ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ ಭವನಗಳು ಈಗ ಗ್ರಂಥಾಲಯಗಳು
ಚಡಚಣ ತಾಲೂಕಿನ ಎಲ್ಲ 42 ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ಪ್ರತಿ ಗ್ರಾಮದಲ್ಲಿನ ಅಂಬೇಡ್ಕರ ಭವನಗಳನ್ನು ಬಳಕೆ ಮಾಡಿಕೊಂಡು ಅವುಗಳನ್ನು ಗ್ರಂಥಾಲಯ ರೂಪಕ್ಕೆ ಪರಿವರ್ತನೆ ಮಾಡಿ, ಪ್ರತಿ ಗ್ರಂಥಾಲಯಕ್ಕೆ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ ಸಾರ್ವಜನಿಕ ಗ್ರಂಥಾಲಯ ಎಂಬ ಹೆಸರು ಇಡಲಾಗಿದೆ.
ಮೌಢ್ಯದ ಆಚರಣೆಗಳಿಂದ ದೂರ ಇರಿ: ನಿರಂಜನಾನಂದಪುರಿ ಸ್ವಾಮಿಗಳು
ಕುರುಬ ಸಮಾಜದ ಪ್ರಗತಿಗಾಗಿ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಹಾಗೂ ಅಭಿರುಚಿಗೆ ತಕ್ಕಂತೆ ಉದ್ಯೋಗ ಕಲ್ಪಿಸಿ ದುಡಿಮೆಗೆ ಕಳುಹಿಸಿ
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದ ರೀತಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಜಲಧಾರೆ ಯೋಜನೆ ಅನುಷ್ಠಾನಗೊಂಡಿದ್ದು, ಬರುವಂತ ದಿನಗಳಲ್ಲಿ ಸಾಕಾರಗೊಳ್ಳಲಿದೆ.
ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ
ವಿವೇಕಾನಂದರ ಜವಾಬ್ದಾರಿಗಳಿಗೆ ಪಾಲನಕರ್ತರಾಗಿ
ತ್ಯಾಗ ಮತ್ತು ಸೇವೆಗಳ ಮಹತ್ವ ತಿಳಿಸಿಕೊಟ್ಟು. ಕುಸಿಯುತ್ತಿರುವ ಜನರ ಉದ್ದಾರಕ್ಕೆ ಯುವಜನತೆ ಆಸರೆಯಾಗಿ ನಿಲ್ಲಬೇಕು.
ದಾನಗಳಲ್ಲಿ ರಕ್ತದಾನಕ್ಕೆ ಅಗ್ರ ಸ್ಥಾನ
ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಮಾತನಾಡಿ, ಮಾನವರಾದ ನಾವು ಆರೋಗ್ಯವೇ ಭಾಗ್ಯವೆಂದು ತಿಳಿದು ನಡೆಯಬೇಕು. ಅಪಘಾತದಂತಹ ಸಂದರ್ಭದಲ್ಲಿ ರಕ್ತದಾನ ಮಾಡುವುದರಿಂದ ಹಲವರ ಪ್ರಾಣ ಉಳಿಸಬಹುದು ಎಂದರು.
ಉತ್ತಮ ಸಮಾಜಕ್ಕೆ ಹಿರಿಯರ ಪ್ರೋತ್ಸಾಹ ಅಗತ್ಯ
ಬೆಳ್ಳರೆ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಸಮಾಜಕ್ಕೆ ಒಳಿತು ಮಾಡುವ ಮನೋಭಾವನೆ ಉಳ್ಳವರಾಗಬೇಕು ಎಂದರು.
ಹಿಂದುತ್ವ ಇಡೀ ಜಗತ್ತನ್ನೇ ಆಳುವ ಕಾಲ ದೂರವಿಲ್ಲ
ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ ಹೆಗಡೆ ಏಕವಚನದಲ್ಲಿ ಮಾತನಾಡಿದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಅನಂತಕುಮಾರಗೆ ಕಿವಿಮಾತು ಹೇಳುವಷ್ಟು ದೊಡ್ಡವ ನಾನಲ್ಲ.
ನಮ್ಮ ಸಂಸ್ಕೃತಿ, ವಿಚಾರಗಳು ಮರೆಯಾಗುತ್ತಿವೆ
ಪಾಶ್ಚಾತ್ಯ ಸಂಸ್ಕೃತಿ ಪ್ರಭಾವದಿಂದ ನಮ್ಮ ದೇಶದ ಸಂಸ್ಕೃತಿ ಮರೆಯಾಗುತ್ತಿದೆ. ಇದಕ್ಕೆ ಕಾರಣರಾದ ನಾವು ಬದಲಾಗಬೇಕು. ನಮ್ಮ ಪರಂಪರೆ ಉಳಿಸುವ ಉದ್ದೇಶದಿಂದ ಸಿಂದಗಿಯ ಅವ್ವಾ ಫೌಂಡೇಶನ್ ಮತ್ತು ಮಂದಾರ ಪ್ರತಿಷ್ಠಾನ ಹಮ್ಮಿಕೊಂಡಿರುವ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಜಾನಪದದ ಸಿರಿಯನ್ನು ಇಮ್ಮಡಿಗೊಳಿಸುತ್ತಿದ್ದೆ.
ಭಯ, ಹಿಂಜರಿಕೆ ವಿದ್ಯಾರ್ಥಿಗಳು ಬಿಡಬೇಕು
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಅಂಜಿಕೆ-ಭಯ, ಹಿಂಜರಿಕೆ, ಆಂತರಿಕ ದುಗುಡ, ಕೀಳರಿಮೆ ಬೇಡ ತೊರೆಯಬೇಕು. ನನಗೆ ಸಾಧ್ಯವಿಲ್ಲ, ನನ್ನಿಂದ ಅಸಾಧ್ಯ, ಏನಾಗುವುದೋ ಏನೋ ಎಂಬಂತಹ ನಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳಬಾರದು.
< previous
1
...
367
368
369
370
371
372
373
374
375
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ