ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂವರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ತಿಕೋಟಾ ತಾಲೂಕಿನ ರತ್ನಾಪುರದ ಸಂತೊಷ ಪಾಂಡುರಂಗ ಬಜಬಳೆ, ಸಂದೀಪ ಭೀಮಸೇನ್ @ಭೀಮಣ್ಣ ಯಡವೆ, ದಶರಥ ಜಟ್ಟೆಪ್ಪ @ಬಪ್ಪು ಯಡವೆ ಶಿಕ್ಷೆಗೊಳಗಾದ ಅಪರಾಧಿಗಳು.
ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಸವದಿ
ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳಷ್ಟಿದೆ. ರಾಜ್ಯದ ಜನತೆ ಬಿಜೆಪಿಯಲ್ಲಿನ ಬೆಳವಣಿಗೆ ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕಪಾಠ ಕಲಿಸಿ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ.
ಅಕ್ರಮ ಪಡಿತರ ಅಕ್ಕಿ ಸಾಗಾಟ: ಪ್ರಕರಣ ದಾಖಲು
ಇಂಡಿ ಗ್ರಾಮೀಣ ಸಿಪಿಐ ಎಂ.ಎಂ.ಡಪ್ಪಿನ ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ದಾಳಿ ಮಾಡಿ ಬುಲೆರೋ ವಾಹನ ವಶಪಡಿಸಿಕೊಂಡು ಹಾಗೂ ಇಬ್ಬರನ್ನು ಬಂಧಿಸಿದ್ದಾರೆ.
ರೈತರಿಗೆ ಹೆಸ್ಕಾಂ ಮೂಲ ಸೌಕರ್ಯಗಳನ್ನು ನೀಡಲು ಕೆಂಗನಾಳ ಅಗ್ರಹ
ಮುಖ್ಯಮಂತ್ರಿಗಳು ಈ ವಿಷಯದ ಕುರಿತು ಅಂದರೆ ಸೆ.೨೨ರ ತೆಗೆದುಕೊಂಡ ನಿರ್ಣಯವನ್ನು ವಾಪಸ್ ತೆಗೆದುಕೊಂಡು ರೈತರಿಗೆ ವಿದ್ಯುತ್ ಸಂಪರ್ಕ ನೀಡುವ ಸಲುವಾಗಿ ಅನುಕೂಲ ಮಾಡಿಕೊಡಬೇಕು.
ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು
ದೇವರ ಹಿಪ್ಪರಗಿಯ ಮಹಿಬೂಬ ಅಮೀನಸಾಬ ಹಳ್ಳಿ ಎಂಬಾತ ಟ್ರ್ಯಾಕ್ಟರ್ನ್ನು ಯರ್ರಾಬಿರ್ರಿ ಚಲಾವಣೆ ಮಾಡಿ ಪಲ್ಟಿಗೆ ಕಾರಣವಾದ ವ್ಯಕ್ತಿ ಟ್ಯಾಕ್ಟರ್ ಚಾಲಕ ಮಹಿಬೂಬಸಾಬ್ ಗೆ ತೀವ್ರ ಗಾಯವಾಗಿದೆ
ಬೇಡ
ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸಂಪೂರ್ಣ ವಿಫಲವಾಗಿವೆ. ಅಲ್ಪ ಸುರಿದ ಮುಂಗಾರು ಮಳೆ ವೇಳೆ ರಾಗಿ, ಶೇಂಗಾ, ಭತ್ತ, ತೊಗರಿ, ಜೋಳ, ಮೆಕ್ಕೆಜೋಳ, ಹತ್ತಿ ಬಿತ್ತನೆ ಮಾಡಲಾಗಿದೆ. ನಂತರ ಮಳೆ ಆಗದ ಕಾರಣ ಬೆಳೆ ಒಣಗುತ್ತಿವೆ.
ಬರದ ವಿಷಯವಾಗಿ ಕೇಂದ್ರ ಯಾವ ಜವಾಬ್ದಾರಿ ನಿಭಾಯಿಸಿಲ್ಲ
ಬರ ಪರಿಶೀಲನೆ ವೇಳೆ ಎಂ.ಬಿ.ಪಾಟೀಲ ಏನಂದ್ರು?
ಬಸವಣ್ಣನವರಿಗೆ ಅವಮಾನ ಖಂಡಿಸಿ ಪ್ರತಿಭಟನೆ
ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿರುವ ಘಟನೆ ಖಂಡಿಸಿ ಪ್ರತಿಭಟನೆ
ನಿರಂತರ ಐದು ಗಂಟೆ ವಿದ್ಯುತ್ ಆಗ್ರಹಿಸಿ ಬೃಹತ್ ಪ್ರತಿಭಟನೆ
ನಿರಂತರ ಐದು ಗಂಟೆ ವಿದ್ಯುತ್ ಸಂಪರ್ಕ ಕಲ್ಪಸಬೇಕು ಎಂದು ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರು ಬೀಗ ಜಡಿದು ಪ್ರತಿಭಟನೆ
ಪಿಡಿಒ ಮೇಲಿನ ಹಲ್ಲೆಗೆ ಖಂಡನೆ
ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
< previous
1
...
369
370
371
372
373
374
375
376
377
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ