• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ.ಬಾಗೇವಾಡಿಯ ಮೆಗಾಮಾರುಕಟ್ಟೆಯ ಹರಾಜು ಪ್ರಕ್ರಿಯೆ ಆರಂಭ
ಶನಿವಾರ ನಾಲ್ಕು ಮಳಿಗೆಗಳ ಹರಾಜು ಪ್ರಕ್ರಿಯೆ ವೇಳೆ ಸಚಿವ ಶಿವಾನಂದ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಯೊಬ್ಬರು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು: ಪ್ರವೇಜ್‌ ಪಟೇಲ
ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಸಿಆರ್‌ಪಿ ಪ್ರವೇಜ್ ಪಟೇಲ ಅವರು, ಸೋಲು ಗೆಲುವಿನ ಸೋಪಾನ ಎಂಬ ಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಸಿದ್ಧಸಿರಿ ಸಮಾಜಸ್ನೇಹಿ ಕಾರ್ಯ ಎಲ್ಲರಿಗೂ ಮಾದರಿ: ರಾಘವ
ಸಿದ್ಧಸಿರಿ ಸೌಹಾರ್ದ ಬ್ಯಾಂಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸಮಾಜಸ್ನೇಹಿ ಕಾರ್ಯ ಎಲ್ಲರಿಗೂ ಮಾದರಿ ಎಂದಿದ್ದಾರೆ.
ಯಾರ ಸ್ವತ್ತಾಗಲಿದೆ ಮಹಾನಗರ ಪಾಲಿಕೆ?
ಜ.9ರಂದು ನಡೆಯಲಿದೆ ಮೇಯರ್‌, ಉಪಮೇಯರ್‌ ಚುನಾವಣೆ. ಮುಂಚೂಣಿಯಲ್ಲಿದೆ ಕಾಂಗ್ರೆಸ್‌, ಬಿಜೆಪಿಯಲ್ಲಿ ನೀರಸ
ಕನ್ನಡ ಉಳಿಸಲು ಗಡಿಭಾಗದ ಕನ್ನಡಿಗರು ಒಗ್ಗಟ್ಟಾಗಿ: ಬಸವರಾಜ
ಕರ್ನಾಟಕ ಯುವಗರ್ಜನೆ ರಾಜ್ಯಾಧ್ಯಕ್ಷ ಬಸವರಾಜ ಖಂಡೇಕರ ಸಲಹೆ ನೀಡಿ ಗಡಿಭಾಗದ ಕನ್ನಡಿಗರು ಕನ್ನಡವನ್ನು ಉಳಿಸಲು ಒಗ್ಗಟ್ಟಾಗಬೇಕು ಎಂದಿದ್ದಾರೆ.
ಸಾರಿಗೆ ಬಸ್‌ ಗಳ ಮಧ್ಯೆ ಡಿಕ್ಕಿ: ಮಹಿಳೆಯರಿಬ್ಬರ ಸಾವು
ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ಭೀಕರ ಅಪಘಾತವಾಗಿದ್ದು, ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಈಗಾಗಲೇ ಇಂಡಿಯಲ್ಲಿ ಕಂದಾಯ ಉಪವಿಭಾಗ ಕಾರ್ಯಾಲಯವಿದ್ದು, ಬಹುತೇಕ ಜಿಲ್ಲಾಮಟ್ಟದ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಸಾರಿಗೆ ವ್ಯವಸ್ಥೆಗಾಗಿ ಎರಡು ಹೆದ್ದಾರಿಗಳು, ರೈಲು ನಿಲ್ದಾಣ ಸಹ ಇದೆ. ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ಚಡಚಣ ತಾಲೂಕು ಮಧ್ಯಭಾಗದಲ್ಲಿ ಇಂಡಿ ಇರುವ ಕಾರಣ ಎಲ್ಲ ತಾಲೂಕಿನವರಿಗೆ ಬಂದು ತಮ್ಮ ಕೆಲಸ ಮುಗಿಸಿಕೊಂಡು ಹೋಗಲು ಅನುಕೂಲವಾಗಲಿದೆ
ಸಂಭ್ರಮದ ಭೀಮಾಶಂಕರ ಮಹಾರಾಜರ ರಥೋತ್ಸವ
ಕೃರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ಮಂಗಳಾರತಿ ಜರುಗಿತು. ಗ್ರಾಮದೆಲ್ಲೆಡೆ ಪಲ್ಲಕ್ಕಿ ಮೆರವಣಿಗೆ, ಕುಂಭ ಕಳಸ ಮೆರವಣಿಗೆ ಮಹಾಪ್ರಸಾದ ವಿತರಣೆ ನಡೆಯಿತು.
ವಾಕ್-ರನ್‌ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಸಿಗರೇಟು, ಮಾವಾ, ತಂಬಾಕು, ಗುಟ್ಕಾಗಳಿಂದ ಆರಂಭವಾಗುವ ದುಶ್ಚಟ ಕ್ರಮೇಣ ಗಾಂಜಾ, ಕಾಫ್ ಸಿರಪ್, ವೈಟ್ನರ್ ಸೇರಿದಂತೆ ಹಲವು ಮಾದಕ ವಸ್ತುಗಳ ದಾಸರಾಗಿ ಬದಲಾಗುತ್ತಾರೆ.
ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕ
ಗ್ರಾಮೀಣ ಭಾಗದಲ್ಲಿ ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved