ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಕೆಶಿಗೆ ಮುಜುಗರ ತಂದ ಎರಡು ಬಣಗಳ ಸ್ವಾಗತ
ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಕಾಂಗ್ರೆಸ್ ಪಕ್ಷದ ಎರಡು ಬಣಗಳಿಂದ ಅದ್ಧೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು. ಹೀಗಾಗಿ ದೇವರಹಿರಪ್ಪಗಿಯ ಎರಡು ಬಣಗಳ ಸ್ವಾಗತ ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಇರಿಸು ಮುರಿಸು ಮಾಡುವುದರೊಂದಿಗೆ ಇಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ಹೋಗಲು ಕಾರಣವಾಯಿತು.
ಹಳ್ಳಿಗಳ ಅಭಿವೃದ್ಧಿಯಾದರೇ ದೇಶ ಅಭಿವೃದ್ಧಿ
ಕಾರಜೋಳ ಬಳಿ ಬಾಕಿ ಉಳಿದಿರುವ ೫೦೦ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಆರೋಗ್ಯದ ವಿಷಯ ರಾಜಕಾರಣಕ್ಕೆ ಬೆಸೆಯುವುದು ಎಷ್ಟು ಸರಿ?: ಸಂಸದ ಜಿಗಜಿಣಗಿ
ಆರೋಗ್ಯದ ವಿಚಾರದಲ್ಲಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿರುವುದು ಮನಸಿಗೆ ನೋವುಂಟಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಚಿಮಣಿ ಬೆಳಕಿನ ಬದುಕು ಮುಖಪುಟ ಬಿಡುಗಡೆ
ಸಿಂದಗಿ ಪಟ್ಟಣದ ಪತ್ರಕರ್ತ, ಯುವ ಬರಹಗಾರ ನಾಗೇಶ ತಳವಾರ ಅವರ ಚಿಮಣಿ ಬೆಳಕಿನ ಬದುಕು ಎಂಬ ನಾಟಕ ಕೃತಿಯ ಮುಖಪುಟವನ್ನು ಸಾಹಿತಿಗಳಾದ ಡಾ. ಚನ್ನಪ್ಪ ಕಟ್ಟಿ ಹಾಗೂ ಡಾ.ಎಂ.ಎಂ.ಪಡಶೆಟ್ಟಿ ಗುರುವಾರ ಬಿಡುಗಡೆಗೊಳಿಸಿದರು.
ಸಾವಿರಾರು ಕೋಟಿ ಸಾಲ ಮಾಡಿಟ್ಟಿದೆ ಬಿಜೆಪಿ ಸರ್ಕಾರ
ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ತಾಲೂಕಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಸರ್ಕಾರ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮದಲ್ಲಿ ಪಟ್ಟಣದ ಪುರಸಭೆಯ ಪೌರಾಡಳಿತದ ವತಿಯಿಂದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ)
ಇಂದು ಉದ್ಯೋಗ ಮೇಳ, ೨೦ಕ್ಕೂ ಹೆಚ್ಚು ಕಂಪನಿಗಳು ಭಾಗಿ
ಸ್ಥಳೀಯ ವೀ.ವಿ.ಸಂಘದ ಶ್ರೀ ಖಾಸ್ಗತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆ.೩ ರಂದು ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ೧೦ ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷೀಗಳಿಗೆ ಉದ್ಯೋಗ ಒದಗಿಬರಲಿದೆ.
ವ್ಯಾಯಾಮದಿಂದ ದೈಹಿಕ, ಮಾನಸಿಕ ಬೆಳವಣಿಗೆ: ಡಾ.ವಿಜಯ ಮಹಾಂತೇಶ
ಆತ್ಮವಿಶ್ವಾಸದಿಂದ ಏನಾದರೂ ಸಾಧಿಸಬಹುದು. ಸಾಧನೆಗೆ ಸಾಕಷ್ಟು ಅವಕಾಶಗಳು ಇರುತ್ತವೆ ಎಂದು ವಿಶೇಷ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಡಾ.ವಿಜಯಮಹಾಂತೇಶ ಅಭಿಪ್ರಾಯಪಟ್ಟರು.
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಕ್ರೀಡೆಗಳು ಸಹಕಾರಿ
ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಡಾ. ಸಂಜಯ ಮಾತನಾಡಿ, ಕ್ರೀಡೆಗಳಿಂದಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ
ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾಗಿರುವ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ಕಾರ್ಮಿಕರ ಶ್ರಮದ ಫಲವಾಗಿಯೇ ದೇಶ ಅಭಿವೃದ್ಧಿ
ಯೋಗಾಪುರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೃಹತ್ ಕಾರ್ಮಿಕರ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಡಾ.ಸುನೀತಾ ಚವ್ಹಾಣ ಮಾತನಾಡಿದರು.
< previous
1
...
372
373
374
375
376
377
378
379
380
...
420
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ