ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಪಿ.ಎಸ್.ನಾಯ್ಕೋಡಿ
ಗಣಿತ ಕಲಿಕಾ ಆಂದೋಲನದಲ್ಲಿ ಪಿಡಿಒ ಪಿ.ಎಸ್.ನಾಯ್ಕೋಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ
ಪ್ರಸಕ್ತ ವರ್ಷ ಭೀಕರ ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ.
ಸೇವಾದಳದಿಂದ ದೇಶಾಭಿಮಾನ ಮೂಡಿಸುವ ಕಾರ್ಯ
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಹಳಷ್ಟು ಯುವಜನತೆ, ವಿದ್ಯಾರ್ಥಿಗಳು ತೊಡಗಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಪುಟಗಳನ್ನು ನಾವು ಓದಬೇಕು, ಅಲ್ಲಿನ ಹೋರಾಟದ ದಿನಗಳಿಂದ ಸ್ಫೂರ್ತಿ ಪಡೆದು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು
ಇಂದು ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ
ನೂತನ ಕಟ್ಟಡವನ್ನು ವಿಜಯಪುರ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಕೃಷಿ ಮಾರುಕಟ್ಟೆ ಹಾಗೂ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.
ಧರ್ಮರಾಜ ಚಡಚಣ ಹತ್ಯೆ: ವಿಚಾರಣೆಗೆ ಹಾಜರಾದ ಆರೋಪಿಗಳು
ಭೀಮಾತೀರದ ಹಂತಕ ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹದೇವ ಭೈರಗೊಂಡ ಸೇರಿ15 ಜನ ಸಹಚರರು ಶುಕ್ರವಾರ ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ
ಪ್ರಸಕ್ತ ವರ್ಷ ಭೀಕರ ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ.
ಮೂರು ಹಂತದಲ್ಲಿ ಫುಡ್ ಪಾರ್ಕ್ ಅಭಿವೃದ್ಧಿ
ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಂದಗಿ ನೂತನ ಜಿಲ್ಲೆಯಾಗಲಿ: ವಾಯ್.ಸಿ.ಮಯೂರ
ಆಡಳಿತದ ದೃಷ್ಟಿಯಿಂದ ವಿಜಯಪುರ ವಿಭಜಿಸಿ ಒಂದು ಹೊಸ ಜಿಲ್ಲೆಯ ಕೂಗು ಕೇಳುತ್ತಿದೆ. ವಿಜಯಪುರ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೇ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲೆ ಹಾಗೂ ಸಿಂದಗಿ ತಾಲೂಕು ಘಟಕಗಳ ಮೂಲಕ ಆಗ್ರಹಿಸಲಾಗುತ್ತಿದೆ.
ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ: ಆರ್.ಎಸ್.ಪಾಟೀಲ್ ಕುಚಬಾಳ
ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷರು
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ
ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡುವುದಕ್ಕಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರು ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ ನೀಡಿ ಅಭಿಪ್ರಾಯ ವ್ಯಕ್ತಪಡಿಸಿದರು.
< previous
1
...
381
382
383
384
385
386
387
388
389
...
397
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ