• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕ
ಗ್ರಾಮೀಣ ಭಾಗದಲ್ಲಿ ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.
ಲಿಂ. ಶ್ರೀ ಸಿದ್ದೇಶ್ವರ ಸ್ವಾಮೀಜಿಗೆ ನುಡಿನಮನ
ನಡೆದಾಡುವ ದೇವರು ಲಿಂ.ಸಿದ್ದೇಶ್ವರ ಸ್ವಾಮೀಜಿಯವರು ಮುಕಾರ್ತಿಹಾಳ ಗ್ರಾಮದ ಬೆಳ್ಳಿಯವರ ತೋಟಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಆಯೋಜಿಸಿದ್ದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮಕ್ಕೆ ಆಗಮಿಸಿ ದೇಶಕ್ಕೆ ಅನ್ನ ನೀಡುವ ರೈತ ಹಾಗೂ ದೇಶ ಕಾಯುವ ಸೈನಿಕ ನಿಜವಾದ ಕಾಯಕಯೋಗಿಗಳು ಎಂದು ಆಶೀರ್ವಚನ ನೀಡಿದ್ದನ್ನು ಸ್ಮರಿಸಿಕೊಂಡರು.
ಇಂಡಿ ಜಿಲ್ಲೆಗೆ ಆಗ್ರಹಿಸಿ ಮುಸ್ಲಿಂ ಧರ್ಮಗುರುಗಳ ಮನವಿ
ವಿಜಯಪುರ ಜಿಲ್ಲೆಯಲ್ಲಿ 13 ತಾಲೂಕುಗಳಿದ್ದು, ಈಗಾಗಲೇ ಇಂಡಿ ತಾಲೂಕು ಉಪವಿಭಾಗ ಆಗಿರುವುದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಅವಶ್ಯಕ ಸಂಪನ್ಮೂಲ, ಮೂಲ ಸೌಕರ್ಯ ಹಾಗೂ ಸೌಲಭ್ಯಗಳೊಂದಿಗೆ ಇಂಡಿ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಬಂಧಿಸಿ ಬೇಕಾಗಿರುವ ಪೂರಕ ಅಂಶಗಳು ಸಾಕಷ್ಟಿವೆ.
ಸಿಂದಗಿ ಜಿಲ್ಲಾ ಕೇಂದ್ರವಾಗಿಸಲು ಆಗ್ರಹ
ಸಿಂದಗಿಯು ಭೌಗೋಳಿಕವಾಗಿ ಕೇಂದ್ರಸ್ಥಾನದಲ್ಲಿದ್ದು, ಸುತ್ತ ಮುತ್ತಲಿನ ಕಲಬುರುಗಿ, ಯಾದಗೀರಿ, ರಾಯಚೂರ, ವಿಜಯಪೂರ ಜಿಲ್ಲೆಗಳ ಹೆಚ್ಚಿನ ಸಂಪರ್ಕ ಹೊಂದಿದೆ ಹೀಗಾಗಿ ಹೊಸ ಜಿಲ್ಲೆ ಮಾಡುವುದಾದರೆ ಸಿಂದಗಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು.
ನಾಳೆ ನಂದಬಸವೇಶ್ವರ ಜಾತ್ರಾ ಮಹೋತ್ಸವ
ಜ.6ರಂದು ರಾತ್ರಿ 10.30ಕ್ಕೆ ಸ್ಥಳೀಯ ಶ್ರೀ ನಂದಬಸವೇಶ್ವರ ನಾಟ್ಯ ಸಂಘದವರಿಂದ ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ್‌ ನಾಟಕ ಪ್ರದರ್ಶನಗೊಳ್ಳಲಿದೆ.
ದೇವರಹಿಪ್ಪರಗಿ ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ
ಸರ್ಕಾರ ಹೊಸ ಜಿಲ್ಲೆ ಸೃಜಿಸುವುದಿದ್ದರೆ ನಮ್ಮ ತಾಲೂಕನ್ನು ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ, ಇಂಡಿಗೆ ಸೇರಿಸಬೇಡಿ. ವಿಜಯಪುರ ಜಿಲ್ಲೆ ನಮಗೆ ಹತ್ತಿರವಾಗಿದ್ದು, ಈ ಭಾಗದ ರೈತರು, ವ್ಯಾಪಾರಸ್ಥರು ಹಾಗೂ ಜನಸಾಮಾನ್ಯರು ವಿಜಯಪುರಕ್ಕೆ ಅವಲಂಬನೆ ಆಗಿದ್ದಾರೆ.
ಹಿಟ್ ಆ್ಯಂಡ್ ರನ್‌ ಕಾನೂನು ಹಿಂಪಡೆಯಲು ಆಗ್ರಹ
ಚಾಲಕರಿಗೆ ಕನಿಷ್ಠ 10 ವರ್ಷಗಳವರೆಗೆ ಶಿಕ್ಷೆ ಮತ್ತು ₹ 7 ಲಕ್ಷ ದಂಡವನ್ನು ವಿಧಿಸುವ ಹೊಸ ಕಾನೂನು ಜಾರಿಗೊಳಿಸಿದ್ದು ಖಂಡನೀಯ
ಪ್ರಹ್ಲಾದ ಜೋಶಿಯಿಂದ ದ್ವೇಷದ ವಾತಾವರಣ ಸೃಷ್ಟಿ
ಕಾನೂನಿನ ಪರಿಧಿಯಲ್ಲಿಯೇ ಹಳೆಯ ಪ್ರಕರಣಗಳನ್ನು ಸರ್ಕಾರ ತನಿಖೆ ನಡೆಸಲು ಮುಂದಾಗಿದೆ. ಇದನ್ನೇ ಕೇಂದ್ರೀಕರಿಸಿ ರಾಜ್ಯ ಸರ್ಕಾರ ನೀಚ ಆಡಳಿತ ನಡೆಸುತ್ತಿದೆ ಎಂದು ಅವಹೇಳನಕಾರಿಯಾಗಿ ಹೇಳಿರುವುದು ಸರಿಯಲ್ಲ.
ವಿಕಲಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು
ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕು.. ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು
ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಮಹಾನ್ ಮಾತೆ
ಚಿತ್ರರಂಗದ ನಾಯಕ ನಾಯಕಿಯರಿಗಿಂತ ಅತ್ಯಂತ ಪ್ರಭಾವಿ ಮಹಿಳೆ ಸಾವಿತ್ರಿಬಾಯಿ ಫುಲೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved