ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಸ್ಕೃತಿಕ ನಾಯಕ ಬಸವೇಶ್ವರನ ಭಾವಚಿತ್ರ ಎಂಬಿಪಿ ಅನಾವರಣ
ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಮಾತು ಬಲ್ಲವನಿಗೆ ಜಗಳವಿಲ್ಲ, ಯೋಗ ಬಲ್ಲವನಿಗೆ ರೋಗವಿಲ್ಲ
ಮಾತು ಬಲ್ಲವನಿಗೆ ಜಗಳವಿಲ್ಲ, ಯೋಗ ಬಲ್ಲವನಿಗೆ ರೋಗವಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮನಗೌಡ ಪಾಟೀಲ್ ಹೇಳಿದರು.
ಬಸವಾದಿ ಶರಣರ ಆಶಯದಂತೆ ಸರ್ಕಾರದ ಆಡಳಿತ
ಎಂ.ಬಿ.ಪಾಟೀಲ, ಸಚಿವರು.ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬಜೆಟ್ ನಲ್ಲಿ ಆಸ್ತಿ ತೆರಿಗೆ ಮತ್ತೆ ಶೇ.2 ರಷ್ಟು ಹೆಚ್ಚಳ
ಇಂಡಿ ಪುರಸಭೆಯ 2024-25 ನೇ ಸಾಲಿನ ಆಯ್ಯ-ವ್ಯಯ ಮಂಡನೆಯಾಗಿದ್ದು, ಪುರಸಭೆ ಆಡಳಿತಾಧಿಕಾರಿ ಎಸಿ ಅಬೀದ್ ಗದ್ಯಾಳ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸಮ್ಮುಖದಲ್ಲಿ ₹46.67 ಕೋಟಿ ಗ್ರಾತ್ರದ ₹ 4.07 ಲಕ್ಷ ಉಳಿತಾಯ ಬಜೆಜ್ ಮಂಡಿಸಿದ್ದಾರೆ.
ಸಾಂಸ್ಕ್ರತಿಕ ನಾಯಕ ಬಸವಣ್ಣ ಘೋಷಣೆಗೆ ರಾಜ್ಯದ ಜನರ ಹರ್ಷ
೧೨ನೇ ಶತಮಾನದಲ್ಲಿ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆಯಾಗಿರುವುದು ಸಮಸ್ತ ರಾಜ್ಯದ ಜನರಿಗೆ ಹರ್ಷ ತಂದಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಡಿಸಿ ಭೂಬಾಲನ್ ಭಾಗಿ, ಮೆಚ್ಚುಗೆ
ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಯಶಸ್ಸು ಕಂಡಿದೆ. ದೇಶದ ಸ್ವಾತಂತ್ರ್ಯನಂತರ ಅವಶ್ಯವಿರುವ ಎಲ್ಲ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ನಮ್ಮ ಹೃದಯ ಮತ್ತು ತಾಯಿ ಇದ್ದಂತೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಇಂದು ಬೃಹತ್ ಉದ್ಯೋಗ ಮೇಳ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ್ ಫೌಂಡೇಷನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಮಾಹಿತಿ ನೀಡಿದರು.
ಸೇವಾಲಾಲಾ ಬಂಜಾರರ ಆರಾಧ್ಯ ದೈವ: ಅಶೋಕ
ಪಟ್ಟಣದ ಶ್ರೀ ಶಿವಯೋಗಿ ಸಂಗಮಾರ್ಯ ವಿದ್ಯಾ ಸಂಸ್ಥೆಯಡಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವರಾದ, ಸಂಸ್ಕೃತಿ ಉಳಿವಿಗಾಗಿ ಹೋರಾಡಿದ ಸಮಾಜ ಸುಧಾರಕ ಶ್ರೀ ಸಂತ ಸೇವಾಲಾಲ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಟ ಸ್ಥಾನ
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಠ ಸ್ಥಾನವಿದೆ. ವಿಶ್ವಕರ್ಮ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಬೆಳೆಯುವಂತಾಗಲಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಹೊತ್ತಿ ಉರಿದ ಗ್ರಾನೈಟ್ ಲಾರಿ
ಗ್ರಾನೈಟ್ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿಯೇ ಇಡೀ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.
< previous
1
...
364
365
366
367
368
369
370
371
372
...
420
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ