• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಯ ಹುಟ್ಟಿಸುವುದೇ ನಿಜವಾದ ಭಯೋತ್ಪಾದನೆ
ಗೋಧ್ರಾ ಮಾದರಿಯ ಗಲಾಟೆ ಸೃಷ್ಟಿಸುವ ಹುನ್ನಾರವಿದೆ ಎನ್ನುವ ಕೇಂದ್ರ ಮಾಜಿ ಸಚಿವ ಬಿ.ಕೆ.ಹರಿಪ್ರಸಾದ ಹೇಳಿಕೆಯೇ ಭಯ ಹುಟ್ಟಿಸುವಂತಹದ್ದು. ಹೀಗೆ ಮಾತನಾಡುವುದು ಸಾಧುವಲ್ಲ. ಇವರ ಬಳಿ ಮಾಹಿತಿ ಇದ್ದರೆ ತನಿಖಾ ಸಂಸ್ಥೆಗಳಿಗೆ ನೀಡಬೇಕು.
ಪ್ರತಿಭೆ ಪ್ರದರ್ಶನಕ್ಕೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಸಹಕಾರಿ
ಕಾಲೇಜಿನ ಏಳ್ಗೆಗೆ ನಮ್ಮೊಂದಿಗೆ ವಿದ್ಯಾರ್ಥಿಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಪಾಠಬೋಧನೆ ಜೊತೆಗೆ ವಿವಿಧ ತರಬೇತಿಗಳ ಪರಿಣತಿ ಪಡೆದು ಮುಂದೆ ಬರಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು
ಸಂಸ್ಕೃತ ದೈನಂದಿನ ವ್ಯಾವಹಾರಿಕ ಭಾಷೆಯಾಗಲಿ
ಸಂಸ್ಕೃತ ಸೇರಿದಂತೆ ಯಾವ ಭಾಷೆಗೂ ಮಡಿವಂತಿಕೆ ಇಲ್ಲ, ಸಂಸ್ಕೃತ ಭಾಷೆಗೆ ಮಡಿವಂತಿಕೆ ಇದೆ ಎನ್ನುವುದು ಸರಿಯಲ್ಲ, ಭಾರತೀಯ ಭಾಷೆಯಾಗಿರುವ ಸಂಸ್ಕೃತವನ್ನು ಗ್ರಾಂಥಿಕ ಭಾಷೆಯಾಗಿ ಸೀಮಿತಗೊಳಿಸದೆ ದೈನಂದಿನ ಆಡುಭಾಷೆಯಾಗಲಿ
ಆಸರೆ ಫಲಾನುಭವಿಗಳಿಗಿಲ್ಲ ನಿರಂತರ ಜ್ಯೋತಿ ಭಾಗ್ಯ!
2009ರಲ್ಲಿ ಸುರಿದ ಮಹಾಮಳೆಯಿಂದ ಭೀಮಾನದಿಗೆ ಪ್ರವಾಹ ಉಂಟಾಗಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ್ತಗೊಂಡು ಹಲವು ಜನರು ನಿರಾಶ್ರಿತರಾಗಿದ್ದರು. ಪ್ರತಿವರ್ಷ ಪ್ರವಾಹದಿಂದ ಸಂಕಷ್ಟ ಅನುಭವಿಸುವ ಜನರಿಗೆ ಶಾಶ್ವತ ಸೂರು ಕಲ್ಪಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಆಸರೆ ಯೋಜನೆ ಜಾರಿಗೊಳಿಸಿದರು.
ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕ
ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.
ವಿಕಲಚೇತನ ಮಕ್ಕಳಿಗೆ ಸಲಕರಣೆ ವಿತರಣೆ
ಸಾಧನ ಸಲಕರಣೆಗಳನ್ನು ಪಡೆದಿರುವ ಮಕ್ಕಳು ಅವುಗಳ ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಸಾವಿತ್ರಿಬಾಯಿ ಫುಲೆ ಇಂದಿನ ಯುವತಿಯರಿಗೆ ಸ್ಫೂರ್ತಿ
ಗರ್ಭಿಣಿ ಮತ್ತು ಶೋಷಿತ ವಿಧವೆಯರ ಸುರಕ್ಷತೆಗಾಗಿ ತಮ್ಮ ಸ್ವಂತ ಮನೆಯಲ್ಲಿ ಶಿಶುಹತ್ಯೆ ತಡೆಗಟ್ಟುವ ಮನೆ ಪ್ರಾರಂಭಿಸಿದರು. ಸತ್ಯಶೋಧಕ ಸಮಾಜವನ್ನು ಸ್ಥಾಪಿಸಿ, ವರದಕ್ಷಿಣೆ ಅಥವಾ ಬಹಿರಂಗ ವೆಚ್ಚಗಳಿಲ್ಲದೆ ಮದುವೆಗಳನ್ನು ಪ್ರಾರಂಭಿಸಿದ ಭಾರತದ ದಿಟ್ಟ ಮಹಿಳೆ
ಇಳಿಕೆ ಕಂಡ ಜೋಳದ ಬೆಲೆ: ಗ್ರಾಹಕರು ನಿಟ್ಟುಸಿರು
ಭೀಕರ ಬರಗಾಲದಿಂದಾಗಿ ದಿಢೀರ್ ಏರಿಕೆ ಕಂಡಿದ್ದ ಉತ್ತರ ಕರ್ನಾಟಕದ ಪ್ರಮುಖ ಬೆಳೆ ಜೋಳದ ಬೆಲೆ ವಾರದ ಅಂತರದಲ್ಲಿ ಕೊಂಚ ಇಳಿಕೆಯಾಗಿದೆ. ಇದರಿಂದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಶ್ರೀರಾಮನ ಮಂತ್ರಾಕ್ಷತೆ, ರಾಮಮಂದಿರ ಭಾವಚಿತ್ರ ವಿತರಣೆ
ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೆ
ಶ್ರೀಗಳು ಅತ್ಯಂತ ಸರಳ ಸಜ್ಜನಿಕೆಯ ಸಹಕಾರ ಮೂರ್ತಿ. ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರು
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved