• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ
ನೂತನ ಕಟ್ಟಡವನ್ನು ವಿಜಯಪುರ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಕೃಷಿ ಮಾರುಕಟ್ಟೆ ಹಾಗೂ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.
ಧರ್ಮರಾಜ ಚಡಚಣ ಹತ್ಯೆ: ವಿಚಾರಣೆಗೆ ಹಾಜರಾದ ಆರೋಪಿಗಳು
ಭೀಮಾತೀರದ ಹಂತಕ ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್‌ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹದೇವ ಭೈರಗೊಂಡ ಸೇರಿ15 ಜನ ಸಹಚರರು ಶುಕ್ರವಾರ ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ
ಪ್ರಸಕ್ತ ವರ್ಷ ಭೀಕರ ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ.
ಮೂರು ಹಂತದಲ್ಲಿ ಫುಡ್ ಪಾರ್ಕ್‌ ಅಭಿವೃದ್ಧಿ
ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಂದಗಿ ನೂತನ ಜಿಲ್ಲೆಯಾಗಲಿ: ವಾಯ್.ಸಿ.ಮಯೂರ
ಆಡಳಿತದ ದೃಷ್ಟಿಯಿಂದ ವಿಜಯಪುರ ವಿಭಜಿಸಿ ಒಂದು ಹೊಸ ಜಿಲ್ಲೆಯ ಕೂಗು ಕೇಳುತ್ತಿದೆ. ವಿಜಯಪುರ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೇ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲೆ ಹಾಗೂ ಸಿಂದಗಿ ತಾಲೂಕು ಘಟಕಗಳ ಮೂಲಕ ಆಗ್ರಹಿಸಲಾಗುತ್ತಿದೆ.
ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ: ಆರ್.ಎಸ್.ಪಾಟೀಲ್ ಕುಚಬಾಳ
ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷರು
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರು ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ ನೀಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ , ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಶಾಸಕ ನಾಡಗೌಡ ಸೂಚನೆ
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಸೂಚನೆ ನೀಡಿದರು.
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ: ಶಿವಾನಂದ ಪಾಟೀಲ
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಗ್ರಾಮೀಣ ಜನರ ಬದುಕು ಕುರಿತ ಗೋಷ್ಠಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 377
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved