• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಆಗ್ರಹಿಸಿ ಮನವಿ
ಮಹಾರಾಷ್ಟ್ರದ ಪ್ರಭಾವ ಸಹಿಸಿಕೊಂಡು, ಕನ್ನಡ ಪ್ರೀತಿಸಿ, ಮೆರೆಸುತ್ತಿರುವ ಇಂಡಿ ತಾಲೂಕಿನ ಜನರು ಎಲ್ಲ ರಂಗದಲ್ಲಿ ಅಭಿವೃದ್ಧಿ ಸಾಧಿಸಲು ಇಂಡಿ ಜಿಲ್ಲಾ ಕೇಂದ್ರ ಘೊಷಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
₹40000 ಕೋಟಿ ಅಕ್ರಮ ತನಿಖೆ ನಡೆಸಿ: ವಿಜಯೇಂದ್ರ ಸವಾಲು
40000 ಸಾವಿರ ಕೋಟಿ ಅಕ್ರಮ ನಡೆದಿದ್ದರೆ ಅದರ ಸಂಪೂರ್ಣ ತನಿಖೆ ನಡೆಸಿ, ಅದರಲ್ಲಿ ಬಿಎಸ್‌ವೈ ಆದರೂ ಸರಿಯೇ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸವಾಲೆಸೆದಿದ್ದಾರೆ.
ಹುಡುಗಾಟಿಕೆ ಆರೋಪಕ್ಕೆ ರಿಯಾಕ್ಷನ್ ಕೊಡಲ್ಲ
ಯಡಿಯೂರಪ್ಪ ಅವರ ಮೇಲೆ ಯಾವುದೇ ಅನುಕಂಪ ಇಲ್ಲದೆ ತನಿಖೆ ಮಾಡಲಿ. ಆರೋಪ ಮಾಡಿದವರು ದಾಖಲೆ ಕೊಡಲಿ ಎಂದು ಯತ್ನಾಳ ಅವರಿಗೆ ಟಾಂಗ್ ನೀಡಿದರು.
ಚಡಚಣ ಪಟ್ಟಣ ಪಂಚಾಯತಿ ಫಲಿತಾಂಶ ಅತಂತ್ರ
16 ಸ್ಥಾನಗಳ ಪೈಕಿ ಬಿಜೆಪಿ 8, ಕಾಂಗ್ರೆಸ್‌ 4 ಹಾಗೂ ಪಕ್ಷೇತರ 4 ಸ್ಥಾನಗಳಲ್ಲಿ ಜಯ ಪಡೆದಿವೆ. ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿದೆ.
ವಿಜಯಪುರ ಜಿಲ್ಲೆ ವಿಭಜನೆಗೆ ವಿರೋಧ
ಮೊದಲು ನಮ್ಮ ನೂತನ ತಾಲೂಕಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲಿ. ಒಂದು ವೇಳೆ ಹೊಸ ಜಿಲ್ಲೆ ಮಾಡುವ ನಿಲುವು ಸರಕಾರದಿದ್ದರೆ ದೇವರಹಿಪ್ಪರಗಿಯನ್ನೇ ಜಿಲ್ಲೆಗಾಗಿ ಪರಿಗಣಿಸಬೇಕು.
ಕರವೇ ನಾರಾಯಣಗೌಡ ಬಂಧನ ಖಂಡನೀಯ: ಅಶೋಕ ಹಾರಿವಾಳ
ಹೂವಿನಹಿಪ್ಪರಗಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರ ಬಂಧನ ಖಂಡಿಸಿ ಶುಕ್ರವಾರ ಕೆಲ ಹೊತ್ತು ಬಿಜ್ಜಳ ರಾಜ್ಯ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.
ಸರ್ಕಾರದ ಕನ್ನಡ ವಿರೋಧಿ ನೀತಿ ಸಲ್ಲ: ಫಯಾಜ್ ಕಲಾದಗಿ
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾರ್ಯಕರ್ತರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಮನ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಶೋಭಾಯಾತ್ರೆ
ಬಸವನಬಾಗೇವಾಡಿ ಹನುಮಂತ ದೇವಸ್ಥಾನದಿಂದ ಆರಂಭವಾದ ಯಾತ್ರೆಯು ಮಹಾರಾಜರ ಮಠ, ವಿರಕ್ತಮಠ, ಶಿವಾಜಿ ಗಲ್ಲಿ, ಅಂಬಿಗರ ಚೌಡಯ್ಯ ವೃತ್ತ, ಗೌರಿ-ಶಂಕರ ದೇವಸ್ಥಾನ, ಬಸವ ಜನ್ಮ ಸ್ಮಾರಕ, ಪತ್ತಾರ ಗಲ್ಲಿ, ಅಗಸಿ ಮೂಲಕ ತೆರಳಿ ಹನುಮಂತ ದೇವಸ್ಥಾನಕ್ಕೆ ಮರಳಿತು.
ದಾನ - ಧರ್ಮದಿಂದ ಬದುಕು ಸಾರ್ಥಕ
ನಮ್ಮ ಶರೀರ ಮಣ್ಣಿಗೆ ಹೋಗುವ ಮುನ್ನ ದಾನದಂತಹ ಪರೋಪಕಾರ ಕೆಲಸ ಮಾಡಬೇಕು. ಆಗ ಸಾರ್ಥಕ ಬದುಕು ಸಾಧ್ಯವಾಗುತ್ತದೆ.
ಕುವೆಂಪು ಕಾದಂಬರಿಗಳಲ್ಲಿ ಪರಿಸರದ ಕಾಳಜಿ: ಡಾ.ಪೂರ್ಣಿಮಾ ಧಾಮಣ್ಣವರ
ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕಿ ಡಾ.ಪೂರ್ಣಿಮಾ ಧಾಮಣ್ಣವರ ಮಾತನಾಡಿ, ಕುವೆಂಪು ಕಾದಂಬರಿಗಳಲ್ಲಿ ಪರಿಸರದ ಕಾಳಜಿ ಇದೆ ಎಂದು ಹೇಳಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved