭಾವ ಮೆರೆದರು ಬೆಳಗ್ಗೆ ಪಟ್ಟಣದ ಶ್ರೀ ಶಾಂತೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಜೈ ಶ್ರೀರಾಮ ಘೋಷಣೆ ಮೊಳಗಿಸಿ, ಶ್ರೀ ರಾಮನ ಭಾವಚಿತ್ರ ಹಾಗೂ ಶ್ರೀ ರಾಮಮಂದಿರ ಕುರಿತು ವಿವರಣೆ ಉಳ್ಳ ಕರಪತ್ರ ಹಂಚಿಕೆ ಮಾಡಿದರು.
ಅಕ್ಷರದ ಅಮ್ಮ ಸಾವಿತ್ರಿಬಾಯಿ ಫುಲೆ ಪಾತ್ರ ದೊಡ್ಡದು: ಸಹಕಾರಿ ಮುಖಂಡ ಎಂ. ಜಿ.
ವಿಜಯಪುರ: ಜಿಲ್ಲಾ, ತಾಲೂಕು ಹಾಗೂ ನಗರ ಘಟಕಗಳ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಚಿಂತನ ಗೋಷ್ಠಿಯನ್ನು ಸಹಕಾರಿ ಮುಖಂಡ ಎಂ. ಜಿ. ಪಾಟೀಲ ಉದ್ಘಾಟಿಸಿದರು.
ವಿಜಯಪುರದಲ್ಲೂ ಶುರುವಾಯ್ತು ಧರ್ಮದಂಗಲ್..!
ವಿಜಯಪುರ: ಮಕರ ಸಂಕ್ರಮಣ ನಿಮಿತ್ತ ಜ.12 ರಿಂದ 18ರವರಗೆ ನಡೆಯುವ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಮರಿಗೆ ಮಳಿಗೆ ಹಾಕಲು ಹಾಗೂ ವ್ಯಾಪಾರ-ವಹಿವಾಟು ಮಾಡಲು ಅವಕಾಶ ಕಲ್ಪಿಸಬಾರದು ಎಂದು ಹಿಂದುಪರ ಸಂಘಟನೆಗಳು ಸಿದ್ದೇಶ್ವರ ದೇವಸ್ಥಾನ ಎದುರು ಅಳವಡಿಸಿದ್ದ ಬ್ಯಾನರ್ ಅನ್ನು ಶ್ರೀ ಸಿದ್ದೇಶ್ವರ ಸಂಸ್ಥೆಯವರು ಭಾನುವಾರ ತೆರವುಗೊಳಿಸಲು ಮುಂದಾದಾಗ ಹಿಂದುಪರ ಸಂಘಟನೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು.
ಅಯೋಧ್ಯೆ ಮಂತ್ರಾಕ್ಷತೆಯ ರಾಮರಥಕ್ಕೆ ಅದ್ಧೂರಿ ಸ್ವಾಗತ
ಬಸವನಬಾಗೇವಾಡಿ: ಪಟ್ಟಣಕ್ಕೆ ಬೀಳಗಿ, ಕೊಲ್ಹಾರ ಮಾರ್ಗವಾಗಿ ಶನಿವಾರ ರಾತ್ರಿ ಆಗಮಿಸಿದ ಆಂಜನೇಯನ ಮೂರ್ತಿ, ಆಯೋಧ್ಯೆಯ ಶ್ರೀರಾಮಚಂದ್ರನ ಚಿತ್ರವಿರುವ ರಾಮರಥಕ್ಕೆ ಸ್ವಾಗತ ಕೋರಲಾಯಿತು.
ತಾಳಿಕೋಟೆಯಲ್ಲಿ ಶ್ರೀರಾಮ ಮಂತ್ರಾಕ್ಷತೆ ವಿತರಣೆಗೆ ಚಾಲನೆ
ತಾಳಿಕೋಟೆ: ಜ.22ರಂದು ಅಯೋಧ್ಯಾ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯಾದಿಂದ ಆಗಮಿಸಿದ ಶ್ರೀರಾಮನ ಮಂತ್ರಾಕ್ಷತೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಚಿದಂಬರ ಕರಮರಕರ(ಭಕ್ಷಿ) ವಿತರಿಸಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved