• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ
ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ, ಸಾಂಸ್ಕೃತಿಕ ಸಂಸ್ಥೆ ಹಮ್ಮಿಕೊಂಡಿದ್ದ ಉಪನ್ಯಾಸ ಮಾಲಿಕೆ-2 ರಲ್ಲಿ ಜಯದೇವಿತಾಯಿ ಲಿಗಾಡೆ ಬದುಕು ಬರಹ ಕುರಿತು ಸೋಲಾಪುರದ ಖ್ಯಾತ ವೈದ್ಯ, ಸಾಹಿತಿ ಡಾ.ಮಧುಬಾಲ ಲಿಗಾಡೆ ಉಪನ್ಯಾಸ ನೀಡಿದ ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ 9ನೇ ಶತಮಾನದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡ ಜನರಿಗೋಸ್ಕರ ದೂರದ ಗಡಿ ಸೊಲ್ಲಾಪುರದಲ್ಲಿ ನಿಂತು ಕನ್ನಡಿಗರ ಕೋಟೆ ಕಟ್ಟಿ ಅದನ್ನು ರಕ್ಷಣೆ ಮಾಡಿದ ಅಪ್ರತಿಮ ಹೋರಾಟಗಾರ್ತಿ, ಗಡಿನಾಡ ಸಿಂಹಿಣಿ ಜಯದೇವಿತಾಯಿ ಲಿಗಾಡೆ ಎಂದು ಹೇಳಿದರು.
ಹಾಲಿನ ಸಂಗ್ರಹಣೆ ಸ್ಥಗಿತ ಖಂಡಿಸಿ ಪ್ರತಿಭಟನೆ
ಹಾಲಿನ ದರ ನಿಗದಿಯಲ್ಲಿ ವ್ಯತ್ಯಾಸ ಆಗಿದ್ದನ್ನು ಸರಿಪಡಿಸಿದ್ದೇವೆ. ಆಡಳಿತ ಮಂಡಳಿಯವರು ಎರಡೂ ಕಡೆ ಹಾಲು ಸಂಗ್ರಹಿಸಲು ತೀರ್ಮಾನಿಸಿ ಸಮಸ್ಯೆ ಬಗೆಹರಿಸಿದ್ದಾರೆ
ವೃಕ್ಷೋಥಾನ್ ಹೆರಿಟೇಜ್ ರನ್ ಗೆ ₹10 ಲಕ್ಷ ದೇಣಿಗೆ
ವಿಜಯಪುರಲ್ಲಿ ಡಿಸೆಂಬರ್ 24ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್ ಪ್ರೋತ್ಸಾಹಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಂದಾಳತ್ಸದ ಸಿದ್ಧಸಿರಿ ಸೌಹಾರ್ಧ ಸಹಕಾರಿ ಸಂಘ 10 ಲಕ್ಷ ಪ್ರಾಯೋಜಕತ್ವ ನೀಡಿದೆ.
ಲಟ್ಟಣಿಕೆ ಹಿಡಿದು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
ವಿಜಯಪುರ ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಸೋಮವಾರ 26ನೇ ದಿನಕ್ಕೆ ಕಾಲಿಟ್ಟಿದ್ದು, ಉಪನ್ಯಾಸಕಿಯರು ಲಟ್ಟಣಿಗೆ ಚಳವಳಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.
ಜಾತ್ರೆಗಳಿಗೆ ಯಾವುದೇ ಜಾತಿ, ಧರ್ಮದ ಲೇಪವಿಲ್ಲ
ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಜಾತ್ರೆಗಳು ಪೂರಕವಾಗಿವೆ.
ರಮೇಶ ಜಿಗಜಿಣಗಿಗೆ ಪುನಃ ಟಿಕೆಟ್ ನೀಡಿ
ಜಿಗಜಿಣಗಿಯಿಂದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ.
ಭೂತ್ನಾಳ ಕೆರೆಗೆ ಅಕ್ವಾಡಕ್ಟ್ ನೀರು
ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ
ಮಕ್ಕಳನ್ನು ಅಪೌಷ್ಟಿಕತೆಯಿಂದ ದೂರ ಇಡುವುದೇ ಸರ್ಕಾರದ ಮುಖ್ಯ ಉದ್ದೇಶ
ಮಕ್ಕಳನ್ನು ಅಪೌಷ್ಟಿಕತೆಯಿಂದ ದೂರ ಇಡುವುದೇ ಸರ್ಕಾರದ ಮುಖ್ಯ ಉದ್ದೇಶ ಎಂದು ಸಿಡಿಪಿಒ ಗೀತಾ ಗುತ್ತರಗಿಮಠ ಅವರು ಹೇಳಿದ್ದಾರೆ.
ನ್ಯಾಕ್ ಪ್ರಕ್ರಿಯೆಗೆ ಒಳಪಡುವುದು ಕಡ್ಡಾಯ
ಯುಜಿಸಿ ನಿಯಮ ಪಾಲಿಸಬೇಕು ಎಂದು ಎಸ್.ಕ್ಯೂ.ಎ.ಸಿ. ರಾಜ್ಯ ನೋಡಲ್ ಅಧಿಕಾರಿ ಡಾ.ವಿಕ್ರಂ ಅವರು ನ್ಯಾಕ್ ಪುನರಾವಲೋಕನ ಸಭೆಯಲ್ಲಿ ಸಲಹೆ ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಯತ್ನಿಸಿ
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಯತ್ನಿಸಲು ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕರ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರು ಸಲಹೆ ನೀಡಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved