• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾಭಕ್ತಿಯಿಂದ ನಡೆದ ಅಕ್ಷತಾರ್ಪಣೆ
ಮಾಂಗಲ್ಯಧಾರಣೆ ಅಕ್ಷತಾರೋಪಣ ಕಾರ್ಯಕ್ರಮವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನೆರವೇರಿಸಿದರು. ಸಂಪ್ರದಾಯದಂತೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಚರಿತ್ರೆ ಓದುವು ಕಾರ್ಯಕ್ರಮದೊಂದಿಗೆ ಶುಭ ಮಾಂಗಲ್ಯದ ಧಾರಣ, ಅಕ್ಷತಾರೋಪಣ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು, ತಮ್ಮ ಸಂಬಂಧಿಕರೊಡನೆ ಭಾಗಿಯಾದರು.
ಕೇಂದ್ರ ಸಚಿವರ ಭರವಸೆ ಇನ್ನೂ ಈಡೇರಿಲ್ಲ: ವೀರಕುಮಾರ ಗಡಾದ
ಕೇಂದ್ರ ಸರ್ಕಾರ ಕನಿಷ್ಠ ಪಿಂಚಣಿ ₹೭೫ ಸಾವಿರು ಹಾಗೂ ಡಿ.ಎ, ಮೆಡಿಕಲ್ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಮಯದಲ್ಲಿ ದೇಶದ ೭೦ ಲಕ್ಷ ಪಿಂಚಣಿದಾರರು ಹಾಗೂ ಅವರ ಕುಟುಂಬದವರಿಂದ ಉಗ್ರ ವಿರೋಧ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.
ಇಂಡಿ: ಅಥರ್ಗಾ ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ

ಸರಿಯಾದ ಕಟ್ಟಡ, ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಡೆಸ್ಕ್, ಕುಡಿಯುವ ನೀರು, ಶೌಚಾಲಯಗಳು, ಇಲ್ಲದೆ ಸಾಕಷ್ಟು ಸರ್ಕಾರಿ ಶಾಲೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಅಥರ್ಗಾ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್‌ ಸ್ಪರ್ಶ ಪಡೆದು ಖಾಸಗಿಶಾಲೆಗಳಿಗೆ ಸ್ಪರ್ಧೆ ನೀಡುವಂತಿದೆ. 

ವಿಜಯಪುರ: ಸಿದ್ದೇಶ್ವರ ಜಾತ್ರೆಗೆ ವೈಭವಯುತ ಚಾಲನೆ

ಉತ್ತರ ಕರ್ನಾಟಕದ ಪ್ರಸಿದ್ಧ ಸಿದ್ದೇಶ್ವರ ಜಾತ್ರೆಗೆ ಗೋಮಾತೆಗೆ ಹಾಗೂ ಪವಿತ್ರ ಸಪ್ತ ನಂದಿಕೋಲುಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೂಜೆ ಸಲ್ಲಿಸುವ ಮೂಲಕ ವೈಭವಯುತ ಚಾಲನೆ ನೀಡಿದರು.

ಧರ್ಮದ ಹೆಸರಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ: ಶಿವಪ್ರಸಾದ ದೇವರು

ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ. ದೇಶದ ಐಕ್ಯತೆಯನ್ನ ಎತ್ತಿ ಹಿಡಿಯುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ಧರ್ಮ ಧರ್ಮಗಳಲ್ಲಿ ಸಹಿಷ್ಣತೆಭಾವ ಸಮಾರಸ್ಯದ ಜೀವನ ರೂಪಿಸಿಕೊಳ್ಳಬೇಕು ಎಂದು ಯರನಾಳ ಹಿರೇಮಠದ ಪ್ರವಚನ ಭಾಸ್ಕರ, ಪೂಜ್ಯ ಶಿವಪ್ರಸಾದ ದೇವರು ನುಡಿದರು.

ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆಗೆ ಹೋಗಲಿ: ಬಸನಗೌಡ ಪಾಟೀಲ ಯತ್ನಾಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆ ರಾಮ ಮಂದಿರಕ್ಕೆ ಹೋಗಲಿ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲಿದ್ದರೆ ಹೈಕಮಾಂಡ್ ಆದೇಶ ಧಿಕ್ಕರಿಸಿ ಅಯೋಧ್ಯೆಗೆ ಹೋಗುತ್ತಿದ್ದೆ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಭಯ, ಹಿಂಜರಿಕೆ ವಿದ್ಯಾರ್ಥಿಗಳು ಬಿಡಬೇಕು: ಡಾ.ಮಹಾಂತಪ್ರಭು ಸ್ವಾಮೀಜಿ
ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಅಂಕ, ಪದವಿ, ಉದ್ಯೋಗ ಅಥವಾ ನೌಕರಿಗಾಗಿ ಪಡೆಯದೇ, ಪಡೆದ ಜ್ಞಾನದಿಂದ ಇಡೀ ಸಮುದಾಯಕ್ಕೆ ಏನನ್ನಾದರೂ ಕೊಡುಗೆ ನೀಡುತ್ತ, ಸಂಸ್ಕೃತಿ-ಸಂಸ್ಕಾರ, ಮೌಲ್ವಿಕ, ನೈತಿಕ, ವೈಚಾರಿಕ ಮತ್ತು ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತದ ಜವಾಬ್ದಾರಿಯಾರಿಯುತ ಪ್ರಜೆಗಳಾಗಬೇಕು
ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಬೇಕು: ತೆಲಸಂಗದ ವಿರೇಶ್ವರ ದೇವರು
ಸ್ವಾಮಿ ವಿವೇಕಾನಂದರು ಹೇಳಿದ್ದು ಹೋರಾಟ ದೊಡ್ಡದಾದಷ್ಟೂ ಗೆಲುವು ಅಮೋಘ. ಒಂದು ಸಮಯದಲ್ಲಿ ಒಂದು ಕೆಲಸವನ್ನು ಮಾಡಿ, ಮತ್ತು ಹಾಗೆ ಮಾಡುವಾಗ ನಿಮ್ಮ ಸಂಪೂರ್ಣ ಆತ್ಮ ಅದರಲ್ಲಿ ಇರಿಸಿ ಎಂದು ಅಧ್ಯಕ್ಷತೆ ಎಸ್ ಜಿ ಲಕ್ಕುಂಡಿಮಠ ಹೇಳಿದರು.
ಮಂದಿರ ಉದ್ಘಾಟನೆ ದೀಪಾವಳಿಯಂತೆ ಸಂಭ್ರಮಿಸಿ: ವೇ.ಗುಂಡಭಟ್ ಜೋಶಿ
ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿಂದುಗಳ ಶತಮಾನಗಳ ಕನಸು ನನಸಾಗುತ್ತಿದೆ. ಈ ಭಕ್ತಿಯ ಸಂಭ್ರಮ ದೇಶಾಧ್ಯಂತ ಅಂದು ಕಾಣಲಿದ್ದು, ಅದರಂತೆ ತಾಳಿಕೋಟೆ ನಗರದಲ್ಲಿ ಸಂಭ್ರಮಾಚರಣೆ ಕಾಣಬೇಕಿದೆ
ಚಡಚಣ: ಜ.16ಕ್ಕೆ ರಸ್ತೆಗಾಗಿ ರೈತರ ಉಪವಾಸ ಸತ್ಯಾಗ್ರಹ

ತಾಲೂಕಿನ ಶಿರನಾಳ ಗ್ರಾಮದ ರೈತರ ಕಬ್ಬು ಸಾಗಣೆಗೆ ಸೂಕ್ತ ರಸ್ತೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ಜ.16ರಂದು ಧೂಳಖೇಡ ಗ್ರಾಮ ಪಂಚಾಯತಿ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಗ್ರಾಪಂ ಸದಸ್ಯ ಕಲ್ಲಪ್ಪ ಗುಮತೆ ಹೇಳಿದರು.

  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved