ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾನತೆಗೆ ದುಡಿದಾಗ ಮಾತ್ರ ಉತ್ತಮ ಸಮಾಜ
ಸಮಾನತೆಯ ಜ್ಞಾನಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಕಾಯಕ ನಿಷ್ಠೆ ಮತ್ತು ಅಕ್ಷರದ ಸತ್ಯವನ್ನು 12ನೇ ಶತಮಾನದಲ್ಲಿಯೇ ವಚನಗಳ ಮೂಲಕ ಜನ ಸಮುದಾಯಕ್ಕೆ ಸಂದೇಶ ಸಾರಿದ ಅಗ್ರಜ ಬಸವಣ್ಣ.
ಶಾಸಕ ಯಶವಂತರಾಯಗೌಡರ ಪೆನಲ್ಗೆ ಮತ ನೀಡಿ
ಹಾಲುಮತ ಸಮಾಜದ ಶೇರುದಾರರು ಯಾರ ಮಾತಿಗೂ ಕಿವಿಗೊಡಬೇಡಿ, ನ್ಯಾಯ, ನೀತಿ, ಸತ್ಯದ ಪರವಾಗಿರುವ ಶಾಸಕರ ಪೆನಲ್ಗೆ ಮತ ನೀಡಬೇಕು
ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ
ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು.
ಸ್ಕೌಟ್ಸ್ ಮತ್ತು ಕ್ಲಬ್ ಮಾಸ್ಟರ್, ಗೈಡ್ ಕ್ಯಾಪ್ಟನ್, ಪ್ಲ್ಯಾಕ್ ಲೀಡರ್ ಸಮಾವೇಶ
ಮಕ್ಕಳು ನಾಲ್ಕು ಗೋಡೆಗಳ ಮಧ್ಯೆ ವಿಧ್ಯೆ ಕಲಿಯುವುದರ ಜತೆಗೆ ನಿಸರ್ಗದ ಜೊತೆಗೆ ಸ್ಕೌಟ್ಸ್ ಚಟುವಟಿಕೆಗಳು ತಾಲೂಕಿನಲ್ಲಿ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಅವ್ಯವಸ್ಥೆಯ ಆಗರ ಮುದ್ದೇಬಿಹಾಳ ಬಸ್ನಿಲ್ದಾಣ!
ಇಲ್ಲಿಯ ಬಸ್ ನಿಲ್ದಾಣ ಮೂಲಕಸೌಕರ್ಯಗಳಿಲ್ಲದೇ ಸೊರಗಿ ನಿಂತಿದೆ. ಅವ್ಯವಸ್ಥೆ ಆಗರವಾಗಿರುವ ಬಸ್ ನಿಲ್ದಾಣದಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ, ಸಾಧಕರಿಗೆ ಸನ್ಮಾನ
ಮಕ್ಕಳ ಹಕ್ಕುಗಳಾದ ಬದುಕುವ, ರಕ್ಷಣೆ, ವಿಕಾಸ ಹೊಂದುವ ಮತ್ತು ಭಾಗವಹಿಸುವ ಹಕ್ಕುಗಳನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಸಿಗುವಂತೆ ಮಾಡಲು ಉಜ್ವಲ ಸಂಸ್ಥೆ ಹಗಲಿರುಳು ಸೇವೆ ಸಲ್ಲಿಸುತ್ತಲಿದ್ದು, ಅವರ ಸೇವೆ ಶ್ಲಾಘನೀಯ ಎಂದರು.
ಸರ್ಕಾರದಿಂದ ಸಿಗುವ ಕ್ರೀಡಾಸೌಲಭ್ಯ ಬಳಸಿಕೊಳ್ಳಿ
ದ್ಯಾರ್ಥಿ ವೇತನ ಮತ್ತು ಬೆಂಗಳೂರಿನ ಯವನಿಕಾದಲ್ಲಿ ಸಿಗುವ ಸೌಲಭ್ಯಗಳನ್ನು ವಿವಿ ಕ್ರೀಡಾಪಟುಗಳು ಬಳಸಿಕೊಳ್ಳಬೇಕು ಮತ್ತು ಸರ್ಕಾರದಿಂದ ದೊರೆಯುವ ಸಕಲ ಕ್ರೀಡಾ ಸೌಲಭ್ಯಗಳನ್ನು ಪಡೆದುಕೊಂಡು ಕ್ರೀಡಾರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಬೇಕು.
ದಾನಗಳಲ್ಲಿ ರಕ್ತದಾನ ಮಹಾದಾನ
ಗ್ರಾಮದ ಭಗತ್ಸಿಂಗ್ ಯುವಕ ಮಂಡಳಿ ಹಾಗೂ ಸಂಗೊಳ್ಳಿ ರಾಯಣ್ಣ ಯುವಕರಿಂದ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ವಿಜಯಪುರದವರೆಗೆ ವಂದೇ ಭಾರತ ರೈಲು ವಿಸ್ತರಿಸಲು ಆಗ್ರಹ
ಭಾರತದ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ.
ಕನ್ನಡಪ್ರಭ ವರದಿ ಪರಿಣಾಮ: ಹಾಸ್ಟೆಲ್ಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭೇಟಿ
ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವಸತಿ ನಿಲಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.
< previous
1
...
368
369
370
371
372
373
374
375
376
...
420
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ