• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಳಿಕೆ ಕಂಡ ಜೋಳದ ಬೆಲೆ: ಗ್ರಾಹಕರು ನಿಟ್ಟುಸಿರು
ಭೀಕರ ಬರಗಾಲದಿಂದಾಗಿ ದಿಢೀರ್ ಏರಿಕೆ ಕಂಡಿದ್ದ ಉತ್ತರ ಕರ್ನಾಟಕದ ಪ್ರಮುಖ ಬೆಳೆ ಜೋಳದ ಬೆಲೆ ವಾರದ ಅಂತರದಲ್ಲಿ ಕೊಂಚ ಇಳಿಕೆಯಾಗಿದೆ. ಇದರಿಂದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಶ್ರೀರಾಮನ ಮಂತ್ರಾಕ್ಷತೆ, ರಾಮಮಂದಿರ ಭಾವಚಿತ್ರ ವಿತರಣೆ
ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೆ
ಶ್ರೀಗಳು ಅತ್ಯಂತ ಸರಳ ಸಜ್ಜನಿಕೆಯ ಸಹಕಾರ ಮೂರ್ತಿ. ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರು
ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸಿ
ಕೂಡಗಿ‌ ಉಷ್ಣ ವಿದ್ಯುತ್ ಸ್ಥಾವರ ಮತ್ತು ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆ ಹರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ ನೀಡಲಿ
ಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ, ಉನ್ನತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆದವರಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಹುದ್ದೆ ನೀಡುವುದು, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ತಾಂತ್ರಿಕ-ವೈದ್ಯಕೀಯ ಶಿಕ್ಷಣ ಆರಂಭಿಸುವುದು, ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ ಹೀಗೆ ನಾಲ್ಕು ಮಹತ್ವದ ನಿರ್ಣಯಗಳನ್ನು ಸ್ವೀಕರಿಸಲಾಯಿತು.
ಎಪಿಎಂಸಿ ಕಾರ್ಯದರ್ಶಿ ಜುಮನಾಳ ಅಮಾನತು
ಆದೇಶ ಹೊರಡಿಸಿದ್ದರೂ ವೇಬ್ರಿಜ್‌ ತೂಕದ ಯಂತ್ರ ರಿಪೇರಿ ಮಾಡಿಸಿಲ್ಲ. ಇದನ್ನು ಪರಿಶೀಲನೆ ಮಾಡಬೇಕೆಂದು ಸಿಂದಗಿ ಪಟ್ಟಣದ ಎಪಿಎಂಸಿಗೆ ದಿಢೀರನೆ ಭೇಟಿ ನೀಡಿ ಪರಿಶೀಲನೆ ಮಾಡಬೇಕಾಯಿತು. ಆದೇಶಕ್ಕೆ ಅನುಸಾರ ಕಾರ್ಯ ಮಾಡದಿರುವ ಎಪಿಎಂಸಿ ಕಾರ್ಯದರ್ಶಿ ಬಿ.ಎಲ್. ಜುಮನಾಳ ಅವರನ್ನು ತತಕ್ಷಣದಲ್ಲಿ ಅಮಾನತ್ತು ಮಾಡಲಾಗುತ್ತಿದೆ.
ಕ್ರೂಸರ್‌, ಕಾರು ಅಪಘಾತ: ಒಬ್ಬ ಸಾವು
ಮದುವೆಗೆ ತೆರಳಿದ್ದ ಕ್ರೂಷರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿ, 12 ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಶಳ್ಳಗಿ ಗ್ರಾಮದ ಕ್ರಾಸ್ ಬಳಿ ಬುಧವಾರ ನಡೆದಿದೆ.
ಬಬಲೇಶ್ವರ ತಾ.ಪಂ ಇಒ ವಿರುದ್ಧ ಪ್ರತಿಭಟನೆ
ಬಬಲೇಶ್ವರ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಪಠಾಣ ಅವರು ವಾಹನ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಹೋರಾಟಗಾರ ಭೀರಪ್ಪ ಸೊಡ್ಡಿ ಗಂಭೀರ ಆರೋಪ ಮಾಡಿದರು
ಹಿಂದು ಕಾರ್ಯಕರ್ತನ ಬಂಧನ ಖಂಡನೀಯ
ಳೆದ 30 ವರ್ಷ ಹಳೆಯ ಕೇಸನ್ನು ಮತ್ತೆ ಪ್ರಾರಂಭಿಸಿ ಶ್ರೀಕಾಂತ ಪೂಜಾರಿ ಎಂಬ ಹಿಂದು ಕಾರ್ಯಕರ್ತನ ಬಂಧನ ನಾವು ಉಗ್ರವಾಗಿ ಖಂಡಿಸುತ್ತೇವೆ. ಅಯೋಧ್ಯೆಯಲ್ಲಿ ಜ.೨೨ ರಂದು ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗುವ ಶುಭ ಸಂದರ್ಭದಲ್ಲಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇರುವುದು ಕಾಂಗ್ರೆಸ್ಸಿಗರಿಗೆ ನೋಡಲಾಗುತ್ತಿಲ್ಲ.
ಸಿದ್ದೇಶ್ವರ ಶ್ರೀ ಬದುಕೇ ಒಂದು ಉಪನಿಷತ್ತು: ವಚನಾನಂದ ಸ್ವಾಮೀಜಿ
ಕ್ರೀಡೆ, ಯೋಗ, ಆರೋಗ್ಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ವಚನಾನಂದ ಸ್ವಾಮೀಜಿ ಅವರು ಸಿದ್ದೇಶ್ವರ ಅಪ್ಪನವರು ಏನನ್ನು ನುಡಿದರೊ ಹಾಗೇ ನಡೆದಿದ್ದಾರೆ ಎಂದಿದ್ದಾರೆ.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved