• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ
ಕ್ರೀಡಾ ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ವ್ಹಾಲಿಬಾಲ್‌ ತರಬೇತುದಾರ ರಫೀಕ್ ನದಾಫ್ ಅವರು ಮಾತನಾಡಿ, ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ಸಿಗುತ್ತದೆ ಎಂದು ಹೇಳಿದರು.
ಹನುಮಾಮಾಲಾ ಪಾದುಕೆ ಪಲ್ಲಕ್ಕಿ ಉತ್ಸವದ ಶೋಭಾಯಾತ್ರೆ
ಬ.ಬಾಗೇವಾಡಿಯ ಹನುಮಾನ ದೇವಸ್ಥಾನದಿಂದ ಆರಂಭಗೊಂಡ ಶೋಭಾ ಯಾತ್ರೆ ಅಗಸಿ, ಮಹಾರಾಜರ ಮಠ, ಬಸವಜನ್ಮ ಸ್ಮಾರಕ, ಪತ್ತಾರ ಗಲ್ಲಿ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ಯಾತ್ರೆಯಲ್ಲಿ ಹನುಮಾನ, ರಾಮನ ಮೂರ್ತಿಗಳು, ಪೂಜ್ಯ ಸಿದ್ದೇಶ್ವರರ, ಭಾರತ ಮಾತೆಯ ಭಾವಚಿತ್ರ ಗಮನ ಸೆಳೆದವು. ಯಾತ್ರೆ ಉದ್ದಕ್ಕೂ ಡಿಜೆ ಸೌಂಡ್ ಗೆ ಹನುಮ ಮಾಲಾಧಾರಿಗಳು ಕುಣಿದು ಕುಪ್ಪಳಿಸಿದರು.
ಹಿಂದೂಗಳ ಮತ ಬೇಕಿದ್ದರೆ ಸೋನಿಯಾ ಅಯೋಧ್ಯೆಗೆ ಬರಲಿ
ಹಿಂದೂಗಳ ವೋಟ್ ಬೇಕಿದ್ದರೆ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಅವರು ಅಯೋಧ್ಯೆಯ ಶ್ರೀ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ. ಅವರು ರಾಮಮಂದಿರಕ್ಕೆ ಬರೋದು ವೋಟಿಗಾಗಿಯೇ. ಸಾಬರ ವೋಟ್ ಬೇಕಿದ್ದರೆ ಮೆಕ್ಕಾ ಮದೀನಾಕ್ಕೆ ಹೋಗಲಿ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.
ವಿದ್ಯಾರ್ಥಿಗಳು ಕಾನೂನಿನ ಮಹತ್ವ ಅರಿಯಲಿ
ವಿದ್ಯಾರ್ಥಿಗಳು ಪಠ್ಯದ ಅಧ್ಯಯನದೊಂದಿಗೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಕಾನೂನಿನ ಮಹತ್ವ ತಿಳಿಸಿಕೊಡಬೇಕು ಎಂದು ವಕೀಲ ವಿ.ಬಿ. ಮರ್ತೂರ ಹೇಳಿದರು.
ಒಗ್ಗೂಡಿ ನಡೆದರೆ ಸಂಸ್ಥೆ ಬೆಳೆಯಲು ಸಾಧ್ಯ
ನಾ ದೊಡ್ಡವ ಎನ್ನುವ ಅಹಂಭಾವ ಬಿಟ್ಟು ನಾವು, ನಮ್ಮದು ಎಂಬ ಭಾವನೆ ಪ್ರತಿಯೊಬ್ಬರಲ್ಲಿ ಮೂಡಿದರೆ ಶಿಕ್ಷಣ ಸಂಸ್ಥೆ ಇನ್ನೂ ಹೆಮ್ಮರವಾಗಿ ಬೆಳೆದು ನಿಲ್ಲಲಿದೆ ಎಂದು ಶ್ರೀ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಬುಧವಾರ ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ 85ನೇ ವರ್ಷದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ನುಡಿದರು.
ಮಾದಕ ವ್ಯಸನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ
ಅಪರಾಧ ತಡೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಾದ ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧಿಕ್ಷಕ ಜಗದೀಶ ಎಚ್.ಎಸ್. ಮಾತನಾಡಿ ಇಂದಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗಿ ಸಮಾಜದಲ್ಲಿ ಯುವಪೀಳಿಗೆ ದಾರಿ ತಪ್ಪುತ್ತಿರುವುದು ದುರಂತ ಎಂದರು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಖಂಡಿಸಲಾಯಿತು.
ಒಳಚರಂಡಿ ಅವ್ಯವಸ್ಥೆ: ದುರ್ನಾತಕ್ಕೆ ಬೇಸತ್ತ ಜನತೆ
ಸಾರ್ವಜನಿಕರು ಪುರಸಭೆ ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಕರೆ ಮಾಡಿದರೂ ಒಬ್ಬರು ಮತ್ತೊಬ್ಬ ಮೇಲೆ ಹಾಕಿ ನುಣುಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಹೊರತು ಸಮಸ್ಯೆ ಪರಿಹರಿಸುವ ಧಾವಂತದಲ್ಲಿ ಇದ್ದಂತೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುವಂತಾಗಿದೆ. ಪುರಸಭೆಯವರು ಯುಜಿಸಿಯನ್ನು ಪುರಸಭೆಗೆ ಹಸ್ತಾಂತರ ಮಾಡಿಲ್ಲ ಎಂದರೆ, ಪಟ್ಟಣದ ಬಹುತೇಕ ಎಲ್ಲ ವಾರ್ಡ್‌ಗಳಲ್ಲಿ ಒಳಚರಂಡಿ ಕಾಮಗಾರಿ ಮುಕ್ತಾಯಗೊಂಡು 4-5 ವರ್ಷವಾಗಿದೆ. ಈಗ ನಮ್ಮದು ಯಾವುದೇ ಜವಾಬ್ದಾರಿ ಇಲ್ಲ. ಪುರಸಭೆಯವರೇ ನೋಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಈ ವಿಷಯವಾಗಿ ಯಾರನ್ನು ಸಂಪರ್ಕಿಸಬೇಕು ಎಂಬುದು ಸಾರ್ವಜನಿಕರ ಪೀಕಲಾಟವಾಗಿದೆ.
ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಠರಾವು ಪಾಸ್‌
ವಿಜಯಪುರ ಜಿಲ್ಲೆಯಿಂದ ಇಂಡಿಯನ್ನು ಪ್ರತ್ಯೇಕಿಸಿ, ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ಇಂಡಿ ಉಪವಿಭಾಗವನ್ನು ಸಂವಿಧಾನದ 371(ಜೆ) ವಿಧಿಗೆ ಸೇರ್ಪಡೆ ಮಾಡಬೇಕು ಎಂದು ಪುರಸಭೆಯ 23 ಸದಸ್ಯರು ಪಕ್ಷಬೇಧ ಮರೆತು ಗುರುವಾರ ಪುರಸಭೆಯಲ್ಲಿ ಠರಾವು ಪಾಸ್‌ ಮಾಡುವುದರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ಪಾಠಗಳ ಜತೆ ಆಟವೂ ಮುಖ್ಯ: ರಾಜು ಬಿರಾದಾರ
ಮಕ್ಕಳಿಗೆ ಪಾಠಗಳ ಜೊತೆಗೆ ಆಟವೂ ತುಂಬಾ ಮುಖ್ಯ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ: ಸೈಕ್ಲಿಂಗ್ ಅಮೆಚೂರ್ ಸಂಘದ ರಾಜ್ಯಾಧ್ಯಕ್ಷ ರಾಜು ಬಿರಾದಾರ
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 376
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved