• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ವಿರುದ್ಧ ಜಯ ಸಿಗುತ್ತೆ
ಕೆಲ ಬೀದಿನಾಯಿಗಳಿಗೆ ನಾನು ಉತ್ತರ ಕೊಡುವುದಿಲ್ಲ. ಜತೆಗೆ ಭ್ರಷ್ಟಾಚಾರ ವಿರುದ್ಧ ಜಯ ಸಿಗುತ್ತೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾನವ ಹಕ್ಕು ರಕ್ಷಣೆ ನಮ್ಮೆಲ್ಲರ ಕರ್ತವ್ಯ
ಮಾನವ ಹಕ್ಕು ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಚಿದಾನಂದ ಆನೂರ ಅಭಿಮತ ವ್ಯಕ್ತಪಡಿಸಿದ್ದಾರೆ.
ಪಠ್ಯೇತರಕ್ಕೂ ಆದ್ಯತೆ ನೀಡಿ
ಪಠ್ಯೇತರ ಚಟುವಟಿಕೆಗಳಾದ ಎನ್‌ಸಿಸಿ,ಎನ್‌ಎಸ್ಎಸ್, ಸ್ಕೌಟ್ ಅಂಡ್ ಗೈಡ್ ಮುಂತಾದವುಗಳಲ್ಲಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಸಲಹೆ ನೀಡಿದ್ದಾರೆ.
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ: ಕ್ರಮಕ್ಕೆ ಆಗ್ರಹ
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ ಪಡೆದಿದ್ದು, ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದರಲ್ಲಿ ಅಧಿಕಾರ ದುರುಪಯೋಗವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಛಟ್ಟಿ ರಾವುತರಾಯ ದೇವರ ಜಾತ್ರೋತ್ಸವ ಅದ್ಧೂರಿ
ಭಾವೈಕ್ಯತೆಯ ಭಗವಂತ ಎಂದೇ ಪ್ರಸಿದ್ಧಿ ಪಡೆದ ದೈವ ಛಟ್ಟಿ ರಾವುತರಾಯ ದೇವರ ಜಾತ್ರೋತ್ಸವ ಅದ್ಧೂರಿಯಾಗಿ ಜರುಗಿತು.
ವಿಶ್ವವೇ ಲಿಂಗಮಯವಾಗಲಿ ಎಂದ ಬಸವಣ್ಣ
ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಬಸವ ವಚನದಲ್ಲಿ ಶ್ರೀ ಕುಮಾರವಿರೂಪಾಕ್ಷ ಸ್ವಾಮೀಜಿ ಹತ್ತು ಹಲವಾರು ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಜೀವನದಲ್ಲಿ ಯಾವುದು ಮುಖ್ಯ, ಏನನ್ನು ನಾವು ಪೂಜಿಸಬೇಕು, ಯಾವ ಕಾಯಕ ಮಾಡಬೇಕು ಎಂದು ಅವರು ಮನವರಿಕೆ ಮಾಡಿಕೊಟ್ಟರು.
ಸುಟ್ಟು ಕರಕಲಾದ ಖಾಸಗಿ ಬಸ್<bha>;</bha> ಪ್ರಯಾಣಿಕರು ಪಾರು
ಚಾಲಕನ ಸಮಯಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಲಗಿದ್ದ ಪ್ರಯಾಣಿಕರನ್ನು ಎಬ್ಬಿಸಿ ಕೆಳಗೆ ಇಳಿಸುವ ಮೂಲಕ ಚಾಲಕ ಸಮಯಪ್ರಜ್ಞೆ ಮೆರೆದಿದ್ದಾನೆ. ನಂತರ ಬಸ್ಸು ಬೆಂಕಿಗು ಸುಟ್ಟು ಕರಕಲಾಗಿದೆ.
ಬಾಲ್ಯಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿಗೊಳಿಸಿ
ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮಲ್ಲಿ ಸಾಧಿಸಿದ ಪ್ರಗತಿ ಮಾದರಿ
ತಂಬಾಕು ಉತ್ಪನ್ನ ಬಳಕೆ ನಿಷೇಧಕ್ಕೆ ಸಹಕರಿಸಿ
ಜನರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದಿಂದ ಗುಲಾಬಿ ಆಂದೋಲನ, ಜಾಗೃತಿ ಜಾಥಾ ನಡೆಯಿತು. ಈ ವೇಳೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಅರಿವು ಮೂಡಿಸುವ ಚಳವಳಿ ಕೂಡ ಮಾಡಲಾಯಿತು.
ರಸ್ತೆ ಅಪಘಾತ: ಬಾಲಕಿ ಸಾವು
ರಸ್ತೆ ಅಪಘಾತ: ಬಾಲಕಿ ಸಾವು
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved