• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದೇಶ್ವರ ಶ್ರೀಗಳಂತ ಗುರು ಸಿಗಲು ಸಾಧ್ಯವಿಲ್ಲ: ಸಂಸದ ರಮೇಶ ಜಿಗಜಿಣಗಿ
ಶ್ರೀಗಳನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ ಎಂದು ಸಿದ್ದೇಶ್ವರ ಶ್ರೀಗಳ ದೀಪನಮನ ಕಾರ್ಯಕ್ರಮದಲ್ಲಿ ಸಂಸದ ರಮೇಶ ಜಿಗಜಿಣಗಿ ಭಾವುಕರಾದರು.
ಸಿಂದಗಿ ಗ್ರಂಥಾಲಯಕ್ಕೆ ಬೇಕಿದೆ ಕಾಯಕಲ್ಪ
ಓದುಗರಿಗೆ ಜ್ಞಾನಾರ್ಜನೆಯ ಕೇಂದ್ರವಾಗಬೇಕಾದ ಪಟ್ಟಣದ ಸಾರ್ವಜನಿಕ ಗ್ರಂಥಾಲಯವು ಸರ್ಕಾರದ ನಿರ್ಲಕ್ಷ್ಯದಿಂದ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುವ ಸ್ಥಿತಿ ಎದುರಾಗಿದೆ.
ಕಲ್ಲಡ್ಕ ಹೇಳಿಕೆ ಖಂಡಿಸಿ ಮುಖ್ಯಮಂತ್ರಿಗೆ ಮನವಿ
ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲು ಮುಂದಾಗಿದ್ದಾರೆ ಎಂದು ಮನವಿಯಲ್ಲಿ ದೂರಿದರು.
ವಿಶೇಷಚೇತನರು ಘನತೆಯಿಂದ ಜೀವಿಸಬೇಕು: ರಾಜಶೇಖರ ದೈವಾಡಿ
ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಧಿಕಾರಿ ರಾಜಶೇಖರ ದೈವಾಡಿ ಮಾತನಾಡಿ ವಿಶೇಷಚೇತನರು ಘನತೆಯಿಂದ ಜೀವಿಸಬೇಕು ಎಂದಿದ್ದಾರೆ.
ಚಡಚಣ ಪ.ಪಂ ನೂತನ ಸದಸ್ಯರಿಗೆ ಸನ್ಮಾನ
ನೂತನ ಸದಸ್ಯರು ತಮ್ಮ ವಾರ್ಡಗಳಲ್ಲಿ ಕುಡಿಯುವ ನೀರು, ಉತ್ತಮ ರಸ್ತೆಗಳು ಹಾಗೂ ಬೀದಿ ದೀಪ ಒದಗಿಸಲು ಪ್ರಥಮ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಶ್ರೀಗಳ ಅಪರೂಪದ ಪೋಟೊಗಳ ಪ್ರದರ್ಶನ
ಕಲಾವಿದ ಪಿ.ಎಸ್. ಕಡೇಮನಿಯವರು ತಮ್ಮದೇ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶ್ರೀಗಳ 14 ವಯಸ್ಸಿನಿಂದ ಹಿಡಿದ ಜೀವಿತಾವಧಿಯ ಅಪರೂಪದ ಫೋಟೋಗಳನ್ನು ಅವರು ಪ್ರದರ್ಶನ ಮಾಡಿದರು.
ಇ-ಆಫೀಸ್‌ ತಂತ್ರಾಂಶ ಬಳಕೆಯಲ್ಲಿ ಇಂಡಿ ಪ್ರಥಮ
ಪಾರದರ್ಶಕ, ಕಾಗದ ರಹಿತ ಆಡಳಿತ, ಕಡತ ನಿರ್ವಹಣೆ, ತ್ವರಿತಗತಿ ವಿಲೇವಾರಿ, ಕಡತ ಕಣ್ಮರೆ ತಡೆ, ತಿದ್ದುಪಡಿ ಸಮಸ್ಯೆ ಸೇರಿದಂತೆ ಇತರ ಉದ್ದೇಶಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಇ -ಆಫೀಸ್‌ ತಂತ್ರಾಂಶ ಬಳಕೆಯಲ್ಲಿ ಜಿಲ್ಲೆಯ ಇತರೆ ತಾಲೂಕಿಗಳಿಗಿಂತ ಇಂಡಿ ತಹಸೀಲ್ದಾರ ಕಚೇರಿ ಮುಂದೆ ಸಾಗಿದೆ.
ಶ್ರೀರಾಮ ಭಕ್ತರ 500 ವರ್ಷಗಳ ಕನಸು ನನಸಾಗಿದೆ
ಖಾವಿ ಎಂದರೆ ಸಾಧು ಸಂತರು, ಖಾಕಿ ಎಂದರೆ ದೇಶ ಕಾಯುವ ವೀರ ಯೋಧರು, ಖಾದಿ ಎಂದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದರು.
ನಾರಾಯಣಗೌಡರ ಬಂಧನ ಖಂಡನೀಯ
ಕನ್ನಡಕ್ಕಾಗಿ ಹೋರಾಟ ಮಾಡುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರುವುದು ಖಂಡನೀಯ
ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಅಪಾರ
ಉತ್ತರ ಕರ್ನಾಟಕ ಅಭಿವೃದ್ಧಿಗೆ ನಮ್ಮ ತಂದೆ ಯಡಿಯೂರಪ್ಪ ಹಾಗೂ ಬಿಜೆಪಿಯ ಕೊಡುಗೆ ಅಪಾರ ಎಂದರು ಕಾಂಗ್ರೆಸ್ ಸರ್ಕಾರ ಕೇವಲ ಶಂಕುಸ್ಥಾಪನೆ ಮಾಡುತ್ತದೆ ಆದರೆ ಆ ಕೆಲಸ ಪೂರ್ಣಗೊಳಿಸುವುದಿಲ್ಲ.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved