• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೀನಾಮೆಗೆ ಹೆದರಿ ಹುಲಿ ಇಲಿತರ ಬಿಲ ಸೇರಿದೆ : ಎಸ್‌.ಎಂ.ಪಾಟೀಲ

 ರಾಜೀನಾಮೆಗೆ ಹೆದರಿ ಹುಲಿ ಇಲಿಯಾಗಿ ಬಿಲ ಸೇರಿದೆ ಎಂದು ಅಹಿಂದ ಮುಖಂಡ ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಟೀಕಿಸಿದರು.

ಉತ್ತಮ ಆರೋಗ್ಯಕ್ಕೆ ಸ್ವಯಂ ಕೃಷಿ ಅವಶ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಈ ನಾಡಿನ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತ, ಕೈಚೀಲ ಹಿಡಿದು ಮಾರುಕಟ್ಟೆಗೆ ಯಾರು ಹೋಗುತ್ತಾರೋ ಅವನಿಗೆ ರೈತ ಎಂದು ಹೇಳಲು ಸಂಕೋಚವಾಗುತ್ತದೆ. ತಮ್ಮ ಅಡಿಗೆ ಬೇಕಾಗುವ ಎಲ್ಲಾ ಹಣ್ಣು ತರಕಾರಿಗಳನ್ನು ವಿಷಮುಕ್ತವಾಗಿ ಬೆಳೆದು ಬಳಸಬೇಕು, ಕುಟುಂಬದ ಎಲ್ಲರ ಬೆಲೆಬಾಳುವ ಶರೀರವನ್ನು ಕಾಪಾಡಬೇಕಾದರೆ ಸ್ವಯಂ ಕೃಷಿ ಬಹಳ ಅವಶ್ಯವಿದೆ ಎಂದು ಗದುಗಿನ ಕಪ್ಪತ್ತಗುಡ್ಡದ ಶಿವಕುಮಾರ ಸ್ವಾಮೀಜಿ ಹೇಳಿದರು.
ವೇದ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮೀಣ ಭಾಗದ ಮಕ್ಕಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಹಾಗೂ ಅತ್ಯಾಧುನಿಕ ಬೋಧನಾ ಉಪಕರಣಗಳ ಮೂಲಕ ಶಿಕ್ಷಣ ನೀಡುವ ಕನಸಿನೊಂದಿಗೆ ಇಟ್ಟಂಗಿಹಾಳ- ಅರಕೇರಿ ಸಮೀಪ ಶ್ರೀ ಅಸೋಸಿಯೇಷನ್ ಅಡಿಯಲ್ಲಿ ವೇದ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶುಕ್ರವಾರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆಯ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ದೊರಕಿತು.
ಪಾಕ್‌ ಪರ ಕಾಳಜಿ ತೋರಿ ವಿದ್ಯಾರ್ಥಿನಿ ಪೋಸ್ಟ್‌
ಕನ್ನಡಪ್ರಭ ವಾರ್ತೆ ವಿಜಯಪುರ ಪಹಲ್ಗಾಮ್‌ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿರುವ ಸಿಂದೂರದ ಪ್ರತೀಕಾರಕ್ಕೆ ಪಾಕಿಸ್ತಾನ್‌ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪೋಸ್ಟ್ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಈ ಕುರಿತು ಪೊಲೀಸರು ಕೂಡ ತಕ್ಷಣವೇ ವಿದ್ಯಾರ್ಥಿನಿ ವಿರುದ್ಧ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ.@hoodyyyyyyy ಹೆಸರಿನ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಎಂಬಾಕೆ ಈ ಪೋಸ್ಟ್ ಹಾಕಿದ್ದಾಳೆ
ಮುನ್ನೆಚ್ಚರಿಕೆ ಕ್ರಮವಾಗಿ ಆಲಮಟ್ಟಿ ಡ್ಯಾಂಗೆ ಹೈ ಸೆಕ್ಯೂರಿಟಿ

  ರಾಜ್ಯದ ದೊಡ್ಡದಾದ ಆಲಮಟ್ಟಿ ಅಣೆಕಟ್ಟು ಉಗ್ರರ ಹಿಟ್‌ ಲಿಸ್ಟ್‌ನಲ್ಲಿರುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಆಲಮಟ್ಟಿ ಡ್ಯಾಂಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಹೀಗಾಗಿ, ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ರೈತರಿಗಾಗಿ ಸ್ವಾಮಿನಾಥನ್‌ ವರದಿ ಜಾರಿ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷಿಕರನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕು. ರೈತರು ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ಸಿಕ್ಕಾಗ ಮಾತ್ರ ರೈತನ ಬೆವರಿನ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಕೈಗೊಂಡ ಕಾರ್ಯಗಳಿಂದ ನನಗೆ ಸಂತೃಪ್ತಿಯಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ನೀರಾವರಿ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳಿಗೆ ಇಲ್ಲಿನ ರೈತರು ಹಣ್ಣು ಹಂಪಲಗಳಿಂದ ತುಲಾಭಾರ ಮಾಡಿ ಕೃತಜ್ಞತೆ ಸಲ್ಲಿಸುತ್ತಿರುವುದು, ಸಚಿವನಾಗಿ ನಾನು ಕೈಗೊಂಡ ಕಾರ್ಯಗಳಿಂದ ನನಗೆ ಸಂತೃಪ್ತಿ ಭಾವನೆ ಮೂಡಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಹೇಳಿದರು.
ನಂದಿ ರಕ್ಷಕರಿಗೆ ಮಾತ್ರ ನಮ್ಮ ಮತ ಸಂಕಲ್ಪ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಂದಿ ಸಂತತಿ ಉಳಿದರೆ ಮಾತ್ರ ಭಾರತ ದೇಶದ ಸಂವಿಧಾನ ಉಳಿಯುವುದು. ಈ ನಿಟ್ಟಿನಲ್ಲಿ ನಂದಿ ಸಂತತಿ ಉಳಿಸಿ ಬೆಳೆಸುವುದಕ್ಕೆ ಪೂರಕವಾದ ಕಾನೂನು ಹಾಗೂ ಯೋಜನೆ ಜಾರಿಗೆ ತರುವ ರಾಜಕೀಯ ನಾಯಕರಿಗೆ ನಂಬಿದ ದೈವದ ಸಾಕ್ಷಿಯಾಗಿ ಮತದಾನ ಮಾಡುವ ಸಂಕಲ್ಪ ಯಾತ್ರೆಯನ್ನು ಮೇ೮ರಿಂದ ೧೨ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ನಂದಿ ಕೂಗು ಅಭಿಯಾನದ ಕೃಷಿ ತಜ್ಞ ಬಸವರಾಜ ಬಿರಾದಾರ ಹೇಳಿದರು.
ವಿಜಯಪುರ ಸಚಿವ ಸಂಪುಟ ಸಭೆಗೆ ಪೂರ್ವಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆಗಳ ಕುರಿತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವಿಜಯಪುರ ಭಾಗದ ಅತೀ ಅವಶ್ಯಕ ಯೋಜನೆಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಅವರವರ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆಗಳ ಮಾಹಿತಿಯನ್ನು ಕೂಡಲೇ ಪಡೆದು ಆಯಾ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ಇದರಿಂದ ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ಅನುಮೋದಿಸಲು ಅನುಕೂಲವಾಗುತ್ತದೆ ಎಂದು ಸಚಿವರು ಸೂಚಿಸಿದ್ದಾರೆ.
ಆಪರೇಶನ್ ಸಿಂಧೂರ ದಾಳಿಯ ವಿಜಯೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕ್ಷಿಪಣಿ ದಾಳಿ ಕೈಗೊಂಡಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬುಧವಾರ ಪಟ್ಟಣ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯದಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved